• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆಗೆ ಮೋದಿ ಕೊಟ್ಟರು ಬೂಸ್ಟ್, ಇದೇ ಮೊದಲ ಬಾರಿಗೆ ಅತೀ ಹೆಚ್ಚು ಸರಕು ಸಾಗಣೆ!

TNN Correspondent Posted On April 4, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ 2017ರ ಬಜೆಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈಲ್ವೆ ಅಭಿವೃದ್ಧಿ, ನಿಲ್ದಾಣಗಳ ಮೇಲ್ದರ್ಜೆಗೆ ಏರಿಸಲು ಅಪಾರ ಹಣ ಮೀಸಲು ಇಟ್ಟ ಬಳಿಕ ಭಾರತೀಯ ರೈಲುಗಳಲ್ಲಿ ಅಪಾರ ಸುಧಾರಣೆಯಾಗಿದೆ.

ಹೌದು, 2017-18ರಲ್ಲಿ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸರಕನ್ನು ರೈಲುಗಳ ಮೂಲಕ ಸಾಗಣೆ ಮಾಡಲಾಗಿದೆ ಎಂದು ರೈಲ್ವೆ ಖಾತೆ ಸಚಿವಾಲಯವೇ ಮಾಹಿತಿ ನೀಡಿದೆ.

2017-18ನೇ ಸಾಲಿನಲ್ಲಿ ರೈಲುಗಳ ಮೂಲಕ ದೇಶಾದ್ಯಂತ 1,160 ದಶಲಕ್ಷ ಟನ್ ಸರಕನ್ನು ಸಾಗಣೆ ಮಾಡಲಾಗಿದೆ. ಇದು ದೇಶದ ಇತಿಹಾಸದಲ್ಲೇ ಅತೀ ಹೆಚ್ಚು ಸರಕು ಸಾಗಣೆ ಮಾಡಲಾದ ವರ್ಷ ಎಂಬ ದಾಖಲೆಗೆ ಭಾಜವಾಗಿದೆ ಎಂದು ಸಚಿವಾಲಯ ವಿವರಣೆ ನೀಡಿದೆ.

2013-14ನೇ ಸಾಲಿನಲ್ಲಿ ರೈಲುಗಳ ಮೂಲಕ 1,051 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿತ್ತು. ಹಾಗೆಯೇ 2014-15ನೇ ಸಾಲಿನಲ್ಲಿ 1,095 ದಶಲಕ್ಷ ಟನ್ ಹಾಗೂ 2016-17ರಲ್ಲಿ 1,109 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿದೆ. ಆದರೆ ಈ ಬಾರಿ ಈ ಸಂಖ್ಯೆ 1,160 ದಶಲಕ್ಷ ಮಿಲಿಯನ್ ಗೆರೆ ತಲುಪಿದ್ದು, ಸಾರ್ವಕಾಲಿಕ ದಾಖಲೆ ದಾಖಲಿಸಿದೆ.

ದೇಶದಲ್ಲಿ ಸುಮಾರು 13 ಸಾವಿರ ಸರಕು ಸಾಗಣೆ ರೈಲುಗಳು ಓಡಾಡುತ್ತಿದ್ದು, ರೈಲು ಇಲಾಖೆಯ ಒಟ್ಟು ಆದಾಯದಲ್ಲಿ ಈ ವಿಭಾಗವೇ ಶೇ.65ರಷ್ಟು ಆದಾಯ ಒದಗಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search