• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ದೇವಸ್ಥಾನದ ಮೇಲೆ ಸವಾರಿ ಮಾಡ ಹೊರಟ ಹಸಿರು ನ್ಯಾಯಾಧೀಕರಣಕ್ಕೆ ಸುಪ್ರೀಂ ಪಾಠ

TNN Correspondent Posted On April 17, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಹಿಂದೂ ಧರ್ಮದ ನೀತಿ, ನಿಯಮಗಳು, ಆಚರಣೆಗಳು, ಪದ್ಧತಿಗಳ ಮೇಲೆ ಯಾವುದಾದರೂ ನೆಪ ಹೇಳಿಕೊಂಡು ನಿಷೇಧ ಹೇರುವ ಷಡ್ಯಂತ್ರ ಮಾಡುವುದು ದೇಶದಲ್ಲಿರುವ ಕೆಲವು ಹಿಂದೂ ವಿರೋಧಿಗಳ ಕಾರ್ಯತಂತ್ರವಾಗಿದೆ. ಅದಕ್ಕೆ ತಕ್ಕಂತೆ ಇತ್ತೀಚೆಗೆ ರಾಷ್ಟ್ರೀಯ ಹಸಿರುವ ನ್ಯಾಯಾಧೀಕರಣವೂ ವಿಶ್ವಪ್ರಸಿದ್ಧ, ಹಿಂದೂಗಳ ಶ್ರದ್ಧೆಯ ಕೇಂದ್ರ ಅಮರನಾಥ್  ದೇವಸ್ಥಾನದಲ್ಲಿ ಕೆಲವು ಆಚರಣೆಗಳ ಮೇಲೆ ವಿನಾಕಾರಣ ನಿಷೇಧ ಹೇರಿತ್ತು. ಇದೀಗ ಹಸಿರು ನ್ಯಾಯಾಧೀಕರಣದ ನಿಷೇಧವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಹಿಂದೂಗಳ ಭಾವನೆಗೆ ಜಯ ದೊರೆತಿದೆ.

ಅಮರನಾಥ ದೇವಾಲಯದಲ್ಲಿ ಗಂಟೆ ಬಾರಿಸಬಾರದು, ಜೈ ಕಾರ ಹಾಕಬಾರದು, ಮಂತ್ರಪಠಣ ಮಾಡಬಾರದು ಎಂಬ ಎಡಬಿಡಂಗಿ ನಿಷೇಧಗಳನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಹೇರಿತ್ತು. ಇದು ಅಮರನಾಥ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಗಂಟೆ ಬಾರಿಸುವುದು, ಮಂತ್ರ ಪಠಣ ಮಾಡುವುದರಿಂದ ಶಿವಲಿಂಗಕ್ಕೆ ಧಕ್ಕೆ ಬರುತ್ತದೆ ಎಂಬ ನೆಪವಿಟ್ಟುಕೊಂಡು ಈ ನಿಷೇಧ ಹೇರಿತ್ತು. ನಿಷೇಧವನ್ನು ಪ್ರಶ್ನಿಸಿ ಅಮರನಾಥ ದೇವಾಲಯ ಮಂಡಳಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ದೇವಸ್ಥಾನ ಮಂಡಳಿಯ ವಾದವನ್ನು ಒಪ್ಪಿಕೊಂಡ ಸುಪ್ರೀಂ ಕೋರ್ಟ್ ಹಸಿರು ನ್ಯಾಯಾಧೀಕರಣ ಹೇರಿದ ನಿಷೇಧವನ್ನು ರದ್ದುಪಡಿಸಿದೆ.

0
Shares
  • Share On Facebook
  • Tweet It




Trending Now
ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
Tulunadu News September 19, 2025
ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
Tulunadu News September 19, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
    • ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
  • Popular Posts

    • 1
      ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
    • 2
      ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • 3
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 4
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 5
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ

  • Privacy Policy
  • Contact
© Tulunadu Infomedia.

Press enter/return to begin your search