• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚಲಿಸುತ್ತಿರುವ ರೈಲಿನಲ್ಲಿ ಲೈಂಗಿಕ ಕಿರುಕುಳದಿಂದ ಮಹಿಳೆ ರಕ್ಷಿಸಿದ ಪೇದೆಗೆ ರೈಲ್ವೆ ಸಚಿವಾಲಯದ ಪ್ರಶಸ್ತಿ

TNN Correspondent Posted On May 12, 2018


  • Share On Facebook
  • Tweet It

ದೆಹಲಿ: ಭಾರತದಲ್ಲಿ ದೇಶದ ಹಲವೆಡೆ ನಿಯೋಜನೆಗೊಂಡಿರುವ ಭದ್ರತಾ ಸಿಬ್ಬಂದಿ ಯಾವಾಗಲೂ ಶೌರ್ಯ, ರಕ್ಷಣೆಗೆ ಹೆಸರು ಎಂಬ ಮಾತಿಗೆ ರೈಲ್ವೆ ಭದ್ರತಾ ಪಡೆ ಪೇದೆಯೊಬ್ಬರು ಅನ್ವರ್ಥವಾಗಿ ನಿಂತಿದ್ದು, ಅವರಿಗೆ ರೈಲ್ವೆ ಸಚಿವಾಲಯದಿಂದ ಸಿಗುವ ಶೌರ್ಯ ಪ್ರಶಸ್ತಿ ಲಭಿಸಿದೆ.

ಹೌದು, ಕಳೆದ ಏಪ್ರಿಲ್ 4, 2018ರಂದು ರೈಲೊಂದು ವೆಲಚೇರಿಯಿಂದ ಚಿಂತಾದ್ರಿಪೇಟೆಗೆ ಹೊರಟಿದ್ದ ರೈಲಿನಲ್ಲಿ ರಾತ್ರಿ 11.45ರ ಸುಮಾರಿಗೆ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.

ಇದನ್ನು ಗಮನಿಸಿದ ರೈಲ್ವೆ ಭದ್ರತಾ ಪಡೆಯ ಪೇದೆ ಕೆ,ಶಿವಾಜಿ, ಲೈಂಗಿಕ ಕಿರುಕುಳ ನೀಡುತ್ತಿದ್ದವನಿಗೆ ಹೊಡೆದು, ಮಹಿಳೆಯನ್ನು ರಕ್ಷಿಸಿದ್ದಾರೆ, ಬಳಿಕ ಆರೋಪಿಯನ್ನು ರೈಲ್ವೆ ಪೊಲೀಸರಿಗೆ ಒಪ್ಪಿಸಲಾಗಿದೆ.

ಬಳಿಕ ಮಹಿಳೆಯನ್ನು ರಕ್ಷಿಸಿ ಚೆನ್ನೈನ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದಾಗ್ಯೂ, ಪೇದೆಯವರ ಶೌರ್ಯದಿಂದ ಮಹಿಳೆಯೊಬ್ಬರ ಮಾನ ರಕ್ಷಣೆಯಾಗಿದ್ದು ಇಲಾಖೆಯ ಸಿಬ್ಬಂದಿ ಮೆಚ್ಚುಗೆ ವ್ಯಕ್ತಡಪಡಿಸಿದ್ದಾರೆ.

ಮೊದಲಿಗೆ ಪೇದೆಯ ಶೌರ್ಯ ಮೆಚ್ಚಿ ಪೂರ್ವ ರೈಲು ವಿಭಾಗದ ಜನರಲ್ ಇನ್ಸ್ಪೆಕ್ಟರ್ ಪೊನ್ನ್ ಮಾಣಿಕಾವೆಲ್ ಅವರು ಐದು ಸಾವಿರ ರೂಪಾಯಿ ನಗದು ಬಹುಮಾನ ನೀಡಿದ್ದರು,

ಹೀಗೆ ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯನ್ನು ರಕ್ಷಿಸಿದ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯದಿಂದ ಯಾವುದೇ ಅಧಿಕಾರಿ ಶೌರ್ಯ, ಭದ್ರತೆಯಲ್ಲಿ ಬದ್ಧತೆ ತೋರಿಸಿದರೆ ನೀಡುವ ಶೌರ್ಯ ಪ್ರಶಸ್ತಿ ನೀಡಲಾಗುವುದು ಎಂಬುದಾಗಿ ರೈಲ್ವೆ ಸಚಿವಾಲಯ ಘೋಷಿಸಿದೆ ಎಂದು ತಿಳಿದುಬಂದಿದೆ. ಬಹುಮಾನ ಒಂದು ಲಕ್ಷ ರೂಪಾಯಿ ನಗದು ಹೊಂದಿದೆ ಎಂದು ಮೂಲಗಳು ತಿಳಿಸಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search