• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾಗಳ ಹಿಂದೂ ವಿರೋಧಿತನಕ್ಕೆ ಮತ್ತೊಂದು ನಿದರ್ಶನ, ಮ್ಯಾನ್ಮಾರ್ ನಲ್ಲಿ ಹಿಂದೂಗಳ ಹತ್ಯೆ

TNN Correspondent Posted On May 23, 2018
0


0
Shares
  • Share On Facebook
  • Tweet It

ಯಾಂಗೂನ್: ಭಾರತದಲ್ಲಿ ಹಾಗೇನೆ. ಮುಸ್ಲಿಮರು ಎಂದ ಕೂಡಲೇ ಅವರು ಎಷ್ಟೇ ಅಪಾಯಕಾರಿಯಾದರೂ ನಮ್ಮವರು ಎಂಬ ಭಾವನೆ ಇಲ್ಲಿನ ಮುಸ್ಲಿಂ ಮುಖಂಡರಿಗೆ, ರಾಜಕಾರಣಿಗಳಿಗೆ, ಕಾಂಗ್ರೆಸ್ಸಿಗರಿಗೆ ಕರಳು ಚುರುಕ್ ಅನ್ನುತ್ತದೆ. ಈ ಮಾತಿಗೆ ನಿದರ್ಶನವಾಗಿ ವಿಶ್ವಕ್ಕೇ ತಲೆನೋವಾಗುವ ಲಕ್ಷಣ ಇರುವ, ಭಾರತದಲ್ಲಿ ಬಂದು ನೆಲೆಸಿರುವ ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಬೇಕು ಎಂಬ ವಾದವೇ ಇವರ ಆಂತರ್ಯಕ್ಕೆ ಕನ್ನಡಿ ಹಿಡಿಯುತ್ತದೆ.

ಆದರೆ ಈ ರೋಹಿಂಗ್ಯಾ ಮುಸ್ಲಿಮರು ಮಾತ್ರ ತಾವು ಮಾನವ ವಿರೋಧಿಗಳು, ಅದರಲ್ಲೂ ಹಿಂದೂಗಳನ್ನು ಕಂಡರೆ ಆಗದು ಎಂಬ ಉದ್ದೇಶಕ್ಕೆ ಮ್ಯಾನ್ಮಾರ್ ನಲ್ಲೇ ಉತ್ತಮ ನಿದರ್ಶನ ಸಿಕ್ಕಿದ್ದು, ಕಳೆದ ವರ್ಷದ ಆಗಸ್ಟ್ ನಲ್ಲಿ ರೋಹಿಂಗ್ಯಾ ಮುಸ್ಲಿಮರ ತಂಡವೊಂದು ಸುಮಾರು 99ಕ್ಕೂ ಹೆಚ್ಚು ಹಿಂದೂಗಳನ್ನು ಕೊಂದಿದೆ ಎಂದು ತಿಳಿದುಬಂದಿರುವುದು ಆತಂಕ ಮೂಡಿಸಿದೆ.

ಹೌದು, ಈ ಕುರಿತು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಎಂಬ ಸಂಸ್ಥೆ ವರದಿ ಬಿಡುಗಡೆ ಮಾಡಿದ್ದು, ಪೂರ್ವ ಮ್ಯಾನ್ಮಾರ್ ನಲ್ಲಿ ಕಳೆದ ವರ್ಷ 99ಕ್ಕೂ ಹಿಂದೂಗಳನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ಹಿಂದೂಗಳನ್ನು ಭಯಭೀತಗೊಳಿಸಿದೆ.

ಆಸ್ರಾ ಎಂಬ ರೋಹಿಂಗ್ಯಾಗಳ ತಂಡವೊಂದು ಈ ಕೃತ್ಯ ಎಸಗಿದ್ದು, ಹಿಂದೂಗಳ ಮಹಿಳೆಯರು, ಮಕ್ಕಳು ಹಾಗೂ ಪುರುಷರು ಸೇರಿ 99ಕ್ಕೂ ಅಧಿಕ ಜನರನ್ನು ಕೊಂದಿದೆ. ಇದರಲ್ಲಿ ಸುಮಾರು 53 ಜನರನ್ನು ಕೊಲೆ ಮಾಡುವ ಮುನ್ನ ಬಲವಂತವಾಗಿ ಇಸ್ಲಾಮಿಗೆ ಮತಾಂತರ ಸಹ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಮ್ಯಾನ್ಮಾರ್ ನಲ್ಲಿ ಬೌದ್ಧರ ವಿರುದ್ಧ ಸಮರ ಸಾರಿರುವ ರೋಹಿಂಗ್ಯಾ ಮುಸ್ಲಿಮರು ಈಗ ಹಿಂದೂಗಳ ವಿರುದ್ಧವೂ ಕಿಡಿಕಾರುತ್ತಿದ್ದಾರೆ. ಗ್ರಾಮದಲ್ಲಿರುವ ಹಿಂದೂಗಳು ಏಕಾಏಕಿ ಕಾಣೆಯಾಗುತ್ತಿದ್ದಾರೆ. ಸುಮಾರು 70 ಸಾವಿರಕ್ಕೂ ಅಧಿಕ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಅಕ್ರಮವಾಗಿ ವಲಸೆ ಹೋಗಿ ಅಲ್ಲೂ ತಲೆನೋವಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಮಾತ್ರ ಇಂತಹವರಿಗೆ ಪೋಷಣೆ ಮಾಡಬೇಕು ಎನ್ನುತ್ತಾರೆ. ಬುದ್ಧಿ ಬೇಡವೇ ಇವರಿಗೆ!

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search