• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂ ದೇವಸ್ಥಾನದ ಮೇಲೆ ಸವಾರಿ ಮಾಡ ಹೊರಟ ಹಸಿರು ನ್ಯಾಯಾಧೀಕರಣಕ್ಕೆ ಸುಪ್ರೀಂ ಪಾಠ

TNN Correspondent Posted On April 17, 2018


  • Share On Facebook
  • Tweet It

ದೆಹಲಿ: ಸದಾ ಹಿಂದೂ ಧರ್ಮದ ನೀತಿ, ನಿಯಮಗಳು, ಆಚರಣೆಗಳು, ಪದ್ಧತಿಗಳ ಮೇಲೆ ಯಾವುದಾದರೂ ನೆಪ ಹೇಳಿಕೊಂಡು ನಿಷೇಧ ಹೇರುವ ಷಡ್ಯಂತ್ರ ಮಾಡುವುದು ದೇಶದಲ್ಲಿರುವ ಕೆಲವು ಹಿಂದೂ ವಿರೋಧಿಗಳ ಕಾರ್ಯತಂತ್ರವಾಗಿದೆ. ಅದಕ್ಕೆ ತಕ್ಕಂತೆ ಇತ್ತೀಚೆಗೆ ರಾಷ್ಟ್ರೀಯ ಹಸಿರುವ ನ್ಯಾಯಾಧೀಕರಣವೂ ವಿಶ್ವಪ್ರಸಿದ್ಧ, ಹಿಂದೂಗಳ ಶ್ರದ್ಧೆಯ ಕೇಂದ್ರ ಅಮರನಾಥ್  ದೇವಸ್ಥಾನದಲ್ಲಿ ಕೆಲವು ಆಚರಣೆಗಳ ಮೇಲೆ ವಿನಾಕಾರಣ ನಿಷೇಧ ಹೇರಿತ್ತು. ಇದೀಗ ಹಸಿರು ನ್ಯಾಯಾಧೀಕರಣದ ನಿಷೇಧವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಹಿಂದೂಗಳ ಭಾವನೆಗೆ ಜಯ ದೊರೆತಿದೆ.

ಅಮರನಾಥ ದೇವಾಲಯದಲ್ಲಿ ಗಂಟೆ ಬಾರಿಸಬಾರದು, ಜೈ ಕಾರ ಹಾಕಬಾರದು, ಮಂತ್ರಪಠಣ ಮಾಡಬಾರದು ಎಂಬ ಎಡಬಿಡಂಗಿ ನಿಷೇಧಗಳನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಹೇರಿತ್ತು. ಇದು ಅಮರನಾಥ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಗಂಟೆ ಬಾರಿಸುವುದು, ಮಂತ್ರ ಪಠಣ ಮಾಡುವುದರಿಂದ ಶಿವಲಿಂಗಕ್ಕೆ ಧಕ್ಕೆ ಬರುತ್ತದೆ ಎಂಬ ನೆಪವಿಟ್ಟುಕೊಂಡು ಈ ನಿಷೇಧ ಹೇರಿತ್ತು. ನಿಷೇಧವನ್ನು ಪ್ರಶ್ನಿಸಿ ಅಮರನಾಥ ದೇವಾಲಯ ಮಂಡಳಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ದೇವಸ್ಥಾನ ಮಂಡಳಿಯ ವಾದವನ್ನು ಒಪ್ಪಿಕೊಂಡ ಸುಪ್ರೀಂ ಕೋರ್ಟ್ ಹಸಿರು ನ್ಯಾಯಾಧೀಕರಣ ಹೇರಿದ ನಿಷೇಧವನ್ನು ರದ್ದುಪಡಿಸಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search