• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಗುಲದಲ್ಲಿ ಅತ್ಯಾಚಾರ ಮಾಡಿದ್ದು ಖಂಡನೀಯವೇ, ಆದರೆ ಮದರಸಾದಲ್ಲಿ ನಡೆಯುವ ಅನ್ಯಾಯದ ಕುರಿತು ಏಕೆ ಪ್ರಶ್ನಿಸಲ್ಲ?

TNN Correspondent Posted On April 14, 2018
0


0
Shares
  • Share On Facebook
  • Tweet It

ಲಖನೌ: ಅತ್ಯಾಚಾರದಂತಹ ಪ್ರಕರಣ ದೇಶದ ಎಲ್ಲೇ ನಡೆಯಲಿ, ಎಂತಹ ಪ್ರಭಾವಿ ವ್ಯಕ್ತಿಯಿಂದಲೇ ನಡೆಯಲಿ. ಅದಕ್ಕೆ ಕ್ಷಮೆ ಇಲ್ಲ ಹಾಗೂ ತಕ್ಕ ಶಿಕ್ಷೆಯಾಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ.

ಉತ್ತರ ಪ್ರದೇಶದ ಉನ್ನಾವೋ ಎಂಬಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಇದರಲ್ಲಿ ಭಾಗಿಯಾದ ಆರೋಪದಲ್ಲಿ ಬಿಜೆಪಿ ಶಾಸಕರೊಬ್ಬರನ್ನು ಬಂಧಿಸಲಾಗಿದೆ. ಸರ್ಕಾರ ಸಹ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.

ಅತ್ತ ಕಥುವಾ ಎಂಬಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಕೊಲೆ ಮಾಡಲಾಗಿದೆ. ಇದು ಸಹ ಅಕ್ಷಮ್ಯ ಅಪರಾಧವೇ. ಅದರಲ್ಲೂ ದೇವಾಲಯದಲ್ಲಿ ಅತ್ಯಾಚಾರ ಎಸಗಿದ್ದು ಹೀನ ಕೃತ್ಯವೇ.

ಆದರೆ ಇದಕ್ಕೆಲ್ಲ ಹಿಂದೂಗಳ ಮನಸ್ಥಿತಿಯೇ ಕಾರಣ, ಹಿಂದೂಗಳೆಲ್ಲ ದೇವಾಲಯ ಪವಿತ್ರ ಎಂದು ದೇವಾಲಯದಲ್ಲೇ ಅತ್ಯಾಚಾರ ಮಾಡಿದರೂ ಸುಮ್ಮನಿದ್ದಾರೆ ಎಂದೆಲ್ಲ ಟೀಕೆಗಳು ವ್ಯಕ್ತವಾಗುತ್ತಿವೆ. ಒಂದು ಘಟನೆಯನ್ನು ಹಿಡಿದು ಇಡೀ ಹಿಂದೂಗಳನ್ನೇ ಟೀಕಿಸಲಾಗುತ್ತಿದೆ.

ಆದರೆ ದೇಶಾದ್ಯಂತ ನಡೆಯುತ್ತಿರುವ ಲವ್ ಜಿಹಾದ್, ಬಲವಂತದ ಮತಾಂತರ, ಮದರಸಾಗಳಲ್ಲಿ ನಡೆಯುವ ಧರ್ಮಬೋಧನೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಇದೇ ಮುಸ್ಲಿಮರು ಹಿಂದೂ ಯುವತಿಯರನ್ನು ಬಲವಂತವಾಗಿ ಮತಾಂತರಿಸಿದ ಪ್ರಕರಣಗಳು ಸುದ್ದಿಯಾದಾಗ ಯಾರೂ ಸೊಲ್ಲೆತ್ತುವುದಿಲ್ಲ.

ಅಷ್ಟೇ ಏಕೆ, ಕಳೆದ ಇದೇ ಉತ್ತರ ಪ್ರದೇಶದಲ್ಲಿ 56 ಬಾಲಕಿಯರನ್ನು ಪೊಲೀಸರು ರಕ್ಷಿಸಿದಾಗ ಯಾರೂ ಉತ್ತರ ಪ್ರದೇಶದ ಮದರಸಾಗಳ ಬಗ್ಗೆ ಮಾತನಾಡಿಲಿಲ್ಲ. ಕನಿಷ್ಠ ಯೋಗಿ ಆದಿತ್ಯನಾಥರ ಸರ್ಕಾರವನ್ನು ಹೊಗಳಲಿಲ್ಲ. ಈಗ ನೋಡಿದರೆ ಒಂದೇ ಒಂದು ಘಟನೆಯಿಂದ ಇಡೀ ಹಿಂದೂಗಳನ್ನೇ ತೆಗಳುತ್ತಿದ್ದಾರೆ. ಇಂತಹ ಇಬ್ಬಂದಿತನಕ್ಕೆ ಏನೆನ್ನಬೇಕು?

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search