• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸರಕು ಮತ್ತು ಸೇವಾ ತೆರಿಗೆ ವಿರೋಧಿಗಳೇ, ಒಂದು ಸಲ ಮಹಾರಾಷ್ಟ್ರದ ಆದಾಯ ಏರಿಕೆಯನ್ನೊಮ್ಮೆ ನೋಡಿ!

TNN Correspondent Posted On April 4, 2018


  • Share On Facebook
  • Tweet It

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಸರಕು ಮತ್ತು ಸೇವಾ ತೆರಿಗೆ ಯೋಜನೆ ಜಾರಿಗೊಳಿಸುವಾಗ ದೇಶದೆಲ್ಲೆಡೆ ಕೆಲ ಮೋದಿ ವಿರೋಧಿಗಳದ್ದು ಒಂದೇ ಬೊಬ್ಬೆ, ಇದು ದೇಶದ ವಿತ್ತೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡಿಸುವಂತಹ ಯೋಜನೆ ಎಂದು.

ಆದರೆ ಏನಾಯಿತು? ಪ್ರಸ್ತುತ ದೇಶದ ಜನರ ಖರೀದಿಗೆ ಅನುಗುಣವಾಗಿ ವಿವಿಧ ವಸ್ತುಗಳಿಗೆ ಜಿಎಸ್ಟಿ ನಿಗದಿಗೊಳಿಸಲಾಗಿದೆ. ದೇಶದ ಜನರಿಗೆ ಭಾರವಾದ ತೆರಿಗೆಯನ್ನು ಕಡಿತಗೊಳಿಸಲಾಗಿದೆ. ಅಷ್ಟೇ ಅಲ್ಲ, ಜಿಎಸ್ಟಿ ಜಾರಿಯ ಆರಂಭದ ದಿನಗಳಲ್ಲಿ ಕಡಿಮೆಯಾದ ಜಿಡಿಪಿ ದರ ಈಗ ಏಳರ ಗಡಿ ದಾಟಿದೆ.

ಇಷ್ಟಾದರೂ ಮೋದಿ ವಿರೋಧಿಗಳು ಮಾತ್ರ ಜಿಎಸ್ಟಿ ಜಾರಿಯಿಂದಾದ ಉಪಯೋಗವೇನು? ಎಂದೇ ಕೇಳುತ್ತಾರೆ.  ಆದರೆ ವಾಸ್ತವದ ಪ್ರತಿರೂಪವಾಗಿ ಜಿಎಸ್ಟಿ ಮಹಾರಾಷ್ಟ್ರದ ವಿತ್ತೀಯ ವ್ಯವಸ್ಥೆ ಮೇಲೆ ಸಕಾರಾತ್ಮವಾಗಿ ಪರಿಣಾಮ ಬೀರಿದೆ.

ಹೌದು, ಪ್ರಸಕ್ತ ಸಾಲಿನ ವಿತ್ತೀಯ ವರ್ಷದಲ್ಲಿ ಮಹಾರಾಷ್ಟ್ರದ ತೆರಿಗೆ ಆದಾಯ ಪ್ರಮಾಣದಲ್ಲಿ ಶೇ.26ರಷ್ಟು ಏರಿಕೆಯಾಗಿದ್ದು, ಜಿಎಸ್ಟಿ ಜಾರಿಯಿಂದಲೇ ಮಹಾರಾಷ್ಟ್ರದ ಆದಾಯ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ 1.14 ಲಕ್ಷ ಕೋಟಿ ಆದಾಯ ತೆರಿಗೆ ಮೂಲಕವೇ ಬಂದಿದ್ದು, ಅದರಲ್ಲಿ ಕಳೆದ ಬಾರಿಗಿಂತ 26ರಷ್ಟು ಏರಿಕೆಯಾಗಿದೆ. ಇದಕ್ಕೆ ಜಿಎಸ್ಟಿ ಜಾರಿಯೇ ಕಾರಣ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search