• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಿಳಾ ಪೀಡಕ ಸರ್ಕಾರ ಕಿತ್ತೊಗಿಯಿರಿ: ರಾಜ್ಯ ಸರ್ಕಾರದ ವಿರುದ್ಧ ಇರಾನಿ ಕಿಡಿ

TNN Correspondent Posted On April 10, 2018
0


0
Shares
  • Share On Facebook
  • Tweet It

ಧಾರವಾಡ: “ರಾಜ್ಯದಲ್ಲಿ ಜಾತಿ, ಧರ್ಮಗಳ ಮಧ್ಯೆ , ಜನರಲ್ಲಿ ವಿಷ ಬೀಜ ಬಿತ್ತಿ ಒಡೆದು ಆಳಲು ಹಂಬಲಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ ಕಹಳೆ ಮೊಳಗಿಸಿದಂತೆ, ಹೋರಾಟದ ಕಿಚ್ಚಿನ ಕಹಳೆ ಮೊಳಗಿಸಬೇಕು’ ಇದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಖಡಕ್ ನುಡಿಗಳು.

ನಗರದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಮಹಿಳೆಯರ ಸಂವಾದದಲ್ಲಿ ಮಾತನಾಡಿದ ಅವರು, ದುಷ್ಟ ಸರ್ಕಾರವನ್ನು ನಿರ್ನಾಮ ಮಾಡುವ ಕಾಲ ಸನ್ನಿಹಿತವಾಗಿದೆ. ರಾಜ್ಯದ ಜನರ ಎದುರು ಉತ್ತಮ ಆಯ್ಕೆಯ ಅವಕಾಶ ದೊರೆತ್ತಿದೆ. ಆದ್ದರಿಂದ ಕೆಟ್ಟದನ್ನು ನಿರ್ನಾಮ ಮಾಡಿ ಒಳ್ಳೆಯದನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಮಹಿಳಾ ಐಎಸ್, ಐಪಿಎಸ್ ಅಧಿಕಾರಿಗಳಿಗೆ ಕಿರುಕುಳ ನೀಡುವ ಸರ್ಕಾರಕ್ಕೆ ರಾಜ್ಯದ ಮಹಿಳೆಯರು ತಕ್ಕ ಉತ್ತರ ನೀಡಬೇಕಿದೆ. ಮಹಿಳಾ ದೌರ್ಜನ್ಯ ತಡೆಗಟ್ಟದ ಸರ್ಕಾರದ ವಿರುದ್ಧ ಹೋರಾಡಬೇಕಿದೆ. ಇಲ್ಲದಿದ್ದರೇ ರಾಜ್ಯದಲ್ಲಿ ತಲೆ ಎತ್ತಿ ತಿರುಗಾಡದಂತ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದೆ. ತಲಾಖ್ ಪದ್ಧತಿ ನಿಷೇಧಿಸುವ ಮೂಲಕ ಮುಸ್ಲಿಂ ಹೆಣ್ಣುಮಕ್ಕಳಿಗೆ ಅನ್ಯಾಯ ತಡೆಯಲಾಗಿದೆ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search