• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮಮಂದಿರ ಭಾರತದ ಸಂಸ್ಕೃತಿಯ ಅಸ್ಮಿತೆಯ ಸಂಕೇತ: ಮೋಹನ್ ಭಾಗವತ್

TNN Correspondent Posted On April 16, 2018
0


0
Shares
  • Share On Facebook
  • Tweet It

ಮುಂಬೈ: ಅಯೋದ್ಯೆಯಲ್ಲಿದ್ದ ಶ್ರೀರಾಮನ ಮಂದಿರವನ್ನು ಭಾರತದ ಮುಸ್ಲಿಮರು ಕೆಡವಲಿಲ್ಲ. ಕೆಲವು ವಿದೇಶಿ ಶಕ್ತಿಗಳು ಬಂದು ರಾಮಮಂದಿರವನ್ನು ಕೆಡವಿದ್ದು, ಅದಲ್ಲದಕ್ಕೂ ತಕ್ಕ ಉತ್ತರ ನೀಡುವ ಕಾಲ ಬಂದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದರು.

ಮಹಾರಾಷ್ಟ್ರದ ಪಲ್ಗರ್ ಜಿಲ್ಲೆಯ ದಹನುವಿನಲ್ಲಿ ನಡೆದ ವಿರಾಟ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಅವರು, ವಿದೇಶಿ ಶಕ್ತಿಗಳು ಭಾರತೀಯರ ಶ್ರದ್ಧೇಯ ಕೇಂದ್ರವಾದ ರಾಮಂದಿರವನ್ನು ಕೆಡವಿದ್ದು, ಅದಕ್ಕೆ ಭಾರತದ ಮುಸ್ಲಿಮರು ಕಾರಣರಲ್ಲ. ರಾಷ್ಟ್ರೀಯವಾದಿಗಳು ಒಂದುಗೂಡಿ ರಾಮಮಂದಿರವನ್ನು ಪುನರ್ ನಿರ್ಮಿಸಬೇಕಿದೆ ಎಂದು ಹೇಳಿದ್ದಾರೆ.

ಯಾವ ಸ್ಥಳದಲ್ಲಿ ಶ್ರೀರಾಮನ ಮಂದಿರವಿತ್ತೋ ಅದೇ ಸ್ಥಳದಲ್ಲಿ ರಾಮನ ಭವ್ಯ ಬಂದಿರವನ್ನು ನಿರ್ಮಿಸಬೇಕಾದದ್ದು, ನಮ್ಮೇಲ್ಲರ ಕರ್ತವ್ಯ. ಅದಕ್ಕೆ ತಕ್ಕಂತೆ ನಾವು ನಡೆದುಕೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಅಲ್ಲದೇ ಅದಕ್ಕಾಗಿ ನಾವು ಹೋರಾಟಕ್ಕೂ ಸಿದ್ಧರಾಗಬೇಕು ಎಂದು ಹೇಳಿದ್ದಾರೆ.

ಒಂದು ವೇಳೆ ರಾಮಮಂದಿರ ನಿರ್ಮಿಸದಿದ್ದರೇ ಭವ್ಯ ಭಾರತದ ವಿಜೃಂಭಿತ ಸಂಸ್ಕೃತಿಯೊಂದಿಗೆ ನಮ್ಮ ಸಂಬಂಧವೇ ನಶಿಸಿ ಹೋಗುತ್ತದೆ. ನಾವು ಇದೀಗ ಸ್ವತಂತ್ರರಾಗಿದ್ದು, ನಾವು ರಾಮಮಂದಿರ ಕಟ್ಟುವ ಹಕ್ಕನ್ನು ಹೊಂದಿದ್ದೇವೆ. ರಾಮಮಂದಿರ ನಮ್ಮ ಸಂಸ್ಕೃತಿಯ ಪ್ರತಿಬಿಂಭವಿದ್ದಂತೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search