• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

70 ವರ್ಷದ ನಂತರ ಮಹಾರಾಷ್ಟ್ರದ ಹಳ್ಳಿಗೆ ಬಂತು ವಿದ್ಯುತ್.. ಇದಲ್ಲವೇ ಅಚ್ಛೇ ದಿನ್

TNN Correspondent Posted On April 15, 2018


  • Share On Facebook
  • Tweet It

ಮುಂಬೈ: ದೇಶದೆಲ್ಲೆಡೆ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಗಳು ಏನು ಮಾಡುತ್ತಿವೆ ಎಂದು ನಿತ್ಯ ಲೋಕಸಭೆಯಿಂದ ಬೀದಿಯಲ್ಲೂ ವಿರೋಧ ಮಾಡುವ ವಿರೋಧ ಪಕ್ಷಗಳಿಗೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ತಕ್ಕ ಉತ್ತರ ನೀಡಲಾಗುತ್ತಿದೆ. ಇದೀಗ ಬಿಜೆಪಿ ನೇತೃತ್ವದ ಮಹಾರಾಷ್ಟ್ರದ ಸರ್ಕಾರ ಮತ್ತೊಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದ್ದು, ದೇಶಕ್ಕೆ ಸ್ವತಂತ್ರ್ಯ ದೊರೆತು 70 ವರ್ಷದ ಬಳಿಕವೂ ವಿದ್ಯುತ್ ಸಂಪರ್ಕವಿಲ್ಲದೇ ಪರದಾಡುತ್ತಿದ್ದ ಹಳ್ಳಿಯೊಂದಕ್ಕೆ ವಿದ್ಯುತ್ ಸಂಪರ್ಕ ಕೊಡಿಸುವ ಮೂಲಕ ದಾಖಲೆ ಬರೆದಿದೆ.

ಬುಡಕಟ್ಟು ನಿವಾಸಿಗಳೇ ವಾಸಿಸಿರುವ ಮಹಾರಾಷ್ಟ್ರದ ಅಮರಾವತಿ ಧರ್ಣಿಯ ಗ್ರಾಮದಕ್ಕೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ವಿದ್ಯುತ್ ಸಂಪರ್ಕ ದೊರೆತಿದೆ. ವಿದ್ಯುತ್ ಇಲ್ಲದೇ ನಿತ್ಯ ರಾತ್ರಿ ಹಲವು ಸಮಸ್ಯೆಗಳಿಗೆ ಸಿಲುಕಿದ್ದ ಬುಡಕಟ್ಟು ಸಮುದಾಯಕ್ಕೆ ವಿದ್ಯುತ್ ಸಂಪರ್ಕ ದೊರೆತಿರುವುದು ಭಾರಿ ಅನುಕೂಲ ಕಲ್ಪಿಸಿದಂತಾಗಿದೆ.

ವಿದ್ಯುತ್ ಸಂಪರ್ಕವಿಲ್ಲದೇ ನಿತ್ಯ ದೀಪದ ಬೆಳಕಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಸರ್ಕಾರದ ಈ ಕಾರ್ಯದಿಂದ ಭಾರಿ ಅನುಕೂಲವಾಗಿದೆ ಎಂದು ಧರ್ಣಿ ನಿವಾಸಿಗಳು ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಕ್ಸಲ ಪ್ರಭಾವವುಳ್ಳ ಬುಡಕಟ್ಟು ಸಮುದಾಯದ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ದೊರೆತಿರುವುದು, ನಕ್ಸಲರ ಪ್ರಭಾವ ಕಡಿಮೆಗೊಳಿಸಲು, ಹಿಡಿತದಲ್ಲಿಟ್ಟುಕೊಳ್ಳಲು ಅನುಕೂಲವಾಗಲಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search