• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದಲ್ಲವೇ ಬದಲಾವಣೆ: ಘೋರಖಪುರದ ಮದರಸಾದಲ್ಲಿ ಸಂಸ್ಕೃತ ಪಾಠ ಬೋಧನೆ

TNN Correspondent Posted On April 10, 2018
0


0
Shares
  • Share On Facebook
  • Tweet It

ಘೋರಖಪುರ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾಗಿನಿಂದ ಹಲವು ಮಹತ್ತರ ಬದಲಾವಣೆಗಳಾಗುತ್ತಿವೆ. ಕೋಮುಗಲಭೆ, ಕೊಲೆ, ಸುಲಿಗೆಗಳಿಂದ ನಿತ್ಯ ಉತ್ತರ ಪ್ರದೇಶ ತತ್ತರಿಸಿ ಹೋಗಿತ್ತು. ಕೋಮು ಸೌಹಾರ್ದತೆಯಂತೂ ಹದಗಟ್ಟಿತ್ತು. ಆದರೆ ಇದೀಗ ಯೋಗಿ ಎಲ್ಲ ಸಮುದಾಯದವರಿಗೆ ನೀಡುತ್ತಿರುವ ಅಭಯದಿಂದ ಹೊಸ ಬದಲಾವಣೆಗಳಾಗುತ್ತಿದ್ದು, ಘೋರಖಪುರದಲ್ಲಿ ಮುಸ್ಲಿಂ ಮಕ್ಕಳಿಗೆ ಧಾರ್ಮಿಕ ಪಾಠ ಬೋಧಿಸುವ ಮದರಸಾದಲ್ಲಿ ಸಂಸ್ಕೃತವನ್ನು ಬೋಧಿಸಲು ಆರಂಭಿಸಲಾಗಿದೆ.

ಘೋರಖಪುರದ ಮದರಸಾವೊಂದರಲ್ಲಿ ಮಕ್ಕಳಿಗೆ ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯೊಂದಿಗೆ ಸಂಸ್ಕೃತಿವನ್ನು ಬೋಧಿಸಲಾಗುತ್ತಿದೆ. ಇಲ್ಲಿನ ದಾರುಲ್ ಉಲೂಮ್ ಹುಸೈನಿಯಾ ಮದರಸಾದಲ್ಲಿ ಈ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದು, ಹೊಸ ಕಲಿಕೆಯನ್ನು ಮಕ್ಕಳು ಖುಷಿಯಿಂದ ಆಹ್ವಾನಿಸಿದ್ದಾರೆ.

‘ಸಂಸ್ಕೃತ ಕಲಿಯುವುದು ನಮಗೆ ಬಹಳ ಸಂತಸ ಮೂಡಿಸಿದೆ. ನಾವು ಎಲ್ಲ ಭಾಷೆಗಳಂತೆಯೇ ಸಂಸ್ಕೃತವನ್ನೂ ಸಂಭ್ರಮದಿಂದ ಕಲಿಯುತ್ತೇವೆ’ ಎನ್ನುತ್ತಾರೆ ಇಲ್ಲಿನ ಮಕ್ಕಳು.

‘ಇಂಗ್ಲಿಷ್, ಹಿಂದಿ, ವಿಜ್ಞಾನ, ಗಣಿತ, ಉರ್ದು ಮತ್ತು ಅರಾಬಿಕ್ ನಂತೆಯೇ ಸಂಸ್ಕೃತವನ್ನೂ ಕಲಿಸಲಾಗುತ್ತಿದೆ. ಐದನೇ ತರಗತಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಂಸ್ಕೃತ ಕಲಿಸುತ್ತಿರುವ ಬಗ್ಗೆ ಈ ಮಕ್ಕಳ ಪಾಲಕರಿಗೂ ಬಹಳ ಹೆಮ್ಮೆಯಿದೆ” ಎಂದು ಮದರಸಾದ ಪ್ರಿನ್ಸಿಪಲ್ ಹಫಿಜ್ ನಜಾರ್ ಅಲಂ ತಿಳಿಸಿದ್ದಾರೆ.

ಸಂಸ್ಕೃತಿ ಬೋಧನೆಯಿಂದ ಕೋಮುಭಾವನೆ ತೊಡೆದು ಹಾಕಿ, ಸೌಹಾರ್ದದ ವಾತಾವರಣ ನಿರ್ಮಿಸಬಹುದು ಎಂಬುದು ಮದರಸಾದ ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search