• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಕಳ್ಳರನ್ನು ರಕ್ಷಿಸುತ್ತಿವೆಯಾ ಹಿಂದೂ ವಿರೋಧಿ ಮಾಧ್ಯಮಗಳು?

TNN Correspondent Posted On July 20, 2017
0


0
Shares
  • Share On Facebook
  • Tweet It

ಹೌದು ಇತ್ತೀಚೆಗೆ ಗೋರಕ್ಷಕರ ಮೇಲೆ ಕೇಳಿಬರುತ್ತಿರುವ ಆರೋಪಗಳ ಸತ್ಯಾಸತ್ಯತೆಯನ್ನು ತಿಳಿಯಲು ಹೊರಟಾಗ ಇಂಡಿಯಾ ಟುಡೇ ಮೂಲಕ ಇಂತಹದ್ದೊಂದು ಮಾಹಿತಿ ಹೊರಬಿದ್ದಿದೆ.ಆ ಮೂಲಕ ತನ್ನ ಸ್ವಾರ್ಥ ಸಾಧನೆಗಾಗಿ “ಗೋರಕ್ಷಕರ ದೌರ್ಜನ್ಯ”ಎಂಬ ಕಟ್ಟುಕತೆಗಳನ್ನು ಸ್ರಷ್ಠಿಸಿ ಗೋಕಳ್ಳರು ಮತ್ತು ಗೋಮಾಂಸ ಮಾಫಿಯಾದೊಂದಿಗೆ ಹಿಂದೂ ವಿರೋಧಿ ಮಾಧ್ಯಮಗಳು ಕೈ ಜೋಡಿಸಿರುವುದು ಬಹಿರಂಗವಾಗಿದೆ.

ಒಡಿಶಾ ದಲ್ಲಿ ಇತ್ತೀಚೆಗೆ ಹಲ್ಲೆಗೊಳಗಾದ ಸಾಫ್ಟ್‌ವೇರ್ ಇಂಜಿನಿಯರ್ ಕನ್ನನ್.

ಮರಳು ಮಾಫಿಯಾ,ಭೂ ಮಾಫಿಯಾ ಇತ್ಯಾದಿ ಕೇಳಿದ್ದೇವೆ,ಇದರೊಂದಿಗೆ ಪ್ರಸ್ತುತ ಗೋಮಾಂಸ ಮಾಫಿಯಾದ ಬ್ರಹತ್ ಜಾಲ ಬೆಳಕಿಗೆ ಬಂದಿದೆ.ಬಡ, ಮಧ್ಯಮ ವರ್ಗದ ಹಾಗೂ ಕ್ರಷಿಕರನ್ನು ಗುರಿಯಾಗಿಸಿಕೊಂಡು ಮಾರಕಾಯುಧಗಳ ಮೂಲಕ ಹಲ್ಲೆ ಮಾಡಿ,ಮನೆಯವರನ್ನು ಹೆದರಿಸಿ ಬೆದರಿಸಿ ಗೋವುಗಳನ್ನು ಕದಿಯಲಾಗುತ್ತದೆ.ಆ ಮೂಲಕ ಅಮಾನುಷವಾಗಿ ಮೂಕ ಪ್ರಾಣಿಗಳನ್ನು ಹಿಂಸೆ ಕೊಟ್ಟು ಕಸಾಯಿ ಖಾನೆಗಳಿಗೆ ಸಾಗಿಸಲಾಗುತ್ತದೆ.ಕೆಲವೊಂದು ಬಾರಿ ಇದರ ಮಾಹಿತಿ ತಿಳಿದ ಗೋರಕ್ಷಕರು ತಡೆಯಲು ಯತ್ನಿಸಿದಾಗ ಘರ್ಷಣೆ ಸಂಭವಿಸಿ ಬಹುತೇಕ ಘಟನೆಗಳಲ್ಲಿ ಗೋಕಳ್ಳರ ಬಳಿ ಮಾರಕಾಯುಧಗಳಿರುವುದರಿಂದ ಗೋರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆಗಳಾಗುತ್ತವೆ.100 ರಲ್ಲಿ 5% ಘಟನೆಗಳಲ್ಲಿ ಮಾತ್ರ ಗೋರಕ್ಷಕರು ಗೋಕಳ್ಳರನ್ನು ಸೆದೆ ಬಡಿಯಲು ಯಶಸ್ವಿಯಾಗುತ್ತಾರೆ.ಆದರೆ ಸತ್ಯ ಸಂಗತಿಗಳನ್ನು ಮರೆಮಾಚಿ ಕೇವಲ ಗೋಕಳ್ಳರ ಮೇಲೆ ನಡೆಯುವ ಹಲ್ಲೆಗಳನ್ನು ದೊಡ್ಡ ಮಟ್ಟದಲ್ಲಿ ಸುದ್ಧಿ ಮಾಡಲು ಯಶಸ್ವಿಯಾಗಿರುವ ಮಾಧ್ಯಮಗಳ ಬೆಳವಣಿಗೆ ಆತಂಕಕಾರಿಯಾಗಿದೆ.

ಕೆಲ ಮಾಧ್ಯಮಗಳನ್ನೇ ಖರೀದಿಸುವ ಮಟ್ಟಕ್ಕೆ ಈ ಗೋಮಾಂಸ ಮಾಫಿಯಾ ದಂಧೆ ಬೆಳೆದಿದ್ದು ಗೋಕಳ್ಳರ ಕರಾಳ ಮುಖವನ್ನು ಜಗತ್ತಿಗೆ ಮರೆಮಾಚಿ ನೈಜ ಗೋರಕ್ಷಕರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದೆ.ಅಷ್ಟೇ ಅಲ್ಲದೇ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೂ ಸುಳ್ಳು ಸುದ್ಧಿಗಳನ್ನು ನೀಡುವ ಮೂಲಕ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿ ಯಶಸ್ವಿಯಾಗಿರುವುದು ಅತ್ಯಂತ ಆಘಾತಕಾರಿಯಾಗಿದೆ.ಇನ್ನಾದರೂ ವಾಸ್ತವ ಏನೆಂಬುವುದನ್ನು ತಿಳಿದು ಗೋಮಾಂಸ ಮಾಫಿಯಾ ಮಟ್ಟ ಹಾಕಲೇ ಬೇಕಾದ ಅನಿವಾರ್ಯತೆ ಎದುರಾಗಿದ್ದು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ.ಹಾಗೂ ಸಾಮಾನ್ಯ ಜನರು ಜನಜಾಗ್ರತಿ ಮೂಲಕ ನೈಜ ಗೋರಕ್ಷಕರ ಆತ್ಮಸ್ಥೈರ್ಯ ಹೆಚ್ಚಿಸಿ ಗೋಕಳ್ಳರಿಂದ ಅಮಾಯಕ ಗೋವುಗಳನ್ನು ರಕ್ಷಿಸಬೇಕಾಗಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search