• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡ ಅಸ್ಮಿತೆಯ ನಾಟಕವಾಡಿದ ಕಾಂಗ್ರೆಸ್ ಗೆ ಮೋದಿ ಹೇಳಿದ್ದೇನು ಗೊತ್ತೇ?

TNN Correspondent Posted On May 16, 2018
0


0
Shares
  • Share On Facebook
  • Tweet It

ದೆಹಲಿ: ಕರ್ನಾಟಕದ ಚುನಾವಣೆಯಲ್ಲಿ ಕರ್ನಾಟಕ ಧ್ವಜ, ಕನ್ನಡ ಭಾಷೆ ಹೆಸರಲ್ಲಿ ರಾಜಕೀಯ ಮಾಡಿದ ಕಾಂಗ್ರೆಸ್ ತನ್ನ ಹಿಂದಿ ಹೇರಿಕೆ ಎಂದು ಬೊಗಳೇ ಬಿಡುತ್ತಲೇ ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಚುನಾವಣೆಗಾಗಿ ನಡೆಸಿ ಕೊಳಕು ತಂತ್ರಗಳಲ್ಲಿ ಒಂದಾದ ಹಿಂದಿ ಹೇರಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದ ಕಾರ್ಯಕ್ರಮದಲ್ಲಿ ತಕ್ಕ ಪ್ರತಿಯುತ್ತರ ನೀಡಿದ್ದಾರೆ.

‘ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಭಾಷೆ ಹೆಸರಲ್ಲಿ ದೇಶವನ್ನು ಒಡೆದು ಆಳುವ ಪ್ರಯತ್ನ ಮಾಡಿದರು. ಆದರೆ ಕರ್ನಾಟಕದ ಜನ ಕುತಂತ್ರಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಭಾರತೀಯ ಜನತಾ ಪಕ್ಷ ಹಿಂದಿಗಳ ಪಕ್ಷ ಎಂದು ಜನರಲ್ಲಿ ಸುಳ್ಳು ಬಿತ್ತುತ್ತಿದ್ದಾರೆ. ಆದರೆ ಗುಜರಾತ, ಮಹಾರಾಷ್ಟ್ರ, ಅಸ್ಸಾಂ, ಗೋವಾ ಇದಾವುದೇ ರಾಜ್ಯಗಳು ಹಿಂದಿ ಭಾಷೆಯ ರಾಜ್ಯಗಳಲ್ಲ. ಈ ಸತ್ಯವನ್ನು ಅರಿತು ಕೂಡ ಜನರಲ್ಲಿ ಸುಳ್ಳು ಬಿಜೆಪಿ ಹಿಂದಿವಾಲಾಗಳ ಪಕ್ಷ. ಕನ್ನಡದ ಮೇಲೆ ಹಿಂದಿ ಹೇರಲಾಗುತ್ತಿದೆ ಎಂದು ಕಾಂಗ್ರೆಸ್ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡಿತ್ತು. ಆದರೆ ಕರ್ನಾಟಕದ ಜನ ಕಾಂಗ್ರೆಸ್ ಕುತಂತ್ರಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಕರ್ನಾಟಕದ ಜನ ಬಿಜೆಪಿ ಸರ್ಕಾರದ ಅಭಿವೃದ್ಧಿ ಮತ್ತು ಅಖಂಡ ರಾಷ್ಟ್ರೀಯತೆಗೆ ಬೆಲೆ ನೀಡಿದ್ದಾರೆ. ಕಾಂಗ್ರೆಸ್ ಅವನತಿಗೆ ಮುನ್ನುಡಿ ಬರೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಮೂಲಕ ಭಾರತೀಯ ಜನತಾ ಪಕ್ಷ ಕೇವಲ ಹಿಂದಿವಾಲಾಗಳ ಪಕ್ಷವಲ್ಲ ಅದು ಅಖಂಡ ಭಾರತವನ್ನು ಪ್ರತಿನಿಧಿಸುವ ಪಕ್ಷ ಎಂಬ ಸಂದೇಶವನ್ನು ಮತ್ತೊಮ್ಮೆ ದೇಶಕ್ಕೆ ಸಾರಿದ್ದಾರೆ. ಅಲ್ಲದೇ ಒಡೆದು ಆಳುವ ಕಾಂಗ್ರೆಸ್ ಗೂ ಕೂಡ ತಕ್ಕ ಪಾಠವನ್ನು ಪ್ರಧಾನಿ ನರೇಂದ್ರ ಮೋದಿ ಬೋಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search