• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆರೆಸ್ಸೆಸ್ ಎಂಬ ದೇಶಭಕ್ತಿ ಸಂಘಟನೆಯ ನೂತನ ಅಭಿಯಾನಕ್ಕೆ ಯುವಕರು ಹೇಗೆ ಬೆಂಬಲಿಸುತ್ತಿದ್ದಾರೆ ಗೊತ್ತಾ?

TNN Correspondent Posted On April 30, 2018


  • Share On Facebook
  • Tweet It

rರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೇ ಹಾಗೆ. ಅದೊಂದು ದೇಶಭಕ್ತಿ ಹೊಂದಿರುವ ಸಂಘಟನೆ. ಅದು ಯುವಕರಲ್ಲೂ ದೇಶಪ್ರೇಮ ಸಾರುವ, ದೇಶಕ್ಕೆ ಯಾವುದೇ ಗಂಡಾಂತರ ಬಂದರೂ ನೆರವಿಗೆ ಧಾವಿಸುವ, ಶಾಂತಿ-ಸೌಹಾರ್ದತೆ ಮೂಡಿಸುವ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಮೌಲ್ಯಗಳನ್ನು ಬಿತ್ತುವ ಸಂಘಟನೆ.

ಇಂತಹ ಮೌಲ್ಯಯುತ ಸಂಘಟನೆ ಇತ್ತೀಚೆಗೆ ತನ್ನ ವೆಬ್ ಸೈಟಿನಲ್ಲಿ ಜಾಯ್ನ್ ಆರೆರೆಸ್ಸೆಸ್, ಅಂದರೆ ಆರೆಸ್ಸೆಸ್ ಸೇರಿ ಎಂಬ ಅಭಿಯಾನ ಆರಂಭಿಸಿದ್ದು, ದೇಶಾದ್ಯಂತ ಯುವಕರಿಂದ ಉತ್ತಮ ಬೆಂಬಲ ದೊರೆಯುತ್ತಿದೆ.

ಹೌದು, ಆರೆಸ್ಸೆಸ್ ಸೇರಿ ಆನ್ ಲೈನ್ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದ್ದು, ಯೋಜನೆ ಅಂಗವಾಗಿ ಪ್ರತಿ ತಿಂಗಳು ಸುಮಾರು 10 ಸಾವಿರಕ್ಕೂ ಅಧಿಕ ಯುವಕರು ಸಂಘಟನೆ ಸೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ ಸಂಘಟನೆ ಸೇರಿದ ಯುವಕರಿಗೆ ತಮ್ಮ ತಮ್ಮ ನಗರ, ಪಟ್ಟಣಗಳಲ್ಲಿನ ವಸತಿ ಪ್ರಮುಖ್ ಎಂಬ ಹುದ್ದೆ ನೀಡಿ, ನಿಗದಿತ ಸಮಯಕ್ಕೆ ತಕ್ಕಹಾಗೆ ಸಭೆಗಳನ್ನು ಏರ್ಪಡಿಸಿ ಸಂಘಟನೆ ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ.

ದೇಶಾದ್ಯಂತ ಯುವಕರನ್ನು ಸಂಘಟನೆಗೆ ಸೆಳೆದು, ಸಣ್ಣ ಸಣ್ಣ ಘಟಕ ನಿರ್ಮಿಸುವ ಮೂಲಕ ಜನರಲ್ಲಿ ಶಾಂತಿ, ಸೌಹಾರ್ದತೆ, ದೇಶಪ್ರೇಮ ಮೂಡಿಸುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಆರೆಸ್ಸೆಸ್ ಈ ಅಭಿಯಾನ ಆರಂಭಿಸಿದೆ. ಇದೇ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬೆಂಬಲ ನೀಡುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search