• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮಮಂದಿರ ಭಾರತದ ಸಂಸ್ಕೃತಿಯ ಅಸ್ಮಿತೆಯ ಸಂಕೇತ: ಮೋಹನ್ ಭಾಗವತ್

TNN Correspondent Posted On April 16, 2018
0


0
Shares
  • Share On Facebook
  • Tweet It

ಮುಂಬೈ: ಅಯೋದ್ಯೆಯಲ್ಲಿದ್ದ ಶ್ರೀರಾಮನ ಮಂದಿರವನ್ನು ಭಾರತದ ಮುಸ್ಲಿಮರು ಕೆಡವಲಿಲ್ಲ. ಕೆಲವು ವಿದೇಶಿ ಶಕ್ತಿಗಳು ಬಂದು ರಾಮಮಂದಿರವನ್ನು ಕೆಡವಿದ್ದು, ಅದಲ್ಲದಕ್ಕೂ ತಕ್ಕ ಉತ್ತರ ನೀಡುವ ಕಾಲ ಬಂದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದರು.

ಮಹಾರಾಷ್ಟ್ರದ ಪಲ್ಗರ್ ಜಿಲ್ಲೆಯ ದಹನುವಿನಲ್ಲಿ ನಡೆದ ವಿರಾಟ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಅವರು, ವಿದೇಶಿ ಶಕ್ತಿಗಳು ಭಾರತೀಯರ ಶ್ರದ್ಧೇಯ ಕೇಂದ್ರವಾದ ರಾಮಂದಿರವನ್ನು ಕೆಡವಿದ್ದು, ಅದಕ್ಕೆ ಭಾರತದ ಮುಸ್ಲಿಮರು ಕಾರಣರಲ್ಲ. ರಾಷ್ಟ್ರೀಯವಾದಿಗಳು ಒಂದುಗೂಡಿ ರಾಮಮಂದಿರವನ್ನು ಪುನರ್ ನಿರ್ಮಿಸಬೇಕಿದೆ ಎಂದು ಹೇಳಿದ್ದಾರೆ.

ಯಾವ ಸ್ಥಳದಲ್ಲಿ ಶ್ರೀರಾಮನ ಮಂದಿರವಿತ್ತೋ ಅದೇ ಸ್ಥಳದಲ್ಲಿ ರಾಮನ ಭವ್ಯ ಬಂದಿರವನ್ನು ನಿರ್ಮಿಸಬೇಕಾದದ್ದು, ನಮ್ಮೇಲ್ಲರ ಕರ್ತವ್ಯ. ಅದಕ್ಕೆ ತಕ್ಕಂತೆ ನಾವು ನಡೆದುಕೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಅಲ್ಲದೇ ಅದಕ್ಕಾಗಿ ನಾವು ಹೋರಾಟಕ್ಕೂ ಸಿದ್ಧರಾಗಬೇಕು ಎಂದು ಹೇಳಿದ್ದಾರೆ.

ಒಂದು ವೇಳೆ ರಾಮಮಂದಿರ ನಿರ್ಮಿಸದಿದ್ದರೇ ಭವ್ಯ ಭಾರತದ ವಿಜೃಂಭಿತ ಸಂಸ್ಕೃತಿಯೊಂದಿಗೆ ನಮ್ಮ ಸಂಬಂಧವೇ ನಶಿಸಿ ಹೋಗುತ್ತದೆ. ನಾವು ಇದೀಗ ಸ್ವತಂತ್ರರಾಗಿದ್ದು, ನಾವು ರಾಮಮಂದಿರ ಕಟ್ಟುವ ಹಕ್ಕನ್ನು ಹೊಂದಿದ್ದೇವೆ. ರಾಮಮಂದಿರ ನಮ್ಮ ಸಂಸ್ಕೃತಿಯ ಪ್ರತಿಬಿಂಭವಿದ್ದಂತೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search