• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಾಹ್ಮಣ ವಿರೋಧಿಗಳೇ ಎಲ್ಲಿದ್ದೀರಿ, ಅರ್ಚಕರೊಬ್ಬರು ದಲಿತ ವ್ಯಕ್ತಿಯನ್ನು ದೇವಾಲಯದೊಳಗೆ ಹೊತ್ತೊಯ್ದಿದ್ದನ್ನು ನೋಡಿರಿ!

TNN Correspondent Posted On April 17, 2018
0


0
Shares
  • Share On Facebook
  • Tweet It

ಹೈದರಾಬಾದ್: ದೇಶದಲ್ಲಿ ಎಲ್ಲಾದರೂ ದಲಿತರ ಮೇಲೆ ಹಲ್ಲೆಯಾದರೆ, ಅನ್ಯಾಯವಾದರೆ ತುಂಬ ಜನ ಆರೋಪಿಗಳ ವಿರುದ್ಧ ಮಾತನಾಡದೆ ಬ್ರಾಹ್ಮಣರ ವಿರುದ್ಧ ಮಾತನಾಡುತ್ತಾರೆ. ಪುರೋಹಿತ ಶಾಹಿಯಿಂದಲೇ ದೇಶದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಹೈದರಾಬಾದಿನಲ್ಲಿ ಬ್ರಾಹ್ಮಣ ಅರ್ಚಕರೊಬ್ಬರು ದಲಿತ ಭಕ್ತರೊಬ್ಬರನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ದೇವಾಲಯ ಪ್ರವೇಶಿಸುವ ಮೂಲಕ ಭಕ್ತಿ, ದೇವರು, ದರ್ಶನ ಎಲ್ಲರಿಗೂ ಒಂದೇ ಎಂಬ ಸೌಹಾರ್ದಯುತ ಸಂದೇಶ ಸಾರುವ ಮೂಲಕ ಬ್ರಾಹ್ಮಣ ವಿರೋಧಿಗಳಿಗೆ ಸರಿಯಾದ ಚಾಟಿಯೇಟು ನೀಡಿದ್ದಾರೆ.

ಹೌದು, ಹೈದರಾಬಾದಿನ ಜಿಯಾಗುಡದ ಶ್ರೀ ರಂಗನಾಥ ದೇವಾಲಯದಲ್ಲಿ ಇಂಥದ್ದೊಂದು ಸೌಹಾರ್ದಯುತ ಸಂದೇಶ ಸಾರುವ ಘಟನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿಲ್ಕೂರ್ ಬಾಲಾಜಿ ದೇವಾಲಯದಲ್ಲಿ ಅರ್ಚಕರಾಗಿರುವ ಸಿ.ಎಸ್.ರಂಗರಾಜನ್ ಅವರು ದಲಿತ ಭಕ್ತ ಆದಿತ್ಯ ಪರಶ್ರೀ ಎಂಬುವವರ ಕೊರಳಿಗೆ ಹಾರ ಹಾಕಿ ದೇವಾಲಯದ ಪ್ರಾಂಗಣ ಪ್ರವೇಶಿಸುವ ಮೂಲಕ ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅರ್ಚಕ, ದೇಶದಲ್ಲಿ ಕೆಲ ಮೂಲಭೂತವಾದಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಮಾಜದಲ್ಲಿ ಅಸಮಾನತೆ ಇದೆ ಎಂದು ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ. ಇದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಮಾಜದಲ್ಲಿ ಹೀಗೆ ವಿಷಬೀಜ ಬಿತ್ತುವವರಿಗೆ ನಿಜಾಂಶ ತಿಳಿಸಲು ಹಾಗೂ ಅವರು ತಮ್ಮ ಮನಸ್ಸಿನಲ್ಲಿರುವ ಕೊಳಕನ್ನು ತೊಲಗಿಸಲಿ ಎಂದು ದಲಿತ ಭಕ್ತರೊಬ್ಬರನ್ನು ಹೆಗಲ ಮೇಲೆ ಹೊತ್ತು ದೇವಾಲಯ ಪ್ರವೇಶಿಸಿ ಸೌಹಾರ್ದದ ಸಂದೇಶ ಸಾರಿದ್ದೇನೆ, ನಾವೆಲ್ಲರೂ ಒಂದಾಗಿ, ಮನುಷ್ಯರಂತೆ ಬದುಕಬೇಕು ಎಂಬುದೇ ನನ್ನ ಆಶಯ ಎಂದು ಅರ್ಚಕರು ತಿಳಿಸಿದ್ದಾರೆ. ಇನ್ನಾದರೂ ಕುತ್ಸಿತ ಮನಸ್ಸುಗಳು ದೇಶದಲ್ಲಿ ಅಸಮಾನತೆ ಇದೆ ಎಂದು ಬೊಬ್ಬೆ ಹಾಕುವುದನ್ನು ಬಿಟ್ಟು, ಒಂದಾಗಿ ಬಾಳಲು ಸಹಕಾರ ನೀಡಲಿ ಎಂಬುದೇ ನಮ್ಮ ಆಶಯವೂ ಆಗಿದೆ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search