• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಡಾ.ಕೇಶವ್ ಬಲಿರಾಮ್ ಹೆಡ್ಗೆವಾರ್ ಸ್ಮಾರಕ ಇನ್ನು ಪ್ರವಾಸಿ ತಾಣವಾಗಿ ಮಹಾರಾಷ್ಟ್ರ ಸರ್ಕಾರ ಘೋಷಣೆ!

TNN Correspondent Posted On May 8, 2018


  • Share On Facebook
  • Tweet It

ಮುಂಬೈ: ಮಹಾರಾಷ್ಟ್ರ ಸರ್ಕಾರ ಮಹತ್ತರ ಘೋಷಣೆಯೊಂದನ್ನು ಮಾಡಿದ್ದು, ರಾಷ್ಟ್ರೀಯ ಸ್ವಯಂ ಸಂಘದ ಸಂಸ್ಥಾಪಕ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್ ಸ್ಮಾರಕವನ್ನು ಪ್ರವಾಸಿ ತಾಣ ಎಂದು ಘೋಷಿಸಿದೆ.

ನಾಗಪುರದಲ್ಲಿ ಇರುವ ಸ್ಮೃತಿ ಮಂದಿರ ಎಂದೇ ಪ್ರಸಿದ್ಧಿಯಾಗಿರುವ ಸ್ಮಾರಕವನ್ನು ಮಹಾರಾಷ್ಟ್ರ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಪೋರೇಷನ್ ಹಾಗೂ ಜಿಲ್ಲಾ ಯೋಜನಾ ಆಯೋಗ ಶಿಫಾರಸಿನ ಮೇರೆಗೆ ಸಿ ಗ್ರೇಡ್ ಪ್ರವಾಸಿ ತಾಣದ ಸ್ಥಾನಮಾನ ನೀಡಿ ಘೋಷಣೆ ಮಾಡಿದೆ.

ನಾಗಪುರ ಬಿಜೆಪಿ ಉಪಾಧ್ಯಕ್ಷ ಭೂಷಣ್ ದಾವ್ಡೆ ಅವರು ಒಂದು ವರ್ಷದ ಹಿಂದೆ ನಾಗಪುರದ ರೇಷಿಮ್ ಬಾಗ್ ಸ್ಮೃತಿ ಮಂದಿರ್ ಸ್ಮಾರಕವನ್ನು ಪ್ರವಾಸಿ ತಾಣ ಎಂಬುದಾಗಿ ಘೋಷಿಸಬೇಕು ಎಂದು ಬೇಡಿಕೆ ಇಟ್ಟು ಮನವಿ ಸಲ್ಲಿಸಿದ್ದರು. ಈಗ ಒಂದು ವರ್ಷದ ಬಳಿಕ ಸ್ಥಾನಮಾನ ಸಿಕ್ಕಿದೆ.

ಸ್ಮೃತಿ ಮಂದಿರ್ ಪ್ರಮುಖ ಸ್ಮಾರಕವಾಗಿದ್ದು, ವಿಜಯ ದಶಮಿ ಸೇರಿ ಹಲವು ಪ್ರಮುಖ ದಿನಗಳಂದು ನೂರಾರು ಜನ ಸೇರುತ್ತಾರೆ. ಈಗ ಪ್ರವಾಸಿ ತಾಣ ಸ್ಥಾನಮಾನವೂ ಸಿಕ್ಕಿದ್ದು, ನಾಗಪುರ ನಗರ ಪಾಲಿಕೆ ಸ್ಮಾರಕದ ಅಭಿವೃದ್ಧಿಗೆ 3 ಕೋಟಿ ರೂಪಾಯಿ ಸಹ ಮಂಜೂರು ಮಾಡಿದೆ.

ಡಾ.ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರು ಬೇರೆ ನಾಲ್ಕು ಜನರೊಂದಿಗೆ ಸೇರಿ ಮಹಲ್ ಎಂಬಲ್ಲಿ 1925ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯನ್ನು ಸ್ಥಾಪಿಸಿದರು. ಇವರು 1940ರಂದು ನಿಧನರಾಗಿದ್ದು, ನಾಗಪುರದಲ್ಲಿ ಶವಸಂಸ್ಕಾರ ಮಾಡಲಾಗಿತ್ತು. ಇದು ಮುಂದೆ ಸ್ಮಾರಕವಾಗಿ ಬದಲಾವಣೆಯಾಗಿತ್ತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search