• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ವಿರುದ್ಧ ಅಭಿಯಾನ ಆರಂಭಿಸಿದ್ದ ಚರ್ಚ್ ಮುಖ್ಯಸ್ಥರಿಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಉತ್ತರ ಕೊಟ್ಟ ಅಮಿತ್ ಶಾ!

TNN Correspondent Posted On May 23, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇದುವರೆಗೆ ಪ್ರತಿಪಕ್ಷಗಳು ಮಾತ್ರ ಇದ್ದವು ಎಂದೇ ಭಾವಿಸಿದ್ದೆವು. ಆದರೆ ಭಾರತದ ಹಿಂದೂಗಳನ್ನು ಮತಾಂತರ ಮಾಡಲೆಂದೇ ನಿರ್ಮಿಸಿರುವ ಚರ್ಚ್ ಗಳೂ ಸಹ ಮೋದಿಯವರನ್ನು ವಿರೋಧಿಸುತ್ತವೆ ಎಂಬುದು ಇತ್ತೀಚೆಗೆ ದೆಹಲಿ ಚರ್ಚ್ ಒಂದು ಮೋದಿ ವಿರುದ್ಧ 2019ರ ಚುನಾವಣೆಯಲ್ಲಿ ಕ್ಯಾಂಪೇನ್ ಮಾಡಬೇಕು ಎಂದು ಪತ್ರದ ಮೂಲಕ ಕರೆ ಕೊಟ್ಟಿದ್ದೇ ಸಾಕ್ಷಿಯಾಗಿದೆ.

ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಥವಾ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ ದೆಹಲಿಯ ಚರ್ಚ್ ಮುಖ್ಯಸ್ಥರಿಗೆ ಸರಿಯಾಗಿಯೇ ಛಾಟಿಯೇಟು ನೀಡಿದ್ದಾರೆ.

ಯಾವುದೇ ಧರ್ಮ ಹಾಗೂ ಧರ್ಮದ ಪ್ರಚಾರಕರು ಅಥವಾ ಮುಖ್ಯಸ್ಥರು ರಾಜಕೀಯದಿಂದ ದೂರ ಇರಬೇಕು. ಆದರೆ ದೆಹಲಿಯ ಚರ್ಚ್ ನ ಆರ್ಚ್ ಬಿಷಪ್ ಕೇಂದ್ರ ಸರ್ಕಾರದ ವಿರುದ್ದ ಹೀಗೆ ಅಭಿಯಾನ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಛಾಟಿ ಬೀಸಿದ್ದಾರೆ.

ನಾವು ದೇಶದ ಎಲ್ಲ ಸಮುದಾಯಗಳನ್ನು, ಜಾತಿ-ಜನಾಂಗದವರನ್ನು ಒಂದೇ ರೀತಿಯಾಗಿ ಕಾಣುತ್ತೇವೆ ಹಾಗೂ ಗೌರ ಭಾವನೆಯನ್ನು ಹೊಂದಿದ್ದೇವೆ. ಆದರೆ ಯಾರೂ ಧರ್ಮದ ಆಧಾರದ ಮೇಲೆ ರಾಜಕೀಯ ಪಕ್ಷವನ್ನು ಬೆಂಬಲಿಸುವುದಾಗಲಿ, ಅವರ ಪರ ವಹಿಸಕೊಂಡು ಮಾತನಾಡುವುದಾಗಲಿ ಮಾಡಬಾರದು. ನಾವು ಇದರ ವಿರುದ್ಧ ಇದ್ದೇವೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಕ್ರೈಸ್ತ ಧರ್ಮೀಯರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿದ್ದಾರೆ. ಎಲ್ಲ ಧರ್ಮದವರನ್ನು ಮೋದಿ ಇಷ್ಟಪಡುತ್ತಾರೆ. ಆದರೆ ಯಾವ ದೃಷ್ಟಿಯಿಂದ ಚರ್ಚ್ ಮುಖ್ಯಸ್ಥರು ಹೀಗೆ ಪ್ರಕಟಣೆ ಹೊರಡಿಸಿದ್ದಾರೋ ಗೊತ್ತಿಲ್ಲ. ಒಂದು ಧರ್ಮದ ಮುಖಂಡರು ಹೀಗೆ ರಾಜಕೀಯದಲ್ಲಿ ಮೂಗು ತೂರಿಸುವುದು ಸರಿಯಲ್ಲ ಎಂದು ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search