• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಯಲಾಯ್ತು ಕಾಂಗ್ರೆಸ್ ಕರಾಳ ಮುಖ, ಕಾಂಗ್ರೆಸ್ ನನ್ನ ಗ್ರಾಹಕ ಎಂದ ಕೆಂಬ್ರಿಜ್ ಅನಾಲಿಟಿಕಾ

TNN Correspondent Posted On March 28, 2018


  • Share On Facebook
  • Tweet It

ದೆಹಲಿ: ಸದಾ ತನ್ನ ಪಕ್ಷಕ್ಕಾಗಿ ಹೀನ ರಾಜಕೀಯ ಮಾಡುವ ಕಾಂಗ್ರೆಸ್ ನ ಮತ್ತೊಂದು ಕರಾಳ ಮುಖ ಅನಾವರಣವಾಗಿದ್ದು, ಚುನಾವಣೆಗಾಗಿ ಕಾಂಗ್ರೆಸ್ ದೇಶದ ಜನರಿಗೆ ಮೋಸ ಮಾಡಿದ್ದು, ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಗೆ ದೇಶದ ಜನರ ಮಾಹಿತಿ ಕಳ್ಳತನ ಮಾಡಿ, ಚುನಾವಣೆಗಾಗಿ ಸಹಕಾರ ನೀಡಿ ಎಂದು ಗುತ್ತಿಗೆ ನೀಡಿರುವ ವಿಷಯ ಬಹಿರಂಗಗೊಂಡಿದೆ. ಈ ವಿಷಯವನ್ನು ಇದೀಗ ಕೇಂಬ್ರಿಡ್ಜ್ ನ ಅನಾಲಿಟಿಕಾ ಸಂಸ್ಥೆಯ ಮಾಹಿತಿ ವಿಶ್ಲೇಷಕ ಕ್ರಿಸ್ಟೋಫರ್ ವೈಲಿ ಸ್ಫೋಟಕ ಮಾಹಿತಿ ಹೊರ ಹಾಕಿದ್ದು, ಕಾಂಗ್ರೆಸ್ ನನ್ನ ಗ್ರಾಹಕ ಎಂದು ಸ್ಪಷ್ಟಪಡಿಸಿದ್ದಾರೆ.

ಅನಾಲಿಟಿಕಾ ಸಂಸ್ಥೆ ಮೂಲಕ ಫೇಸ್ ಬುಕ್ ಮೂಲಕ ಲಕ್ಷಾಂತರ ಬಳಕೆದಾರರ ಮಾಹಿತಿಯನ್ನು ಕದ್ದು, ವ್ಯಕ್ತಿಯೊಬ್ಬ ತನ್ನ ಪಕ್ಷದ ಪರ ಬಳಕೆದಾರರನ್ನು ಪ್ರೇರೇಪಣೆ ನೀಡುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅನಾಲಿಟಿಕಾ ಸಂಸ್ಥೆಯ ವಿಶ್ಲೇಷಕ ಕ್ರಿಸ್ಟೋಫರ್ ವೈಲೀ. ಕಾಂಗ್ರೆಸ್ ನಮ್ಮ ಸಂಸ್ಥೆಯ ಗ್ರಾಹಕ ಪಕ್ಷ ಎಂಬುದನ್ನು ಬಹಿರಂಗಪಡಿಸಿಸಿದ್ದಾರೆ.

ಬ್ರಿಟನ್‌ ಸಂಸತ್ ಡಿಜಿಟಲ್‌, ಸಂಸ್ಕೃತಿ, ಮಾಧ್ಯಮ ಮತ್ತು ಕ್ರೀಡಾ ಸಮಿತಿ ಎದುರು ಮಂಗಳವಾರ ಮಾಹಿತಿ ನೀಡಿರುವ ಅವರು, ”ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಯೋಜನೆಗಳಲ್ಲಿ ನಾವು ಕಾಂಗ್ರೆಸ್‌ ಪರ ಕೆಲಸ ಮಾಡಿದ್ದೇವೆ. ಭಾರತದಲ್ಲಿ ಕಾಂಗ್ರೆಸ್‌ ನಮಗೆ (ಕೆಂಬ್ರಿಜ್‌ ಅನಾಲಿಟಿಕಾ) ಗ್ರಾಹಕ ‘ ಎಂದು ತಿಳಿಸಿದ್ದಾರೆ. ವೈಲೀ ಅವರ ಈ ಹೇಳಿಕೆ ಕುರಿತು ಸದ್ಯ ಕಾಂಗ್ರೆಸ್‌ ಪ್ರತಿಕ್ರಿಯಿಸಿಲ್ಲ. ಆದರೆ ಬಿಜೆಪಿ ಮಾತ್ರ ಕಾಂಗ್ರೆಸ್‌ ಕ್ಷಮೆ ಕೋರುವಂತೆ ಒತ್ತಾಯಿಸಿದೆ. ಈ ವಿಷಯವನ್ನು ನಿರಾಕರಿಸಿದ್ದ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನ ಅಸಲಿ ಮುಖ ಅನಾವರಣವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search