• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೋಟ್ಯಂತರ, ಜಿಎಸ್ ಟಿ ಎಫೆಕ್ಟ್ ನಿಂದ ಹೊರ ಬಂದ ಭಾರತ: ವಿಶ್ವಬ್ಯಾಂಕ್ ಶ್ಲಾಘನೆ

TNN Correspondent Posted On April 17, 2018


  • Share On Facebook
  • Tweet It

ವಾಷಿಂಗಟನ್: ಭಾರತ ಆರ್ಥಿಕ ನಿಯಮಗಳಲ್ಲೇ ಐತಿಹಾಸಿಕ ನಿರ್ಧಾರಗಳಾದ ನೋಟ್ಯಂತರ ಮತ್ತು ಜಿಎಸ್ ಟಿಗಳನ್ನು ತೆಗೆದುಕೊಂಡು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತೀವ್ರ ವಿರೋಧ ಎದುರಿಸಿತ್ತು. ದೇಶದ ಆರ್ಥಿಕ ವ್ಯವಸ್ಥೆಯೇ ಕುಸಿದು ಹೋಯಿತು ಎಂಬಂತೆ ಮೋದಿ ವಿರೋಧಿಗಳು ಗೀಳಿಟ್ಟಿದ್ದರು. ಇನ್ನೆಂದು ದೇಶದ ಆರ್ಥಿಕ ಸ್ಥಿತಿ ಸಮಸ್ಥಿತಿಗೆ ಬರಲಾರದು ಎಂಬ ಮೂಡ ಭಾವನೆ ವಿರೋಧ ಪಕ್ಷಗಳು ಬಿತ್ತಿದ್ದವು. ಆದರೆ ಇದೀಗ ವಿಶ್ವಬ್ಯಾಂಕ್ ಮೋದಿ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದು, ನೋಟ್ಯಂತರ ಮತ್ತು ಜಿಎಸ್ ಟಿ ಪರಿಣಾಮದಿಂದ ಭಾರತ ಹೊರಬಂದಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದೆ.

ಮಂಗಳವಾರ ವಿಶ್ವಬ್ಯಾಂಕ್ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತ ಜಿಡಿಪಿ ದರ 7.3 ಇದ್ದು 2019-2020ರ ವೇಳೆಗೆ 7.5 ತಲುಪಲಿದೆ. ನೋಟ್ಯಂತರ ಮತ್ತು ಜಿಎಸ್ ಟಿ ನಿಯಮದಿಂದ ಎದುರಾಗಿದ್ದ ಆರ್ಥಿಕ ಪರಿಣಾಮಗಳನ್ನು ಭಾರತ ಯಶಸ್ವಿಯಾಗಿ ಎದುರಿಸಿ, ಎಲ್ಲವನ್ನು ಸರಿದಾರಿಗೆ ತಂದಿದೆ ಎಂದು ತಿಳಿಸಿದೆ.

ಖಾಸಗಿ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ, ಆರ್ಥಿಕ ಸ್ಥಿತಿಗೆ ಪುನಶ್ಚೇತನ ನೀಡುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದ್ದ 2017ರಲ್ಲಿ 6.3 ತಲುಪಿದ್ದ ಜಿಡಿಪಿ ದರ 2018ಕ್ಕೆ 7.3 ತಲುಪಿದೆ. ಭಾರತ ಬಂಡವಾಳ ಹೂಡಿಕೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಆರ್ಥಿಕ ಸ್ಥಿತಿ ಚೇತರಿಕೆ ಕಂಡುಕೊಳ್ಳಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search