• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೋಲಿನ ಭೀತಿಯಿಂದ ಪಶ್ಚಿಮ ಬಂಗಾಳದಲ್ಲಿ ಹಿಂಸೆಗೆ ಪ್ರಚೋದಿಸುತ್ತಿದ್ದಾರೆಯೇ ಮಮತಾ ಬ್ಯಾನರ್ಜಿ?

TNN Correspondent Posted On April 9, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇರುವುದರಿಂದ ಪ್ರತಿಪಕ್ಷಗಳಿಗೆ ನಡುಕ ಉಂಟಾಗಿದ್ದು, ಇದನ್ನು ತಡೆಯಲು ಹಲವು ತಂತ್ರ ಹೆಣೆಯುತ್ತಿದ್ದಾರೆ. ಇತ್ತೀಚೆಗೆ ಭಾರತ್ ಬಂದ್ ಹೆಸರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ಷಡ್ಯಂತ್ರ ಇದೆ ಎಂದು ಗುಪ್ತಚರ ಇಲಾಖೆ ವರದಿ ನೀಡಿರುವುದೇ ಸಾಕ್ಷಿಯಾಗಿದೆ.

ಈಗ ಇದಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ಘಟನೆ ನಡೆದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಲೆ ತಡೆಯುವ ದಿಸೆಯಲ್ಲಿ ಮಮತಾ ಬ್ಯಾನರ್ಜಿ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರಾ ಎಂಬ ಪ್ರಶ್ನೆ ಕಾಡುತ್ತಿದೆ.

ಹೌದು, ಪಶ್ಚಿಮ ಬಂಗಾಳದಾದ್ಯಂತ ಈಗ ಬಿಜೆಪಿಯ ದಲಿತ ಅಭ್ಯರ್ಥಿಯೊಬ್ಬರ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ಮಾಡಿ ಕೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಯಲ್ಲಿ ಜನರಿಗೆ ಬಿಜೆಪಿ ಪರ ಒಲವಿದ್ದು, ಇದರ ಭೀತಿಯಿಂದಲೇ ಮಮತಾ ಬ್ಯಾನರ್ಜಿ ಅವರು ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂಬ ಆರೋಪಗಳು ಹರಿದಾಡುತ್ತಿವೆ.

ಬಂಕುರಾದ ಬಿಡಿಒ ಕಚೇರಿ ಎದುರು ಅಜಿತ್ ಮುಮ್ಮುರು ಎಂಬಾತನನ್ನು ಟಿಎಂಸಿ ಕಾರ್ಯಕರ್ತರೇ ಹೊಡೆದು ಸಾಯಿಸಿದ್ದಾರೆ ಎನ್ನಲಾಗುತ್ತಿದೆ. ಆದಾಗ್ಯೂ ಜಿಲ್ಲಾ ಮ್ಯಾಜಿಸ್ಟ್ರೇಟ್ ಎದುರು ಸಹ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯೊಬ್ಬರ ಮೇಲೆಯೂ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದುವರೆಗೆ ಚುನಾವಣೆ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದು, ಬಿಜೆಪಿಯ 331 ಕಾರ್ಯಕರ್ತರು, ಮುಖಂಡರ ಮೇಲೆ ಹಲ್ಲೆ ಮಾಡಲಾಗಿದೆ. ಇವರಲ್ಲಿ 44 ಜನರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಒಬ್ಬ ಕಾರ್ಯಕರ್ತ ಕಾಣೆಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search