• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರತಿ ಮುಸ್ಲಿಮನೂ ಆಯುಧ ಹೊಂದಬೇಕು ಎಂದು ಹೇಳಿದ ಅಧರ್ಮ ಬೋಧಕನ ಅರ್ಜಿ ತಿರಸ್ಕರಿಸಿದ ಕೋರ್ಟ್!

TNN Correspondent Posted On April 11, 2018


  • Share On Facebook
  • Tweet It

ಲಖನೌ: ಜಾಕೀರ್ ನಾಯ್ಕ್. ಈ ಹೆಸರು ಕೇಳುತ್ತಲೇ ಈತನೊಬ್ಬ ಇಸ್ಲಾಂ ಧರ್ಮ ಬೋಧಕ ಎಂದು ನೆನಪಾಗುತ್ತದೆ. ಆದರೆ ಈತ ಯಾವಾಗ ಪ್ರತಿ ಮುಸ್ಲಿಮನೂ ಒಂದು ಆಯುಧ ಹೊಂದಿರಬೇಕು ಎಂದು ಅಧರ್ಮ ಬೋಧಿಸಲು ಆರಂಭಿಸಿದನೋ ಆಗಲೇ ಜನ ಈತನ ನಂಬುವುದನ್ನು ನಿಲ್ಲಿಸಿದರು. ಅಷ್ಟೇ ಅಲ್ಲ, ಈತನ ಅಧರ್ಮ ಬೋಧನೆಗೆ ಪ್ರತಿಯಾಗಿ ಹಲವು ಕೇಸುಗಳು ದಾಖಲಾದವು. ಕೊನೆಗೆ ಈತ ದೇಶವನ್ನೇ ಬಿಟ್ಟು ಪರಾರಿಯಾಗಬೇಕಾಯಿತು.

ಇಂತಹ ಅಧರ್ಮ ಬೋಧಕ ತನಗೆ ಜಾಮೀನು ರಹಿತ ವಾರೆಂಟ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಉತ್ತರ ಪ್ರದೇಶದ ಅಲಹಾಬಾದ್ ಹೈಕೊರ್ಟ್ ಸಾರಾಸಗಟವಾಗಿ ತಿರಿಸ್ಕರಿಸಿದ್ದು, ಜಾಕೀರ್ ನಾಯ್ಕ್ ಗೆ ತೀವ್ರ ಹಿನ್ನಡೆ ಹಾಗೂ ಮುಖಭಂಗವಾಗಿದೆ.

ಇಸ್ಲಾಮಿಕ್ ಸಂಶೋಧನೆ ಫೌಂಡೇಷನ್ ಮುಖ್ಯಸ್ಥನೂ ಆಗಿರುವ ಈತನ ವಿರುದ್ಧ ಧರ್ಮದ ಧರ್ಮದ ನಡುವೆ ಕಿಚ್ಚು ಹೊತ್ತಿಸಿದ ಆರೋಪವಿದ್ದು, 2010ರಲ್ಲಿ ಝಾನ್ಸಿ ನ್ಯಾಯಾಲಯ ನಾಯ್ಕ್ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಮಾಡಿತ್ತು.

ಈಗ ಇದನ್ನು ರದ್ದುಗೊಳಿಸಬೇಕು ಎಂದು ಜಾಕೀರ್ ನಾಯ್ಕ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅದನ್ನು ನ್ಯಾಯಮೂರ್ತಿ ಅಮರ್ ಸಿಂಗ್ ಚೌಹಾಣ್ ತಿರಸ್ಕರಿಸಿದ್ದಾರೆ. ಅಲ್ಲದೆ ಏಪ್ರಿಲ್ 28ರಂದು ಪ್ರಕರಣದ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ.

ಧರ್ಮ ಧರ್ಮದ ನಡುವೆ ಕಿಚ್ಚು ಹೊತ್ತಿಸುವ, ಸಾಮಾಜಿಕ ಶಾಂತಿ ಕದಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಜಾಕೀರ್ ನಾಯ್ಕ್ ವಿರುದ್ಧ ಹಲವು ಪ್ರಕರಣ ದಾಖಲಿಸಲಾಗಿದ್ದು, ಈತ ಪ್ರಸ್ತುತ ದೇಶದಿಂದಲೇ ತಲೆಮರೆಸಿಕೊಂಡಿದ್ದಾನೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search