• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಭೂತಿ ಹಚ್ಚಿ, ಹೂ ಮುಡಿದಿದ್ದಕ್ಕೇ ಹಿಂದೂ ಬಾಲಕಿಯರಿಗೆ ಶಿಕ್ಷೆ ನೀಡಿದ ಶಾಲಾ ಆಡಳಿತ ಮಂಡಳಿ!

TNN Correspondent Posted On April 15, 2018
0


0
Shares
  • Share On Facebook
  • Tweet It

ಚೆನ್ನೈ: ದೇಶಾದ್ಯಂತ ಇಸ್ಲಾಮಿಕ್ ಹಾಗೂ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಅನ್ಯ ಧರ್ಮೀಯರನ್ನು ಶಾಲೆಗೆ ಸೇರಿಸಿಕೊಂಡು ಅವರಿಗೆ ಶಿಕ್ಷಣ ನೀಡುತ್ತಿವೆಯೋ ಅಥವಾ ಧರ್ಮಬೋಧನೆ ಮಾಡುವ ಮೂಲಕ ಮತಾಂತರಕ್ಕೆ ಪ್ರಚೋದಿಸುತ್ತಿವೆಯೋ ಎಂಬ ಅನುಮಾನ ಮೂಡುತ್ತಿದೆ.

ಹೌದು, ತಮಿಳುನಾಡಿನ ಅರಾನಿ ಬಳಿಯ ದೇವಿಕಾಪುರಂನಲ್ಲಿ ಕ್ಲೂನಿ ಎಂಬ ಇಸ್ಲಾಮಿಕ್ ಆಡಳಿತ ಮಂಡಳಿ ನೇತೃತ್ವದ ಶಾಲೆಯಲ್ಲಿ ಹಿಂದೂ ಬಾಲಕಿಯರು ಹಣೆಗೆ ವಿಭೂತಿ ಹಚ್ಚಿಕೊಂಡು, ತಲೆಗೆ ಹೂ ಮುಡಿದುಕೊಂಡು ಹೋಗಿದ್ದಕ್ಕೆ ಶಿಕ್ಷೆ ವಿಧಿಸಿವೆ.

ಇಬ್ಬರು ಹುಡುಗಿಯರನ್ನು ಕರೆಸಿದ ಶಾಲೆಯ ಶಿಕ್ಷಕಿಯರು ಬಲವಂತವಾಗಿ ಹಣೆಯ ಮೇಲಿನ ವಿಭೂತಿ ಅಳಿಸಿಹಾಕಿದ್ದಾರೆ. ತಲೆಯಲ್ಲಿ ಮುಡಿದ ಹೂ ಕಿತ್ತುಹಾಕುವ ಜತೆಗೆ ಕೂದಲು ಹಿಡಿದು ಎಳೆದಾಡಿದ್ದಾರೆ. ಇನ್ನೊಮ್ಮೆ ಹೀಗೆ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡಿನಲ್ಲಿ ಹಿಂದೂಗಳು ಪಂಗುಣಿ ಎಂಬ ಹಬ್ಬವನ್ನು ಆಚರಿಸುವ ಸಂಪ್ರದಾಯವಿದ್ದು, ಎಲ್ಲ ಮಹಿಳೆಯರು, ಬಾಲಕಿಯರು ತಿಂಗಳು ಪೂರ್ತಿ ವಿಭೂತಿ, ಹಚ್ಚಿಕೊಳ್ಳುವುದು, ಹೂ ಮುಡಿದುಕೊಳ್ಳುವುದು ನಿಯಮವಿದೆ ಎಂದು ಮೂಲಗಳು ತಿಳಿಸಿವೆ.

ಶಾಲೆ ಆಡಳಿತ ಮಂಡಳಿಯ ಕುರಿತು ಬಾಲಕಿಯ ಪೋಷಕಿಯೊಬ್ಬರು ಮಾತನಾಡಿದ್ದು, ಮೊದಲ ದಿನ ನನ್ನ ಮಗಳು ಶಾಲೆಗೆ ಹೋಗುವಾಗ ಹಣೆಗೆ ವಿಭೂತಿ ಹಚ್ಚಿಕೊಂಡು, ಹೂ ಮುಡಿದು ಹೋಗಿದ್ದಾಳೆ. ಶಾಲೆ ಆಡಳಿತ ಮಂಡಳಿ ನಾಳೆಯಿಂದ ಹೀಗೆ ಬರಬಾರದು ಎಂದು ಸೂಚಿಸಿದೆ. ಆದರೆ ಮರುದಿನವೂ ಹಾಗೆಯೇ ಹೋದ ಕಾರಣ ಕುಪಿತಗೊಂಡು ಮಗಳಿಗೆ ಶಿಕ್ಷೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈಗ ಹೇಳಿ, ಶಾಲೆಗೂ, ಶಿಕ್ಷಣಕ್ಕೂ, ಸಂಪ್ರದಾಯದಂತೆ ವಿಭೂತಿ ಹಚ್ಚಿಕೊಂಡು, ಹೂ ಮುಡಿದುಕೊಂಡು ಹೋಗುವುದಕ್ಕೂ ಯಾವುದಾದರೂ ಸಂಬಂಧವಿದೆಯಾ?

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search