• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಫೇಸ್ ಬುಕ್ ನಿಂದಲೇ ಪಾಕಿ ಐಎಸ್ ಐ ಮಾಡುತ್ತೇ ಹನಿಟ್ರ್ಯಾಪ್, ಇಲ್ಲಿದೇ ನೋಡಿ ಪ್ರಖರ ಸಾಕ್ಷಿ

TNN Correspondent Posted On March 31, 2018


  • Share On Facebook
  • Tweet It

ಅಮೃತಸರ: ಭಾರತದ ವಿರುದ್ಧ ಪಾಕಿಸ್ತಾನದ ಕುತಂತ್ರ ಬುದ್ಧಿ ಮುಂದುವರಿದಿದೆ. ಭಾರತ ಎಷ್ಟೇ ಶಾಂತಿ ಭಯಸಿದರೂ ಒಂದಲ್ಲ ಒಂದು ರೀತಿ ಸದಾ ಕೇಡುವ ಭಯಸುವ ಪಾಕಿಸ್ತಾನ ತನ್ನ ಷಡ್ಯಂತ್ರ ಸದಾ ಕಾಪಿಟ್ಟುಕೊಳ್ಳುತ್ತಿದೆ. ಧರ್ಮದ ಆಧಾರದಲ್ಲಿ ವಿಭಜನೆಯಾದ ನಂತರವೂ ಪಾಕಿಸ್ತಾನ ಸದಾ ಭಾರತದಲ್ಲಿ ದುಷ್ಕೃತ್ಯ ನಡೆಸುವ ಹಳೆ ಚಾಳಿಯಲ್ಲೇ ದಿನ ದೂಡುತ್ತಿದೆ. ಇದೀಗ ಪಾಕಿಸ್ತಾನದ ಷಡ್ಯಂತ್ರದ ಚಾಳಿಗೆ ಮತ್ತೊಂದು ಪ್ರಬಲ ಸಾಕ್ಷಿ ದೊರೆತಿದ್ದು, ಹನಿಟ್ರ್ಯಾಪ್ ಮೂಲಕ ಭಾರತದ ವ್ಯಕ್ತಿಯೊಬ್ಬನನ್ನು ಬಲೆಗೆ ಹಾಕಿಕೊಂಡು ಗುಪ್ತಚರನಂತೆ ಬಳಸಿಕೊಳ್ಳಲಾಗಿದೆ.

ಪಂಜಾಬ್ ನ ರವಿಕುಮಾರ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಗೆ ಹನಿಟ್ರ್ಯಾಪ್ ಗೆ ಒಳಗಾದವರು. ಕಳೆದ ಏಳೆಂಟು ತಿಂಗಳಿಂದ ಫೇಸ್ ಬುಕ್ ಮೂಲಕ ರವಿಕುಮಾರ್ ಅವರನ್ನು ಕುತಂತ್ರದಿಂದ ಸಂಪರ್ಕಿಸಿದ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ ಐ ಹನಿಟ್ರ್ಯಾಪ್ ಮಾಡಿದೆ. ಅಲ್ಲದೇ ರವಿಕುಮಾರ ಅವರನ್ನು ಐಎಸ್ ಐ ಎಜೆಂಟ್ ಆಗಿ ಪರಿವರ್ತಿಸಿಕೊಂಡು ಬಳಸಿಕೊಳ್ಳಲಾಗುತ್ತಿತ್ತು.

ಭಾರತೀಯ ಗುಪ್ತಚರ ಸಂಸ್ಥೆ ಪಂಜಾಬ್ ಪೊಲೀಸ್ ಮತ್ತು ಸೈನ್ಯಕ್ಕೆ ಈ ಮಾಹಿತಿ ನೀಡಿದ್ದು, ಪಂಜಾಬ್ ವಿಶೇಷ ತನಿಖಾ ದಳ ಸೈನ್ಯದ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿ, ರವಿಕುಮಾರ್ ನನ್ನು ಅಮೃತಸರ ಜಿಲ್ಲೆಯ ಚಾತಿವಿಂಡ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದೆ.

ಮಹತ್ವದ ಮಾಹಿತಿ ನೀಡಿದ್ದ ಭೂಪ: ರವಿಕುಮಾರ ಭಾರತೀಯ ಸೇನೆಯ ವಿಭಾಗಗಳು, ಬಂಕರ್ ಗಳ ರಚನೆ, ಗಡಿಯಲ್ಲಿ ಸೈನ್ಯದ ತಯಾರಿ, ಸೈನ್ಯದ ವಾಹನಗಳ ತಾಕತ್ತು, ತರಬೇತಿ ಶಿಬಿರಗಳ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎನ್ನಲಾಗಿದೆ. ಅಲ್ಲದೇ ಭಾರತೀಯ ಸೈನ್ಯದ ನಿಷೇಧಿತ ಪ್ರದೇಶಗಳ ಚಿತ್ರಗಳನ್ನು ನೀಡಿದ್ದಾನೆ. ಈ ಎಲ್ಲ ಸಂಚಿನ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನದ ಸಂಸ್ಥೆಯೊಂದು ಯುವತಿಯರ ಹೆಸರಲ್ಲಿ ಫೇಸ್ ಬುಕ್ ಅಕೌಂಟ್ ಆರಂಭಿಸಿ, ಭಾರತದ ನಿರುದ್ಯೋಗಿ ಯುವಕರು, ನಿವೃತ್ ಅಧಿಕಾರಿಗಳು, ಸೈನ್ಯದ ಅಧಿಕಾರಿಗಳನ್ನು ಬಲೆಗೆ ಹಾಕಿಕೊಳ್ಳುತ್ತದೆ. ಆ ಮೂಲಕ ಭಾರತದ ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search