• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದರಸಾದಲ್ಲಿ ಬಾಲಕಿಯ ಅತ್ಯಾಚಾರ ಮಾಡಿದವ ಬಾಲಾಪರಾಧಿ ಅಲ್ಲ ಎಂದು ಸಾಬೀತು!

TNN Correspondent Posted On May 2, 2018
0


0
Shares
  • Share On Facebook
  • Tweet It

ನವದೆಹಲಿ: ದೇಶದಲ್ಲಿ ಎಂತಹ ದುರಂತ ನಡೆಯುತ್ತಿದೆ ನೋಡಿ. ಜಮ್ಮು-ಕಾಶ್ಮೀರದ ಕಠುವಾ ಎಂಬಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಇಡೀ ಹಿಂದೂಗಳನ್ನು, ಹಿಂದೂ ದೇವಾಲಯಗಳನ್ನೇ ಕಟಕಟಗೆ ತರಲಾಯಿತು. ದೇವಾಲಯದಲ್ಲಿ ಅತ್ಯಾಚಾರ ಮಾಡಲಾಗಿದೆ ಎಂದು ಇಡೀ ದೇವರನ್ನೇ ಪ್ರಶ್ನೆ ಮಾಡಲಾಯಿತು. ಆದರೆ ಏಪ್ರಿಲ್ 21ರಂದು ದೆಹಲಿ ಗಾಜಿಯಾಬಾದ್ ಮಸೀದಿಯೊಂದರಲ್ಲಿ 10 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಕುರಿತು ಯಾವುದೇ ಮಾಧ್ಯಮಗಳು, ಪ್ರತಿಪಕ್ಷಗಳು, ಬುದ್ಧಿಜೀವಿಗಳು ಪ್ರಶ್ನೆ ಮಾಡುತ್ತಿಲ್ಲ.

ಅಷ್ಟೇ ಅಲ್ಲ, ಹೀಗೆ ಮದರಸಾದಲ್ಲಿಯೇ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಗೆ ಶಿಕ್ಷೆ ಪ್ರಮಾಣ ಕಡಿಮೆ ಮಾಡಿಸಲು, ಆತ ಬಾಲಾಪರಾಧಿ ಎಂದು ಸಾಬೀತುಪಡಿಸಲು ಹಲವು ಶಕ್ತಿಗಳು ಪ್ರಯತ್ನಿಸಿದ್ದವು. ಆದರೆ ಈ ವಿಚಾರದಲ್ಲಾದರೂ ಬಾಲಕಿಗೆ ನ್ಯಾಯ ಸಿಗುವ ಲಕ್ಷಣ ಗೋಚರಿಸಿದ್ದು, ಆರೋಪಿ ಬಾಲಾಪರಾಧಿ ಅಲ್ಲ ಎಂದು ವರದಿಯಿಂದ ದೃಢಪಟ್ಟಿದೆ.

ಬಾಲಕಿಯ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಗುಲಾಮ್ ಶಾಹೀದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತ ಬಾಲಾಪರಾಧಿ ಎಂದು ಹೇಳಲಾಗಿತ್ತು. ಆದರೆ ಆತನ ಮೂಳೆಯ ಸಾಮರ್ಥ್ಯ ಮಾಡಿದ ಬಳಿಕ, ಆತ ಬಾಲಾಪರಾಧಿ ಅಲ್ಲ ಎಂದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ ಗುಲಾಮ್ ಶಾಹೀದ್ 18 ವರ್ಷದೊಳಗಿನವ ಎಂಬ ಕುರಿತು ಆತನ ಪೋಷಕರು ಸಮರ್ಪಕವಾದ ದಾಖಲೆ ಒದಗಿಸುವಲ್ಲಿಯೂ ವಿಫಲವಾಗಿರುವುದು ಪ್ರಕರಣದಲ್ಲಿ ಆರೋಪಿಗೆ ಕಠಿಣ ಶಿಕ್ಷೆಯಾಗುವ ಲಕ್ಷಣ ಇವೆ. ಇಷ್ಟಾದರೂ ಈ ಪ್ರಕರಣ ಮಾತ್ರ ಸುದ್ದಿಯಾಗುತ್ತಿಲ್ಲ, ಯಾರೂ ಕನಿಷ್ಠ ಖಂಡನೆಯನ್ನೂ ವ್ಯಕ್ತಪಡಿಸಿಲ್ಲ.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search