• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಕ್ಕೆ ತೊಡೆ ಕಟ್ಟಿ ಮುಗಿಸಿದ ಕಿಶನ್ ಗಂಗಾ ಜಲವಿದ್ಯುತ್ ಯೋಜನೆಗೆ ಮೋದಿ ಚಾಲನೆ! ಇದು 56 ಇಂಚಿನ ಎದೆಯ ತಾಕತ್ತು!

TNN Correspondent Posted On April 30, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಪಾಕಿಸ್ತಾನದ ಉಪಟಳ ಕಡಿಮೆಯಾಗಿದೆ. ಮೋದಿ ಅವರೂ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿಸಿ ತಕ್ಕ ಪಾಠ ಕಲಿಸಿದರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಉಗ್ರರ ಪೋಷಣೆಯ ರಾಷ್ಟ್ರ ಎಂಬುದನ್ನು ಬಿಂಬಿಸಿದರು. ಇಂತಹ ಗಂಡೆದೆಯ ಪ್ರಧಾನಿಯ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದಾರೆ.

ಹೌದು, ಜಮ್ಮು-ಕಾಶ್ಮೀರದ ಗುರೇಜ್ ನಲ್ಲಿ ನಿರ್ಮಿಸಿದ ಕಿಶನ್ ಗಂಗಾ ಜಲವಿದ್ಯುತ್ ಯೋಜನೆಯನ್ನು ಪಾಕಿಸ್ತಾನದ ವಿರೋಧದ ಮಧ್ಯೆಯೂ ಪೂರ್ಣಗೊಳಿಸಿದ್ದು, ಮೇ ಮೊದಲ ವಾರದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಇದರಿಂದ ಉಪಟಳ ಮಾಡಿದ್ದ ಪಾಕಿಸ್ತಾನಕ್ಕೆ ಮುಖಭಂಗವಾದಂತಾಗಿದೆ.

ಕಿಶನ್ ಗಂಗಾ ಜಲವಿದ್ಯುತ್ ಯೋಜನೆ ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾಗಿದ್ದು, ಇದು ಕಿಶನ್ ಗಂಗಾ ನದಿಗೆ ಅಡ್ಡಲಾಗಿ 37 ಮೀಟರ್ ಎತ್ತರದ ಅಣೆಕಟ್ಟಾಗಿದೆ. ಈ ಯೋಜನೆಯಿಂದ ವಾರ್ಷಿಕ 1,713 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದ್ದು, ಭಾರತದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದೇ ಹೇಳಲಾಗುತ್ತಿದೆ.

ಆದರೆ ಈ ಯೋಜನೆಯನ್ನು ಯಕಃಶ್ಚಿತ್ ತಡೆಯಲು ಹಲವು ಬಾರಿ ಪ್ರಯತ್ನಿಸಿತ್ತು. ಇಂಡಸ್ ನದಿ ಒಪ್ಪಂದದಂತೆ ವಿಶ್ವಸಂಸ್ಥೆಯ ಮೆಟ್ಟಿಲೇರಿ ಯೋಜನೆಗೆ ಅಡ್ಡಗಾಲು ಹಾಕಲು ಯತ್ನಿಸಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ ಹಾಗೂ ಪಾಕಿಸ್ತಾನದ ಹುರುಳಿಲ್ಲದ ವಾದಕ್ಕೆ ಬೆಲೆ ಸಿಗದೆ ಈಗ ಯೋಜನೆ ಪೂರ್ಣಗೊಂಡಿದೆ.

ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಂತಹ 56 ಇಂಚಿನ ಎದೆಯುಳ್ಳ ನಾಯಕನನ್ನು ಹೊಂದಿರುವ ನಾವು ಹೆಮ್ಮೆಪಡುವ ಮೂಲಕ ಮೋದಿ ಅವರು ತಮಗೆ ಗುಂಡಿಗೆ ಇದೆ ಎಂಬುದನ್ನು ಸಾಬೀತುಪಡಿಸುತ್ತಲೇ ಇದ್ದಾರೆ. ಇದಕ್ಕೆ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ ಕಿಶನ್ ಗಂಗಾ ಜಲವಿದ್ಯುತ್ ಯೋಜನೆ ಮುಗಿಸಿದ್ದೇ ಉತ್ತಮ ನಿದರ್ಶನವಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search