• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡ ಅಸ್ಮಿತೆಯ ನಾಟಕವಾಡಿದ ಕಾಂಗ್ರೆಸ್ ಗೆ ಮೋದಿ ಹೇಳಿದ್ದೇನು ಗೊತ್ತೇ?

TNN Correspondent Posted On May 16, 2018
0


0
Shares
  • Share On Facebook
  • Tweet It

ದೆಹಲಿ: ಕರ್ನಾಟಕದ ಚುನಾವಣೆಯಲ್ಲಿ ಕರ್ನಾಟಕ ಧ್ವಜ, ಕನ್ನಡ ಭಾಷೆ ಹೆಸರಲ್ಲಿ ರಾಜಕೀಯ ಮಾಡಿದ ಕಾಂಗ್ರೆಸ್ ತನ್ನ ಹಿಂದಿ ಹೇರಿಕೆ ಎಂದು ಬೊಗಳೇ ಬಿಡುತ್ತಲೇ ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಚುನಾವಣೆಗಾಗಿ ನಡೆಸಿ ಕೊಳಕು ತಂತ್ರಗಳಲ್ಲಿ ಒಂದಾದ ಹಿಂದಿ ಹೇರಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದ ಕಾರ್ಯಕ್ರಮದಲ್ಲಿ ತಕ್ಕ ಪ್ರತಿಯುತ್ತರ ನೀಡಿದ್ದಾರೆ.

‘ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಭಾಷೆ ಹೆಸರಲ್ಲಿ ದೇಶವನ್ನು ಒಡೆದು ಆಳುವ ಪ್ರಯತ್ನ ಮಾಡಿದರು. ಆದರೆ ಕರ್ನಾಟಕದ ಜನ ಕುತಂತ್ರಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಭಾರತೀಯ ಜನತಾ ಪಕ್ಷ ಹಿಂದಿಗಳ ಪಕ್ಷ ಎಂದು ಜನರಲ್ಲಿ ಸುಳ್ಳು ಬಿತ್ತುತ್ತಿದ್ದಾರೆ. ಆದರೆ ಗುಜರಾತ, ಮಹಾರಾಷ್ಟ್ರ, ಅಸ್ಸಾಂ, ಗೋವಾ ಇದಾವುದೇ ರಾಜ್ಯಗಳು ಹಿಂದಿ ಭಾಷೆಯ ರಾಜ್ಯಗಳಲ್ಲ. ಈ ಸತ್ಯವನ್ನು ಅರಿತು ಕೂಡ ಜನರಲ್ಲಿ ಸುಳ್ಳು ಬಿಜೆಪಿ ಹಿಂದಿವಾಲಾಗಳ ಪಕ್ಷ. ಕನ್ನಡದ ಮೇಲೆ ಹಿಂದಿ ಹೇರಲಾಗುತ್ತಿದೆ ಎಂದು ಕಾಂಗ್ರೆಸ್ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡಿತ್ತು. ಆದರೆ ಕರ್ನಾಟಕದ ಜನ ಕಾಂಗ್ರೆಸ್ ಕುತಂತ್ರಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಕರ್ನಾಟಕದ ಜನ ಬಿಜೆಪಿ ಸರ್ಕಾರದ ಅಭಿವೃದ್ಧಿ ಮತ್ತು ಅಖಂಡ ರಾಷ್ಟ್ರೀಯತೆಗೆ ಬೆಲೆ ನೀಡಿದ್ದಾರೆ. ಕಾಂಗ್ರೆಸ್ ಅವನತಿಗೆ ಮುನ್ನುಡಿ ಬರೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಮೂಲಕ ಭಾರತೀಯ ಜನತಾ ಪಕ್ಷ ಕೇವಲ ಹಿಂದಿವಾಲಾಗಳ ಪಕ್ಷವಲ್ಲ ಅದು ಅಖಂಡ ಭಾರತವನ್ನು ಪ್ರತಿನಿಧಿಸುವ ಪಕ್ಷ ಎಂಬ ಸಂದೇಶವನ್ನು ಮತ್ತೊಮ್ಮೆ ದೇಶಕ್ಕೆ ಸಾರಿದ್ದಾರೆ. ಅಲ್ಲದೇ ಒಡೆದು ಆಳುವ ಕಾಂಗ್ರೆಸ್ ಗೂ ಕೂಡ ತಕ್ಕ ಪಾಠವನ್ನು ಪ್ರಧಾನಿ ನರೇಂದ್ರ ಮೋದಿ ಬೋಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search