• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾನಕ್ಕೆ ತೊಡೆ ಕಟ್ಟಿ ಮುಗಿಸಿದ ಕಿಶನ್ ಗಂಗಾ ಜಲವಿದ್ಯುತ್ ಯೋಜನೆಗೆ ಮೋದಿ ಚಾಲನೆ! ಇದು 56 ಇಂಚಿನ ಎದೆಯ ತಾಕತ್ತು!

TNN Correspondent Posted On April 30, 2018


  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಪಾಕಿಸ್ತಾನದ ಉಪಟಳ ಕಡಿಮೆಯಾಗಿದೆ. ಮೋದಿ ಅವರೂ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿಸಿ ತಕ್ಕ ಪಾಠ ಕಲಿಸಿದರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಉಗ್ರರ ಪೋಷಣೆಯ ರಾಷ್ಟ್ರ ಎಂಬುದನ್ನು ಬಿಂಬಿಸಿದರು. ಇಂತಹ ಗಂಡೆದೆಯ ಪ್ರಧಾನಿಯ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದಾರೆ.

ಹೌದು, ಜಮ್ಮು-ಕಾಶ್ಮೀರದ ಗುರೇಜ್ ನಲ್ಲಿ ನಿರ್ಮಿಸಿದ ಕಿಶನ್ ಗಂಗಾ ಜಲವಿದ್ಯುತ್ ಯೋಜನೆಯನ್ನು ಪಾಕಿಸ್ತಾನದ ವಿರೋಧದ ಮಧ್ಯೆಯೂ ಪೂರ್ಣಗೊಳಿಸಿದ್ದು, ಮೇ ಮೊದಲ ವಾರದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಇದರಿಂದ ಉಪಟಳ ಮಾಡಿದ್ದ ಪಾಕಿಸ್ತಾನಕ್ಕೆ ಮುಖಭಂಗವಾದಂತಾಗಿದೆ.

ಕಿಶನ್ ಗಂಗಾ ಜಲವಿದ್ಯುತ್ ಯೋಜನೆ ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾಗಿದ್ದು, ಇದು ಕಿಶನ್ ಗಂಗಾ ನದಿಗೆ ಅಡ್ಡಲಾಗಿ 37 ಮೀಟರ್ ಎತ್ತರದ ಅಣೆಕಟ್ಟಾಗಿದೆ. ಈ ಯೋಜನೆಯಿಂದ ವಾರ್ಷಿಕ 1,713 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದ್ದು, ಭಾರತದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದೇ ಹೇಳಲಾಗುತ್ತಿದೆ.

ಆದರೆ ಈ ಯೋಜನೆಯನ್ನು ಯಕಃಶ್ಚಿತ್ ತಡೆಯಲು ಹಲವು ಬಾರಿ ಪ್ರಯತ್ನಿಸಿತ್ತು. ಇಂಡಸ್ ನದಿ ಒಪ್ಪಂದದಂತೆ ವಿಶ್ವಸಂಸ್ಥೆಯ ಮೆಟ್ಟಿಲೇರಿ ಯೋಜನೆಗೆ ಅಡ್ಡಗಾಲು ಹಾಕಲು ಯತ್ನಿಸಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ ಹಾಗೂ ಪಾಕಿಸ್ತಾನದ ಹುರುಳಿಲ್ಲದ ವಾದಕ್ಕೆ ಬೆಲೆ ಸಿಗದೆ ಈಗ ಯೋಜನೆ ಪೂರ್ಣಗೊಂಡಿದೆ.

ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಂತಹ 56 ಇಂಚಿನ ಎದೆಯುಳ್ಳ ನಾಯಕನನ್ನು ಹೊಂದಿರುವ ನಾವು ಹೆಮ್ಮೆಪಡುವ ಮೂಲಕ ಮೋದಿ ಅವರು ತಮಗೆ ಗುಂಡಿಗೆ ಇದೆ ಎಂಬುದನ್ನು ಸಾಬೀತುಪಡಿಸುತ್ತಲೇ ಇದ್ದಾರೆ. ಇದಕ್ಕೆ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ ಕಿಶನ್ ಗಂಗಾ ಜಲವಿದ್ಯುತ್ ಯೋಜನೆ ಮುಗಿಸಿದ್ದೇ ಉತ್ತಮ ನಿದರ್ಶನವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search