• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರ ಗಡಿಯಲ್ಲಿ ಭಾರತದ ಪ್ರತಿದಾಳಿಗೆ ಬೆದರಿದ ಪಾಕಿಸ್ತಾನ ಭಾರತೀಯ ಸೇನೆಗೆ ಹೇಗೆ ಅಂಗಲಾಚಿದೆ ನೋಡಿ!

TNN Correspondent Posted On May 21, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದ ಹೆಡೆಮುರಿ ಕಟ್ಟಲಾಗುತ್ತಿದೆ. ಪಾಕ್ ದಾಳಿಗೆ ಪ್ರತಿದಾಳಿ, ಪ್ರತಿಯಾಗಿ ಒಳನುಸುಳುವಿಕೆ, ಸರ್ಜಿಕಲ್ ಸ್ಟ್ರೈಕ್, ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲಾಗಿದೆ.

ಇಷ್ಟಾದರೂ ಪಾಠ ಕಲಿಯದ ಪಾಕಿಸ್ತಾನ ಕಳೆದ ಮೂರು ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡುತ್ತಿದೆ. ಆದರೆ ಭಾರತದ ಹೆಮ್ಮೆಯ ಸೈನಿಕರು ಸಹ ಪ್ರತಿದಾಳಿ ಮೂಲಕ ಪಾಕಿಸ್ತಾನವನ್ನು ಹಿಮ್ಮೆಟ್ಟಿಸುತ್ತಿವೆ. ಭಾರತೀಯ ಸೈನಿಕರ ಪ್ರತಿದಾಳಿಯಿಂದ ಹೆದರಿರುವ ಪಾಕಿಸ್ತಾನ ಈಗ ಬಿಎಸ್ಎಫ್ ಸೈನಿಕರು ಪ್ರತಿದಾಳಿ ಮಾಡಬಾರದು ಎಂಬುದಾಗಿ ಕೋರುತ್ತೇವೆ ಎಂದು ಭಾರತೀಯ ಸೈನ್ಯಕ್ಕೆ ಮನವಿ ಮಾಡಿದೆ.

ಪಾಕಿಸ್ತಾನ ಗಡಿಯಲ್ಲಿ ಎಂದಿಗೂ ಶಾಂತಿಯನ್ನೇ ಬಯಸುತ್ತದೆ. ಮುಂದೆ ಪಾಕಿಸ್ತಾನಿ ಸೈನಿಕರು ಭಾರತದೊಳಕ್ಕೆ ನುಸುಳುವುದಿಲ್ಲ. ಗಡಿಯಲ್ಲಿ ಶಾಂತಿ ನೆಲೆಸುವ ದೃಷ್ಟಿಯಿಂದ ಬಿಎಸ್ಎಫ್ ಸೈನಿಕರು ಪಾಕಿಸ್ತಾನದ ಮೇಲೆ ನಡೆಸುತ್ತಿರುವ ಪ್ರತಿದಾಳಿ ನಿಲ್ಲಿಸಬೇಕು ಎಂದು ಪಾಕಿಸ್ತಾನ ಭಾರತೀಯ ಸೈನ್ಯಕ್ಕೆ ಅಂಗಲಾಚಿ ಬೇಡಿಕೆಕೊಂಡಿದೆ.

ಕಳೆದ ಮೂರು ದಿನಗಳಿಂದ ಪಾಕಿಸ್ತಾನ ಗಡಿಯಲ್ಲಿ ಅಪ್ರಚೋದಿತ ದಾಳಿ ಮಾಡುವ ಮೂಲಕ ಭಾರತೀಯ ಸೈನಿಕರಿಗೆ ತಲೆನೋವು ತಂದಿತ್ತು. ಆದರೆ ವೀರ ಬಿಎಸ್ಎಫ್ ಯೋಧರು ಪಾಕಿಸ್ತಾನ ಒಳನುಗ್ಗಿ, ಪಾಪಿರಾಷ್ಟ್ರದ ಸೇನಾನೆಲೆಗಳನ್ನು ಧ್ವಂಸ ಮಾಡಿದ್ದರು. ಇದರಿಂದ ಪಾಕಿಸ್ತಾನಕ್ಕೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾನಿಯಾಗಿತ್ತು. ಹಾಗಾಗಿ ಪಾಕಿಸ್ತಾನ ಭಾರತದ ಕಾಲು ಹಿಡಿದು ಪ್ರತಿದಾಳಿ ನಿಲ್ಲಿಸುವಂತೆ ಮನವಿ ಮಾಡಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search