• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉನ್ನಾವೋ ಅತ್ಯಾಚಾರ ಆರೋಪಿಗಳ ಶಿಕ್ಷೆ ಕುರಿತು ಯೋಗಿ ಆದಿತ್ಯನಾಥರು ಏನು ಹೇಳಿದ್ದಾರೆ ಗೊತ್ತೇ?

TNN Correspondent Posted On April 14, 2018
0


0
Shares
  • Share On Facebook
  • Tweet It

ಲಖನೌ: ಬಿಜೆಪಿ ಆಡಳಿತದ ಯಾವುದೇ ರಾಜ್ಯದಲ್ಲಿ ಯಾವುದೇ ಅಚಾತುರ್ಯ, ಅನಾಹುತವಾದರೂ ಕಾಂಗ್ರೆಸ್ಸಿಗರು ದೇಶವೇ ಕೇಳುವ ಹಾಗೆ ಬೊಬ್ಬೆ ಹಾಕುತ್ತಾರೆ. ಇದು ಪ್ರಧಾನಿ ಮೋದಿ ಅವರ ವೈಫಲ್ಯ ಎಂದು ಘೀಳಿಡುತ್ತಾರೆ.

ಆದರೆ ಬಿಜೆಪಿ ಮಾತ್ರ, ಯಾವುದೇ ಅನಾಹುತ ನಡೆದರೂ ನ್ಯಾಯಸಮ್ಮತವಾಗಿ ಆಡಳಿತ ನಡೆಸುತ್ತಿದೆ. ಇದಕ್ಕೆ ಪ್ರತಿರೂಪವಾಗಿ ಉನ್ನಾವೋದಲ್ಲಿ 16 ವರ್ಷದ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ಪ್ರಕರಣದಲ್ಲಿ ಬಿಜೆಪಿ ಶಾಸಕರೊಬ್ಬರ ಹೆಸರು ಕೇಳಿಬಂದಿದ್ದು, ಈ ಕುರಿತು ಯೋಗಿ ಆದಿತ್ಯನಾಥ ಖಡಕ್ ಆಗಿ ಮಾತನಾಡಿದ್ದಾರೆ.

ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸುವ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥರು, ಅಪರಾಧ ಎಸಗುವ ಯಾರೇ ಆದರೂ ನುಣುಚಿಕೊಳ್ಳಲು ಸಾಧ್ಯವಿಲ್ಲ. ಅಪರಾಧಿ ಎಷ್ಟೇ ಪ್ರಭಾವಿಯಾಗಿದ್ದರೂ ಅವರಿಗೆ ಶಿಕ್ಷೆ ವಿಧಿಸದೆ ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಖಡಕ್ ಮಾತುಗಳನ್ನಾಡಿದ್ದಾರೆ.

ಅತ್ಯಾಚಾರದ ಪ್ರಕರಣದ ಕುರಿತು ಸುದ್ದಿಯಾಗುತ್ತಲೇ ಸರ್ಕಾರ ಕಾರ್ಯಪ್ರವೃತ್ತವಾಗಿದ್ದು, ಈಗಾಗಲೇ ಪ್ರಕರಣ ಭೇದಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ನಿರ್ಲಕ್ಷ್ಯ ತೋರಿದ ವೈದ್ಯರು ಹಾಗೂ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಯೋಗಿ ತಿಳಿಸಿದ್ದಾರೆ.

ಆದಾಗ್ಯೂ ಉನ್ನಾವೋ ಎಂಬಲ್ಲಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಎಂಬುವವರನ್ನು ಬಂಧಿಸಲಾಗಿದೆ. ಇಷ್ಟಾದರೂ ಸುಮ್ಮನಿರದ ಪ್ರತಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದು, ಇದಕ್ಕೆ ಯೋಗಿ ಆದಿತ್ಯನಾಥರು ಸರಿಯಾಗಿಯೇ ಪ್ರತ್ಯುತ್ತರ ನೀಡಿದ್ದಾರೆ. ಅಪರಾಧಿಗಳಿಗೆ ಶಿಕ್ಷೆಯಾಗಲಿ ಎಂಬುದು ನಮ್ಮ ಆಶಯವೂ ಆಗಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search