• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವನಾಯಕನಾಗುವತ್ತ ಭಾರತ: ಮೋದಿ ಆಡಳಿತಕ್ಕೆ ಸ್ವೀಡನ್  ಸಚಿವರ ಶ್ಲಾಘನೆ

TNN Correspondent Posted On May 2, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ಆಡಳಿತದಿಂದ ಭಾರತ ವಿಶ್ವಗುರುವಾಗುವತ್ತ ದಾಪುಗಾಲಿಡುತ್ತಿದ್ದು, ಅದಕ್ಕೆ ಪೂಕರವಾಗಿ ವಿಶ್ವದ ನಾನಾ ರಾಷ್ಟ್ರಗಳು ಭಾರತದ ನೋಟ ಬೀರಿದ್ದಾರೆ. ಈ ಅಂಶ ಇದೀಗ ಮತ್ತೊಮ್ಮೆ ಸಾಬೀತಾಗಿದ್ದು, ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ವಿಶ್ವನಾಯಕನಾಗುತ್ತಿದೆ ಎಂದು ಸ್ವೆಡಿಷ್ ದೇಶದ ಕೌಶಲ ಮತ್ತು ಉದ್ಯಮ ಸಚಿವ ಮೈಕಲ್ ಡ್ಯಾಂಬರ್ಗ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಂತ್ರಜ್ಞಾನ ಅಳವಡಿಕೆ ಒಂದು ದೇಶದ ಆರ್ಥಿಕ ಚಿತ್ರಣವನ್ನೆ ಬದಲಾಯಿಸುತ್ತೆ. ಅದನ್ನು ಭಾರತ ಇತ್ತೀಚಿನ ದಿನಗಳಲ್ಲಿ ತೀವ್ರಗೊಳಿಸಿದೆ. ಆದ್ದರಿಂದ ಸ್ವೀಡನ್ ಭಾರತದ ರೀತಿಯನ್ನು ಅಳವಡಿಸಿಕೊಳ್ಳಬೇಕಿದೆ. ಜನರಿಗೆ ದಕ್ಷ ಆಡಳಿತ ನೀಡಲು ಕ್ಯಾಶಲೆಸ್ ಸಮಾಜ ನಿರ್ಮಿಸುವುದು ಮುಖ್ಯ. ಅದನ್ನು ಭಾರತ ಸರ್ಕಾರ ಮಾಡಿ ತೋರಿಸುತ್ತಿದೆ. ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಏಪ್ರಿಲ್ 17ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ವೀಡನ್ ಪ್ರಧಾನಿ ಸ್ಟಿಫನ್ ಲಾಫ್ನೆನ್ ಭಾರತ ಮತ್ತು ಸ್ವೀಡನ್ ಮಧ್ಯೆ ಜಂಟಿ ಯೋಜನೆಯೊಂದಕ್ಕೆ ಸಹಿ ಹಾಕಿದ್ದರು. ಈ ನಿರ್ಧಾರ ಸ್ವೀಡನ್ ಗೆ ಭಾರಿ ಅನುಕೂಲ ಕಲ್ಪಿಸಲಿದೆ. ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ವಿಶ್ವದ ಗಮನ ಸೆಳೆದಿದ್ದು, ನೋಟ್ಯಂತರ, ಕ್ಯಾಶಲೆಸ್ ಸಮಾಜ ನಿರ್ಮಾಣ, ತೆರಿಗೆಯಲ್ಲಿ ಹೊಸ ಬದಲಾವಣೆಯ ನಿರ್ಧಾರಗಳು ದೇಶಕ್ಕೆ ಹೊಸ ರೂಪ ನೀಡಿವೆ. ಈ ನಿಟ್ಟಿನಲ್ಲಿ ಭಾರತ ವಿಶ್ವನಾಯಕನ ಪಟ್ಟ ಅಲಂಕರಿಸುತ್ತಿದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search