• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡ ಅಸ್ಮಿತೆಯ ನಾಟಕವಾಡಿದ ಕಾಂಗ್ರೆಸ್ ಗೆ ಮೋದಿ ಹೇಳಿದ್ದೇನು ಗೊತ್ತೇ?

TNN Correspondent Posted On May 16, 2018
0


0
Shares
  • Share On Facebook
  • Tweet It

ದೆಹಲಿ: ಕರ್ನಾಟಕದ ಚುನಾವಣೆಯಲ್ಲಿ ಕರ್ನಾಟಕ ಧ್ವಜ, ಕನ್ನಡ ಭಾಷೆ ಹೆಸರಲ್ಲಿ ರಾಜಕೀಯ ಮಾಡಿದ ಕಾಂಗ್ರೆಸ್ ತನ್ನ ಹಿಂದಿ ಹೇರಿಕೆ ಎಂದು ಬೊಗಳೇ ಬಿಡುತ್ತಲೇ ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಚುನಾವಣೆಗಾಗಿ ನಡೆಸಿ ಕೊಳಕು ತಂತ್ರಗಳಲ್ಲಿ ಒಂದಾದ ಹಿಂದಿ ಹೇರಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದ ಕಾರ್ಯಕ್ರಮದಲ್ಲಿ ತಕ್ಕ ಪ್ರತಿಯುತ್ತರ ನೀಡಿದ್ದಾರೆ.

‘ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಭಾಷೆ ಹೆಸರಲ್ಲಿ ದೇಶವನ್ನು ಒಡೆದು ಆಳುವ ಪ್ರಯತ್ನ ಮಾಡಿದರು. ಆದರೆ ಕರ್ನಾಟಕದ ಜನ ಕುತಂತ್ರಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಭಾರತೀಯ ಜನತಾ ಪಕ್ಷ ಹಿಂದಿಗಳ ಪಕ್ಷ ಎಂದು ಜನರಲ್ಲಿ ಸುಳ್ಳು ಬಿತ್ತುತ್ತಿದ್ದಾರೆ. ಆದರೆ ಗುಜರಾತ, ಮಹಾರಾಷ್ಟ್ರ, ಅಸ್ಸಾಂ, ಗೋವಾ ಇದಾವುದೇ ರಾಜ್ಯಗಳು ಹಿಂದಿ ಭಾಷೆಯ ರಾಜ್ಯಗಳಲ್ಲ. ಈ ಸತ್ಯವನ್ನು ಅರಿತು ಕೂಡ ಜನರಲ್ಲಿ ಸುಳ್ಳು ಬಿಜೆಪಿ ಹಿಂದಿವಾಲಾಗಳ ಪಕ್ಷ. ಕನ್ನಡದ ಮೇಲೆ ಹಿಂದಿ ಹೇರಲಾಗುತ್ತಿದೆ ಎಂದು ಕಾಂಗ್ರೆಸ್ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡಿತ್ತು. ಆದರೆ ಕರ್ನಾಟಕದ ಜನ ಕಾಂಗ್ರೆಸ್ ಕುತಂತ್ರಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಕರ್ನಾಟಕದ ಜನ ಬಿಜೆಪಿ ಸರ್ಕಾರದ ಅಭಿವೃದ್ಧಿ ಮತ್ತು ಅಖಂಡ ರಾಷ್ಟ್ರೀಯತೆಗೆ ಬೆಲೆ ನೀಡಿದ್ದಾರೆ. ಕಾಂಗ್ರೆಸ್ ಅವನತಿಗೆ ಮುನ್ನುಡಿ ಬರೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಮೂಲಕ ಭಾರತೀಯ ಜನತಾ ಪಕ್ಷ ಕೇವಲ ಹಿಂದಿವಾಲಾಗಳ ಪಕ್ಷವಲ್ಲ ಅದು ಅಖಂಡ ಭಾರತವನ್ನು ಪ್ರತಿನಿಧಿಸುವ ಪಕ್ಷ ಎಂಬ ಸಂದೇಶವನ್ನು ಮತ್ತೊಮ್ಮೆ ದೇಶಕ್ಕೆ ಸಾರಿದ್ದಾರೆ. ಅಲ್ಲದೇ ಒಡೆದು ಆಳುವ ಕಾಂಗ್ರೆಸ್ ಗೂ ಕೂಡ ತಕ್ಕ ಪಾಠವನ್ನು ಪ್ರಧಾನಿ ನರೇಂದ್ರ ಮೋದಿ ಬೋಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search