• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಸೈನ್ಯಕ್ಕೆ ದೊರೆಯಲಿದೆ ಅಗ್ನಿ-5 ಕ್ಷಿಪಣಿಯ ಬಲ, ವಿರೋಧಿಗಳ ಎದೆಯಲ್ಲಿ ನಡುಕ

TNN Correspondent Posted On May 13, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ರಕ್ಷಣಾ ಕ್ಷೇತ್ರಕ್ಕೆ ಹೊಸ ಬಲ ಬಂದಿದೆ. ಇದೀಗ ಭಾರತೀಯ ಸೈನ್ಯಕ್ಕೆ ಅಣ್ವಸ್ತ್ರ ಹೊತ್ತ್ಯೊಯುವ ಸಾರ್ಮರ್ಥ್ಯ ಹೊಂದಿರುವ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ಅಗ್ನಿ-5 ಶೀಘ್ರದಲ್ಲೇ ಸೈನ್ಯದ ಕೈ ಸೇರಲಿದೆ.

5,500 ರಿಂದ 5,800 ಕಿ.ಮೀ ಗುರಿ ತಲುಪುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷಿಪಣಿಯನ್ನು ಜನವರಿಯಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಪರೀಕ್ಷೆ ಯಶಸ್ವಿಯಾಗಿದ್ದು, ಮೇ ತಿಂಗಳಾಂತ್ಯದಲ್ಲಿ ಮತ್ತೊಂದು ಸುತ್ತಿನ ಪರೀಕ್ಷೆ ನಡೆಸಿದ ನಂತರ ಕ್ಷಿಪಣಿ ಸೈನ್ಯದ ಕೈ ಸೇರಲಿದೆ. ವಿಶ್ವದ ಕೆಲವೇ ರಾಷ್ಟ್ರಗಳು ಐದು ಸಾವಿರ ಕಿ.ಮೀ. ದೂರ ಸಾಗುವ ಸಾಮರ್ಥ್ಯ ಹೊಂದಿದ್ದು, ಇದೀಗ ಭಾರವೂ ಆ ರಾಷ್ಟ್ರಗಳ ಪಟ್ಟಿಗೆ ಸೇರಲಿದೆ. ಪ್ರಸ್ತುತ ಅಮೆರಿಕ, ಚೀನಾ, ಫ್ರಾನ್ಸ್ ಹಾಗೂ ಬ್ರಿಟನ್ ಗಳು ಮಾತ್ರ ಈ ಸಾಮರ್ಥ್ಯದ ಕ್ಷಿಪಣಿಯನ್ನು ಹೊಂದಿವೆ.

2012ರಿಂದ ಆರಂಭವಾದ ಅಗ್ನಿ-5 ಕ್ಷಿಪಣಿ ಪರೀಕ್ಷೆ 2015, 2016ರಲ್ಲೂ ಪ್ರಾಥಮಿಕ ಪರೀಕ್ಷೆಗಳು ನಡೆದಿದ್ದವು, ಕಳೆದ ಜನವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಜಲಂತರ್ಗಾಮಿ ಮೂಲಕ ಕ್ಷಿಪಣಿ ಉಡಾಯಿಸುವಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ಶೀಘ್ರದಲ್ಲಿ ಈ ಸಮಸ್ಯೆಗಳು ಬಗೆಹರಿಯಲಿದೆ.

1500 ಕೆ.ಜಿ ಅಣ್ವಸ್ತ್ರವನ್ನು ಐದು ಸಾವಿರ ಕಿ.ಮೀ.ವರೆಗೆ ಹೊತ್ತ್ಯೊಯುವ ಸಾಮರ್ಥ್ಯ ಹೊಂದಿದ್ದು, ಡಿಆರ್ ಡಿಒ ಸಂಸ್ಥೆ ಈ ಕ್ಷಿಪಣಿಯನ್ನು ಸಿದ್ಧಪಡಿಸಿದೆ. ಅಗ್ನಿ-5 ಕ್ಷಿಪಣಿಯಿಂದ ಚೀನಾ, ಆಫ್ರಿಕಾ ಸೇರಿ ಐರೋಪ್ಯ ದೇಶಗಳ ಮೇಲೂ ಭಾರತ ದಾಳಿ ನಡೆಸುವ ಸಾಮರ್ಥ್ಯ ಹೊಂದಲಿದೆ.

0
Shares
  • Share On Facebook
  • Tweet It




Trending Now
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
  • Popular Posts

    • 1
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 2
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 3
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 4
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 5
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!

  • Privacy Policy
  • Contact
© Tulunadu Infomedia.

Press enter/return to begin your search