• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಹಿಳಾ ಪೀಡಕ ಸರ್ಕಾರ ಕಿತ್ತೊಗಿಯಿರಿ: ರಾಜ್ಯ ಸರ್ಕಾರದ ವಿರುದ್ಧ ಇರಾನಿ ಕಿಡಿ

TNN Correspondent Posted On April 10, 2018


  • Share On Facebook
  • Tweet It

ಧಾರವಾಡ: “ರಾಜ್ಯದಲ್ಲಿ ಜಾತಿ, ಧರ್ಮಗಳ ಮಧ್ಯೆ , ಜನರಲ್ಲಿ ವಿಷ ಬೀಜ ಬಿತ್ತಿ ಒಡೆದು ಆಳಲು ಹಂಬಲಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ ಕಹಳೆ ಮೊಳಗಿಸಿದಂತೆ, ಹೋರಾಟದ ಕಿಚ್ಚಿನ ಕಹಳೆ ಮೊಳಗಿಸಬೇಕು’ ಇದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಖಡಕ್ ನುಡಿಗಳು.

ನಗರದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಮಹಿಳೆಯರ ಸಂವಾದದಲ್ಲಿ ಮಾತನಾಡಿದ ಅವರು, ದುಷ್ಟ ಸರ್ಕಾರವನ್ನು ನಿರ್ನಾಮ ಮಾಡುವ ಕಾಲ ಸನ್ನಿಹಿತವಾಗಿದೆ. ರಾಜ್ಯದ ಜನರ ಎದುರು ಉತ್ತಮ ಆಯ್ಕೆಯ ಅವಕಾಶ ದೊರೆತ್ತಿದೆ. ಆದ್ದರಿಂದ ಕೆಟ್ಟದನ್ನು ನಿರ್ನಾಮ ಮಾಡಿ ಒಳ್ಳೆಯದನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಮಹಿಳಾ ಐಎಸ್, ಐಪಿಎಸ್ ಅಧಿಕಾರಿಗಳಿಗೆ ಕಿರುಕುಳ ನೀಡುವ ಸರ್ಕಾರಕ್ಕೆ ರಾಜ್ಯದ ಮಹಿಳೆಯರು ತಕ್ಕ ಉತ್ತರ ನೀಡಬೇಕಿದೆ. ಮಹಿಳಾ ದೌರ್ಜನ್ಯ ತಡೆಗಟ್ಟದ ಸರ್ಕಾರದ ವಿರುದ್ಧ ಹೋರಾಡಬೇಕಿದೆ. ಇಲ್ಲದಿದ್ದರೇ ರಾಜ್ಯದಲ್ಲಿ ತಲೆ ಎತ್ತಿ ತಿರುಗಾಡದಂತ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದೆ. ತಲಾಖ್ ಪದ್ಧತಿ ನಿಷೇಧಿಸುವ ಮೂಲಕ ಮುಸ್ಲಿಂ ಹೆಣ್ಣುಮಕ್ಕಳಿಗೆ ಅನ್ಯಾಯ ತಡೆಯಲಾಗಿದೆ ಎಂದು ಹೇಳಿದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search