• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಕಾರಿ ಶಾಲೆಗಳಲ್ಲಿನ್ನು ಯೆಸ್ ಸರ್/ಮೇಡಮ್ ಬದಲಿ ಜೈಹಿಂದ್ ಎನ್ನಬೇಕು, ಎಲ್ಲಿ ಗೊತ್ತಾ?

TNN Correspondent Posted On May 16, 2018
0


0
Shares
  • Share On Facebook
  • Tweet It

ಭೋಪಾಲ್: ಮೊದಲಿನಿಂದಲೂ ಸರ್ಕಾರಿ ಶಾಲೆಗಳಲ್ಲಿ ತರಗತಿಯ ಶಿಕ್ಷಕ/ಶಿಕ್ಷಕಿಯರು ಹಾಜರಾತಿ ತೆಗೆದುಕೊಳ್ಳುವಾಗ ವಿದ್ಯಾರ್ಥಿಗಳು ಯೆಸ್ ಸರ್/ಯೆಸ್ ಮೇಡಂ ಎಂದು ತಾವು ಬಂದಿರುವುದನ್ನು ಖಾತರಿಪಡಿಸುತ್ತಿದ್ದರು. ಆದರೆ ಇನ್ನು ಮುಂದೆ ವಿದ್ಯಾರ್ಥಿಗಳು ಯೆಸ್ ಸರ್/ಮೇಡಂ ಎನ್ನುವ ಬದಲಿ ಜೈಹಿಂದ್ ಎನ್ನಲಿದ್ದಾರೆ.

ಹೌದು, ಮಧ್ಯಪ್ರದೇಶ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಪ್ರಸಕ್ತ ಸಾಲಿನ ಜೂನ್ ಒಂದರಿಂದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಜರಾತಿ ತೆಗೆದುಕೊಳ್ಳುವಾಗ ಶಿಕ್ಷಕರಿಗೆ ಯೆಸ್ ಮೇಡಂ/ಸರ್ ಬದಲಿಗೆ ಜೈಹಿಂದ್ ಎನ್ನಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಈ ಕುರಿತು ಸರ್ಕಾರಿ ಶಾಲೆಗಳ ಇಲಾಖೆಯ ಉಪಕಾರ್ಯದರ್ಶಿ ಪ್ರಮೋದ್ ಸಿಂಗ್ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸ್ಫೂರ್ತಿ ತುಂಬುವ ದಿಸೆಯಲ್ಲಿ ರಾಜ್ಯ ಸರ್ಕಾರ ಯೆಸ್ ಸರ್/ಮೇಡಂ ಎನ್ನುವ ಬದಲು ಜೈಹಿಂದ್ ಎನ್ನುವಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿರುವ ಸುಮಾರು 1.22 ಲಕ್ಷ ಶಾಲೆಗಳಲ್ಲಿ ಇನ್ನು ಮುಂದೆ ಮಕ್ಕಳು ಜೈಹಿಂದ್ ಎನ್ನುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಆದೇಶ ಖಾಸಗಿ ಶಾಲೆಗಳಿಗೆ ಅನ್ವಯಿಸುವುದಿಲ್ಲ. ಜೈ ಹಿಂದ್ ಎನ್ನುವುದು ವ್ಯಕ್ತಿಯಲ್ಲಿ ಸ್ಫೂರ್ತಿಯ ಕಿಡಿ ಹೊತ್ತಿಸುವುದರಿಂದ ಹಾಗೂ ಮಕ್ಕಳಲ್ಲಿ ಚಿಕ್ಕವರಿರುವಾಗಲೇ ದೇಶಪ್ರೇಮ ಬೆಳೆಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ವಿವರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search