• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮೋದಿಯ 56 ಇಂಚಿನ ಎದೆಯನ್ನು ಎದುರಿಸಲು 3 ತಿಂಗಳಲ್ಲೇ ಸಿದ್ದರಾಮಯ್ಯ ಖರ್ಚು ಮಾಡಿದ್ದು 56 ಕೋಟಿ

TNN Correspondent Posted On April 17, 2018
0


0
Shares
  • Share On Facebook
  • Tweet It

ಬೆಂಗಳೂರು: ಈ ಮೇಲಿನ ಸಂಖ್ಯೆಗಳನ್ನು ನೋಡಿದರೇ ಒಂದು ಕ್ಷಣ ಅವಕ್ಕಾಗಬಹುದು. ಎಲ್ಲಿಯ ಮೋದಿಯ 56 ಇಂಚಿನ ಎದೆ, ಎಲ್ಲಿಯ ಸಿದ್ದರಾಮಯ್ಯ ಸರ್ಕಾರ. ಈ ಸಂಖ್ಯೆಗಳು ಕಾಕತಾಳಿಯ. ಆದರೆ ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಬಿಜೆಪಿಯ ಅಲೆಯನ್ನು ಎದುರಿಸಲು ರಾಜ್ಯದ ಮಾಧ್ಯಮ ಸಂಸ್ಥೆಗಳಿಗೆ ಜಾಹಿರಾತು ನೀಡಲು ಕಳೆದ ಮೂರು ತಿಂಗಳಲ್ಲಿ ಖರ್ಚು ಮಾಡಿದ್ದು ಒಟ್ಟು 56 ಕೋಟಿ ರೂಪಾಯಿ. ಸಿದ್ದರಾಮಯ್ಯ ಜನರನ್ನು ಸೆಳೆಯಲು ಕಳೆದ ಮೂರು ತಿಂಗಳಲ್ಲಿ ಜಾಹೀರಾತಿಗಾಗಿ ಖರ್ಚು ಮಾಡಿದ್ದು, 56 ಕೋಟಿ ರೂಪಾಯಿ ಎಂಬ ಮಾಹಿತಿ ಆರ್ ಟಿಐ ನಿಂದ ಬಹಿರಂಗವಾಗಿದೆ.

ಐದು ವರ್ಷದಲ್ಲಿ ಕಾಂಗ್ರೆಸ್ ಮಾಡಿರುವ ಸಾಧನೆಗಳನ್ನು ಕೇವಲ ಮೂರು ತಿಂಗಳಲ್ಲಿ ಜನರಿಗೆ ತಿಳಿಸಲು ಸಿದ್ದರಾಮಯ್ಯ ಸರ್ಕಾರ ಮಾಡಿರುವ ಖರ್ಚು ಹಲವು ಅನುಮಾನಗಳನ್ನು ಮೂಡಿಸಿದೆ. 56 ಎದೆಯಿಂಚಿನ ನರೇಂದ್ರ ಮೋದಿ ಪ್ರಚಾರಕ್ಕೆ ಬರುವರು ಎಂಬ ಭೀತಿಯಿಂದ ರಾಜ್ಯ ಸರ್ಕಾರ ಈ ಮಟ್ಟಕ್ಕೆ ಹಣ ಖರ್ಚು ಮಾಡಿರಬಹುದಾ ಎಂಬ ಅನುಮಾನ ಮೂಡಿಸಿದೆ.

ಮಾಹಿತಿ ಹಕ್ಕಿನಡಿ ದೊರಕಿರುವ ಉತ್ತರದ ಪ್ರಕಾರ ‘ಕೇವಲ ಇಲಾಖಾವಾರು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಿ, ಮತ ಪಡೆಯುವ ಹುನ್ನಾರ. ಚುನಾವಣೆಯ ಹೊತ್ತಿನಲ್ಲಿ ನಡೆದಿರುವುದು ಸ್ಪಷ್ಟವಾಗಿದೆ. ಮಾಧ್ಯಮಗಳು, ಆಟೋ, ಬಸ್ ಗಳ ಮೇಲೆ ಪೋಸ್ಟರ್, ಎಲ್ ಇಡಿ ಮೊಬೈಲ್ ವ್ಯಾನ್ ಗಳು, ಎಲ್ ಇಡಿ ಹೋಲ್ಡಿಂಗ್ಸ್ ಗಳನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದು, ಜನರ ಹಣವನ್ನು ಬೇಕಾಬಿಟ್ಟಿಯಾಗಿ ಪ್ರಚಾರಕ್ಕೆ ಬಳಸಿರುವುದು ಸ್ಪಷ್ಟವಾಗಿದೆ.

ಸಿದ್ದರಾಮಯ್ಯ ಸಂಪುಟದ ಸಚಿವರಾದ ಎಂಬಿ ಪಾಟೀಲ್ ಮತ್ತು ಕೆ.ಜೆ.ಜಾರ್ಜ್ ಒಂದು ಹೆಜ್ಜೆ ಮುಂದು ಹೋಗಿ ಡಿಜಿಟಲ್ ಪ್ರಚಾರ ಕೈಗೊಂಡರು. ಟಿವಿಗಳಿಗೂ ಜಾಹಿರಾತು ನೀಡಿದ್ದರು. ಇವರು ಪ್ರತ್ಯೇಕವಾಗಿ ಇಲಾಖಾವಾರು ಹಣ ಬಳಸಿಕೊಂಡಿದ್ದಾರೆ.

ಡಿಸೆಂಬರ್ 1ರಿಂದ ಮಾರ್ಚ್ 20ರವರೆಗೆ ಅಂದರೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವವರೆಗೆ ರಾಜ್ಯ ಸರ್ಕಾರ ಒಟ್ಟು 56 ಕೋಟಿ ರೂಪಾಯಿ ಜನರ ತೆರಿಗೆ ಹಣವನ್ನು ತನ್ನ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search