• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೆಸ್ಸೆಸ್ ಎಂಬ ದೇಶಭಕ್ತಿ ಸಂಘಟನೆಯ ನೂತನ ಅಭಿಯಾನಕ್ಕೆ ಯುವಕರು ಹೇಗೆ ಬೆಂಬಲಿಸುತ್ತಿದ್ದಾರೆ ಗೊತ್ತಾ?

TNN Correspondent Posted On April 30, 2018
0


0
Shares
  • Share On Facebook
  • Tweet It

rರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೇ ಹಾಗೆ. ಅದೊಂದು ದೇಶಭಕ್ತಿ ಹೊಂದಿರುವ ಸಂಘಟನೆ. ಅದು ಯುವಕರಲ್ಲೂ ದೇಶಪ್ರೇಮ ಸಾರುವ, ದೇಶಕ್ಕೆ ಯಾವುದೇ ಗಂಡಾಂತರ ಬಂದರೂ ನೆರವಿಗೆ ಧಾವಿಸುವ, ಶಾಂತಿ-ಸೌಹಾರ್ದತೆ ಮೂಡಿಸುವ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಮೌಲ್ಯಗಳನ್ನು ಬಿತ್ತುವ ಸಂಘಟನೆ.

ಇಂತಹ ಮೌಲ್ಯಯುತ ಸಂಘಟನೆ ಇತ್ತೀಚೆಗೆ ತನ್ನ ವೆಬ್ ಸೈಟಿನಲ್ಲಿ ಜಾಯ್ನ್ ಆರೆರೆಸ್ಸೆಸ್, ಅಂದರೆ ಆರೆಸ್ಸೆಸ್ ಸೇರಿ ಎಂಬ ಅಭಿಯಾನ ಆರಂಭಿಸಿದ್ದು, ದೇಶಾದ್ಯಂತ ಯುವಕರಿಂದ ಉತ್ತಮ ಬೆಂಬಲ ದೊರೆಯುತ್ತಿದೆ.

ಹೌದು, ಆರೆಸ್ಸೆಸ್ ಸೇರಿ ಆನ್ ಲೈನ್ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದ್ದು, ಯೋಜನೆ ಅಂಗವಾಗಿ ಪ್ರತಿ ತಿಂಗಳು ಸುಮಾರು 10 ಸಾವಿರಕ್ಕೂ ಅಧಿಕ ಯುವಕರು ಸಂಘಟನೆ ಸೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ ಸಂಘಟನೆ ಸೇರಿದ ಯುವಕರಿಗೆ ತಮ್ಮ ತಮ್ಮ ನಗರ, ಪಟ್ಟಣಗಳಲ್ಲಿನ ವಸತಿ ಪ್ರಮುಖ್ ಎಂಬ ಹುದ್ದೆ ನೀಡಿ, ನಿಗದಿತ ಸಮಯಕ್ಕೆ ತಕ್ಕಹಾಗೆ ಸಭೆಗಳನ್ನು ಏರ್ಪಡಿಸಿ ಸಂಘಟನೆ ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ.

ದೇಶಾದ್ಯಂತ ಯುವಕರನ್ನು ಸಂಘಟನೆಗೆ ಸೆಳೆದು, ಸಣ್ಣ ಸಣ್ಣ ಘಟಕ ನಿರ್ಮಿಸುವ ಮೂಲಕ ಜನರಲ್ಲಿ ಶಾಂತಿ, ಸೌಹಾರ್ದತೆ, ದೇಶಪ್ರೇಮ ಮೂಡಿಸುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಆರೆಸ್ಸೆಸ್ ಈ ಅಭಿಯಾನ ಆರಂಭಿಸಿದೆ. ಇದೇ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬೆಂಬಲ ನೀಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search