• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶದಲ್ಲಿ ಐಸಿಸ್ ಸಕ್ರಿಯ? ಅಸ್ಸಾಂನಲ್ಲಿ ಐಸಿಸ್ ಹೆಸರುಳ್ಳ ಧ್ವಜ ಪತ್ತೆ

TNN Correspondent Posted On May 3, 2018


  • Share On Facebook
  • Tweet It

ಗುಹಾವಟಿ: ಭಾರತದ ವಿರುದ್ಧ ಸದಾ ಹಲ್ಲು ಮಸೆಯುವ, ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದಕ ಸಂಘಟನೆ ಐಸಿಸ್ ದೇಶದಲ್ಲಿ ಸಕ್ರಿಯವಾಗಿರುವ ಸಾಕ್ಷಿಗಳು ಆಗಾಗ ದೊರೆಯುತ್ತಲೇ ಇವೆ. ಇದೀಗ ದೇಶದಲ್ಲಿ ಐಸಿಸ್ ಸಕ್ರಿಯವಾಗಿರುವ ಕುರಿತು ಮತ್ತೊಂದು ಬಲಿಷ್ಠ ಸಾಕ್ಷಿಯೊಂದು ಅಸ್ಸಾಂನಲ್ಲಿ ದೊರಕಿದೆ. ಅಸ್ಸಾಂನ ಗೋಲ್ಪಾರ್ ದಲ್ಲಿ ಐಸಿಸ್ ಹೆಸರುಳ್ಳ ಕಪ್ಪು ಧ್ವಜಗಳು ದೊರಕಿದ್ದು, ತೀವ್ರ ಆತಂಕ ಮೂಡಿಸಿದೆ.

ಗೋಲ್ಪಾರ್ ನ ಬ್ರಹ್ಮಪುತ್ರ ನದಿಯ ಪಕ್ಕದ ಮರವೊಂದರ ಬಳಿ ಈ ಧ್ವಜಗಳು ದೊರಕಿದ್ದು, ಸ್ಥಳೀಯ ವ್ಯಕ್ತಿಯೊಬ್ಬರು ವಾಯುವಿಹಾರಕ್ಕೆ ಹೋದಾಗ ಧ್ವಜಗಳು ಕಂಡು ಬಂದಿವೆ. ನಿತ್ಯ ನದಿ ಪಕ್ಕದಲ್ಲಿ ವಾಯುವಿಹಾರಕ್ಕೆ ಹೋಗುವ ವ್ಯಕ್ತಿಗೆ ಮರದಲ್ಲಿ ಧ್ವಜಗಳ ಕಂಡು ಬಂದಿವೆ. ಕೂಡಲೇ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆದರೆ ಈ ಕುರಿತು ಪ್ರತಿಕ್ರಿಯೇ ನೀಡಿರುವ ಪೊಲೀಸರು ಧ್ವಜಗಳು ಭಯೋತ್ಪಾದಕ ಸಂಘಟನೆಗಳ ಕುರಿತ ಹೋಲಿಕೆ ಇಲ್ಲ. ಆದರೂ ಕೂಡ ಆ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದೊರಕಿರುವ ಧ್ವಜಗಳು ಐಸಿಸ್ ಗೆ ಹೊಂದಿಕೆಯಾಗಿಲ್ಲ. ನಾವು ಧ್ವಜಗಳನ್ನು ವಶಕ್ಕೆ ಪಡೆದಿದ್ದೇವೆ. ಕೈನಿಂದ ಪೇಂಟಿಂಗ್ ಮೂಲಕ ಚಿತ್ರಗಳನ್ನು ಬಿಡಿಸಿದ್ದು, ಉರ್ದು ಮತ್ತು ಅರೆಬಿಕ್ ಅಕ್ಷರಗಳಿಂದ ಬರೆಯಲಾಗಿದೆ. ಈ ಕುರಿತು ಕುಲಂಕಷವಾಗಿ, ನಾನಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಗೋಲ್ಪಾರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತಾಬ್ ಸಿನ್ಹಾ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search