• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಸೀದಿ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಮೌಲ್ವಿ ಕುರಿತು ಯಾರೂ ಏಕೆ ಮಾತಾಡಲ್ಲ?

TNN Correspondent Posted On April 15, 2018


  • Share On Facebook
  • Tweet It

ಲಖನೌ: ಮೊದಲೇ ಹೇಳಿಬಿಡುತ್ತೇವೆ. 8 ವರ್ಷದ ಮುಸ್ಲಿಂ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದು ಖಂಡನೀಯ. ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದರೂ ಆ ಶಿಕ್ಷೆ ಪಾಪಿಗಳಿಗೆ ಕಡಿಮೆಯೇ.

ಆದರೆ, ಬಾಲಕಿಯನ್ನು ದೇವಾಲಯದಲ್ಲಿ ಅತ್ಯಾಚಾರ ಮಾಡಲಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಇಡೀ ದೇವಾಲಯಗಳನ್ನು, ಹಿಂದೂಗಳನ್ನು ಟೀಕಿಸಲಾಗುತ್ತಿದೆ. ಎಲ್ಲ ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿರುವ ಜೀವಪರರು ಹಿಂದೂಗಳ ವಿರುದ್ಧ, ಹಿಂದುತ್ವದ ವಿರುದ್ಧ ಸಮರ ಸಾರಿದ್ದಾರೆ.

ಆದರೆ, ಉತ್ತರ ಪ್ರದೇಶದ ಭಾಗತ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾದಾಬಾದ್ ನ ಮಸೀದಿಯೊಂದರ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಮಸೀದಿಯ ಮೌಲ್ವಿ ಹಾಗೂ ಅಂಗಡಿ ಮಾಲೀಕ ಸೇರಿ ಅತ್ಯಾಚಾರ ಎಸಗಿದ್ದಾರೆ.

ಮಸೀದಿಯಲ್ಲಿ ತರಗತಿ ಮುಗಿದ ಬಳಿಕ ಮಗಳು ಮನೆಗೆ ಬರಲು ಯತ್ನಿಸಿದ್ದಾಳೆ. ಆಗ ತಡೆದ ಮೌಲ್ವಿ ಜಾಕೀರ್ ಮಗಳಿಗೆ ಮಸೀದಿಯ ಕಸ ಗುಡಿಸು ಎಂದು ತಿಳಿಸಿದ್ದಾನೆ.  ಈ ವೇಳೆ ಮೌಲ್ವಿ ಹಾಗೂ ಪಕ್ಕದ ಅಂಗಡಿಯ ಮಾಲೀಕ ಸೇರಿ ನನ್ನ ಮಗಳನ್ನು ಅತ್ಯಾಚಾರ ಮಾಡಿರುವುದಾಗಿ ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾಗವಾನ್ಪುರ ಪೊಲೀಸ್ ಅಧಿಕಾರಿ ಅಖಿಲೇಶ್ ಪ್ರಧಾನ್ ತಿಳಿಸಿದ್ದಾರೆ.

ಇಷ್ಟಾದರೂ ಯಾವುದೇ ಮಾಧ್ಯಮಗಳು, ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿ ಏಕಾಭಿಮುಖವಾಗಿ ಸಕ್ರಿಯರಾಗಿರುವ ಜೀವಪರರು ಸೊಲ್ಲೆತ್ತಿಲ್ಲ. ಯಾರೂ ಮೌಲ್ವಿಯ ಕೃತ್ಯವನ್ನು ಖಂಡಿಸಿಲ್ಲ. ಜಸ್ಟಿಸ್ ಫಾರ್ ಲೇಡೀಸ್ ಹೋರಾಟಕ್ಕೆ ಇಳಿದಿಲ್ಲ. ಯಾವ ಪ್ರಗತಿಪರರೂ ಟಿವಿಯಲ್ಲಿ ಕೂತು ಗಂಟೆಗಟ್ಟಲೇ ಚರ್ಚಿಸಿಲ್ಲ. ಏಕೆ ಎಂಬ ಪ್ರಶ್ನೆಯಲ್ಲೇ ಇವರ ಇಬ್ಬಂದಿತನ, ವಿಚಾರ ನಪುಂಸಕತೆ ಅಡಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search