• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಗುಲದಲ್ಲಿ ಅತ್ಯಾಚಾರ ಮಾಡಿದ್ದು ಖಂಡನೀಯವೇ, ಆದರೆ ಮದರಸಾದಲ್ಲಿ ನಡೆಯುವ ಅನ್ಯಾಯದ ಕುರಿತು ಏಕೆ ಪ್ರಶ್ನಿಸಲ್ಲ?

TNN Correspondent Posted On April 14, 2018
0


0
Shares
  • Share On Facebook
  • Tweet It

ಲಖನೌ: ಅತ್ಯಾಚಾರದಂತಹ ಪ್ರಕರಣ ದೇಶದ ಎಲ್ಲೇ ನಡೆಯಲಿ, ಎಂತಹ ಪ್ರಭಾವಿ ವ್ಯಕ್ತಿಯಿಂದಲೇ ನಡೆಯಲಿ. ಅದಕ್ಕೆ ಕ್ಷಮೆ ಇಲ್ಲ ಹಾಗೂ ತಕ್ಕ ಶಿಕ್ಷೆಯಾಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ.

ಉತ್ತರ ಪ್ರದೇಶದ ಉನ್ನಾವೋ ಎಂಬಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಇದರಲ್ಲಿ ಭಾಗಿಯಾದ ಆರೋಪದಲ್ಲಿ ಬಿಜೆಪಿ ಶಾಸಕರೊಬ್ಬರನ್ನು ಬಂಧಿಸಲಾಗಿದೆ. ಸರ್ಕಾರ ಸಹ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.

ಅತ್ತ ಕಥುವಾ ಎಂಬಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಕೊಲೆ ಮಾಡಲಾಗಿದೆ. ಇದು ಸಹ ಅಕ್ಷಮ್ಯ ಅಪರಾಧವೇ. ಅದರಲ್ಲೂ ದೇವಾಲಯದಲ್ಲಿ ಅತ್ಯಾಚಾರ ಎಸಗಿದ್ದು ಹೀನ ಕೃತ್ಯವೇ.

ಆದರೆ ಇದಕ್ಕೆಲ್ಲ ಹಿಂದೂಗಳ ಮನಸ್ಥಿತಿಯೇ ಕಾರಣ, ಹಿಂದೂಗಳೆಲ್ಲ ದೇವಾಲಯ ಪವಿತ್ರ ಎಂದು ದೇವಾಲಯದಲ್ಲೇ ಅತ್ಯಾಚಾರ ಮಾಡಿದರೂ ಸುಮ್ಮನಿದ್ದಾರೆ ಎಂದೆಲ್ಲ ಟೀಕೆಗಳು ವ್ಯಕ್ತವಾಗುತ್ತಿವೆ. ಒಂದು ಘಟನೆಯನ್ನು ಹಿಡಿದು ಇಡೀ ಹಿಂದೂಗಳನ್ನೇ ಟೀಕಿಸಲಾಗುತ್ತಿದೆ.

ಆದರೆ ದೇಶಾದ್ಯಂತ ನಡೆಯುತ್ತಿರುವ ಲವ್ ಜಿಹಾದ್, ಬಲವಂತದ ಮತಾಂತರ, ಮದರಸಾಗಳಲ್ಲಿ ನಡೆಯುವ ಧರ್ಮಬೋಧನೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಇದೇ ಮುಸ್ಲಿಮರು ಹಿಂದೂ ಯುವತಿಯರನ್ನು ಬಲವಂತವಾಗಿ ಮತಾಂತರಿಸಿದ ಪ್ರಕರಣಗಳು ಸುದ್ದಿಯಾದಾಗ ಯಾರೂ ಸೊಲ್ಲೆತ್ತುವುದಿಲ್ಲ.

ಅಷ್ಟೇ ಏಕೆ, ಕಳೆದ ಇದೇ ಉತ್ತರ ಪ್ರದೇಶದಲ್ಲಿ 56 ಬಾಲಕಿಯರನ್ನು ಪೊಲೀಸರು ರಕ್ಷಿಸಿದಾಗ ಯಾರೂ ಉತ್ತರ ಪ್ರದೇಶದ ಮದರಸಾಗಳ ಬಗ್ಗೆ ಮಾತನಾಡಿಲಿಲ್ಲ. ಕನಿಷ್ಠ ಯೋಗಿ ಆದಿತ್ಯನಾಥರ ಸರ್ಕಾರವನ್ನು ಹೊಗಳಲಿಲ್ಲ. ಈಗ ನೋಡಿದರೆ ಒಂದೇ ಒಂದು ಘಟನೆಯಿಂದ ಇಡೀ ಹಿಂದೂಗಳನ್ನೇ ತೆಗಳುತ್ತಿದ್ದಾರೆ. ಇಂತಹ ಇಬ್ಬಂದಿತನಕ್ಕೆ ಏನೆನ್ನಬೇಕು?

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search