• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕೆಂಪು ಉಗ್ರರ ಅಸಲಿ ಮುಖ: ಕೋಟ್ಯಧಿಪತಿ ನಕ್ಸಲ್ ಮುಖಂಡರು

TNN Correspondent Posted On May 8, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಬಡವರ ಹೋರಾಡುತ್ತೇವೆ, ಸಂಕಷ್ಟದಲ್ಲಿರುವವರಿಗೆ ನ್ಯಾಯ ಕೊಡಿಸುತ್ತೇವೆ ಎಂದು ಬೊಗಳೆ ಬಿಡುತ್ತಾ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವ ನಕ್ಸಲ್ ಮುಖಂಡರ ಅಸಲಿ ಮುಖ ಬಯಲಾಗಿದೆ. ಬಡವರ ಹೆಸರಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿರುವ  ಬಿಹಾರ ಮತ್ತು ಜಾರ್ಖಂಡ್ ರಾಜ್ಯದ ನಕ್ಸಲ್ ಮುಖಂಡರು, ಮುಗ್ದರ ಮಕ್ಕಳನ್ನು ಹೋರಾಟಕ್ಕಿಳಿಸಿ, ಅವರ ಜೀವ ಪಣಕ್ಕಿಟ್ಟು ತಮ್ಮ ಮಕ್ಕಳನ್ನು ಮಾತ್ರ ಲಕ್ಷಾಂತರ ರೂಪಾಯಿ ನೀಡಿ ಶಾಲೆಗೆ ಕಳುಹಿಸುತ್ತಿರುವ ಅಚ್ಚರಿದಾಯಕ ವಿಷಯ ಹೊರ ಬಿದ್ದಿದೆ.

ಮುಗ್ದ ಜನರನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟಿ, ರಣರಂಗಕ್ಕೆ ದೂಡುವ ನಕ್ಸಲ್ ಮುಖಂಡರು ತಮ್ಮ ಮಕ್ಕಳನ್ನು ನಗರ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ನೀಡಿ, ಶಾಲೆಗೆ ಕಳುಹಿಸುತ್ತಿರುವ ಜೊತೆಗೆ, ರಿಯಲ್ ಎಸ್ಟೇಟ್ ನಲ್ಲಿ ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿದ್ದಾರೆ ಎನ್ನುವ ಮಾಹಿತಿ ಕೇಂದ್ರ ಗೃಹ ಸಚಿವಾಲಯದ ತನಿಖೆಯಿಂದ ಬಹಿರಂಗವಾಗಿದೆ.

ಇನ್ನು ಈ ಕುರಿತು ಕೆಂಪು ಉಗ್ರ ಸಂದೀಪ್ ಯಾದವ್ ಎನ್ನುವವನ ಮನೆಯಿಂದ ಈಗಾಗಲೇ ಜಾರಿ ನಿರ್ದೇಶನಾಲಯ 1.45 ಕೋಟಿ ಹಣ, 32 ಎಕರೆ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿರುವ ದಾಖಲೆಯನ್ನು ವಶಕ್ಕೆ ಪಡೆದಿದೆ. ಅದೇ ರೀತಿ ಎರಡು ಬಸ್, 11 ಕಾರು ಹಾಗೂ 2 ಟ್ರ್ಯಾಕ್ಟರ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಕೇಂದ್ರದಿಂದ ಕೆಂಪು ಉಗ್ರರಿಗೆ ಭರ್ಜರಿ ಹೊಡೆತ: ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಕ್ಸಲರ ವಿರುದ್ಧ ನಿರಂತರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಕೆಂಪು ಉಗ್ರರ ಉಪಟಳ ನಿಯಂತ್ರಣಕ್ಕೆ ಬಂದಿದೆ. ನಕ್ಸಲ್ ಪೀಡಿತ ರಾಜ್ಯಗಳಲ್ಲಿ ತನಿಖೆಗೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ತನಿಖಾ ಸಂಸ್ಥೆಗಳು, ಸೇನೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಹೊಂದಿರುವ ತಂಡ ರಚಿಸಿದ್ದು, ನಕ್ಸಲ್ ರಿಗೆ ನುಂಗಲಾರದ ತುತ್ತಾಗಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search