• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಎಂದರೇ ವಿರೋಧ ಪಕ್ಷಗಳಿಗಷ್ಟೇ ಅಲ್ಲ, ನಕ್ಸಲರಿಗೂ ನಡುಕ.. ಅದಕ್ಕಿಲ್ಲಿದೆ ನೋಡಿ ಸಾಕ್ಷಿ

TNN Correspondent Posted On May 24, 2018
0


0
Shares
  • Share On Facebook
  • Tweet It

ರಾಯಪುರ: ದೇಶಾದ್ಯಂತ ಕೆಂಪು ಉಗ್ರರ ಅಟ್ಟಹಾಸವನ್ನು ಮಟ್ಟ ಹಾಕುತ್ತಿರುವ ಬಿಜೆಪಿ ವಿರುದ್ಧ ನಕ್ಸಲರು ತಮ್ಮ ದ್ವೇಷ ಮುಂದುವರಿಸಿದ್ದು, ಬಿಜೆಪಿ ಮುಖಂಡರನ್ನು ಗುರಿಯಾಗಿಟ್ಟುಕೊಂಡು ಬಾಂಬ್ ದಾಳಿ ನಡೆಸುವ ಮೂಲಕ ತಮ್ಮ ಬಿಜೆಪಿ ವಿರೋಧಿ ನಿಲುವನ್ನು ಬಹಿರಂಗಪಡಿಸಿದ್ದಾರೆ.

ಛತ್ತೀಸಗಢದ ಕಂಕೇರ್‌ ಜಿಲ್ಲೆಯಲ್ಲಿರುವ ಬಿಜೆಪಿ ಸಂಸದ ವಿಕ್ರಂ ಉಸೇಂದಿ ಅವರ ತೋಟದ ಮನೆ ಮೇಲೆ ಸುಧಾರಿತ ಸ್ಫೋಟಕ ಬಳಸಿ ನಕ್ಸಲರು ದಾಳಿ ಮಾಡುವ ಮೂಲಕ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ
‘ನಕ್ಸಲರ ಗುಂಪು ಬಿಜೆಪಿ ಸಂಸದರ ತೋಟದ ಮನೆಗೆ ಬಂದು ಅಲ್ಲಿದ್ದ ಕಾವಲುಗಾರನಿಗೆ ಹೆದರಿಸಿ, ಕಳುಹಿಸಿದ್ದಾರೆ. ನಂತರ ಸ್ಫೋಟಕಗಳನ್ನು ಬಳಸಿ ಎರಡು ಕೊಠಡಿಗಳ ಮೇಲೆ ಬಾಂಬ್ ದಾಳಿ ಮಾಡಿ, ಪರಾರಿಯಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರ ಒಂದು ತಂಡ ಸ್ಥಳಕ್ಕೆ ಧಾವಿಸಿದ್ದು, ನಕ್ಸಲರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಭದ್ರತಾ ಪಡೆಗಳ ಗಸ್ತು ತಿರುಗಾಟವನ್ನು ತೀವ್ರಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಗೊಳಗಾಗಿರುವ ಮನೆ ಸಮೀಪದಲ್ಲೇ ಮುಖ್ಯಮಂತ್ರಿ ರಮಣ್‌ ಸಿಂಗ್‌ ಅವರು ಬುಧವಾರ ಭೇಟಿ ನೀಡುವವರಿದ್ದರು. ಬಿಜೆಪಿ ಸಂಸದರ ತೋಟದ ಮನೆ ಮೇಲೆ ನಕ್ಸಲರು ಮಂಗಳವಾರ ರಾತ್ರಿ ಬಾಂಬ್‌ ದಾಳಿ ನಡೆಸಿ, ಎರಡು ಕೊಠಡಿಗಳನ್ನು ಧ್ವಂಸಗೊಳಿಸಿದ್ದಾರೆ. ದಾಳಿಯ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಂಕೇರದಲ್ಲಿರುವ ತೋಟದ ಮನೆಯಿಂದ 15 ಕಿ.ಮೀ. ದೂರದಲ್ಲಿರುವ ಅಂತಗಾರ್ಹಗೆ ‘ವಿಕಾಸ ಯಾತ್ರೆ’ಯ ಅಂಗವಾಗಿ ಮುಖ್ಯಮಂತ್ರಿ ರಮಣ್‌ ಸಿಂಗ್‌ ಅವರ ಭೇಟಿ ನಿಗದಿಯಾಗಿತ್ತು.  ದಾಳಿ ಮಾಡಿರುವ ನಕ್ಸಲರು ಸ್ಥಳದಲ್ಲಿ ವಿಕಾಸ್ ಯಾತ್ರೆಯನ್ನು ಜನರು ಉಲ್ಲಂಘಿಸಬೇಕು. ಸರ್ಕಾರದ ವಿರುದ್ಧ ಹೋರಾಡಬೇಕು ಎಂಬ ಬಿತ್ತಿ ಪತ್ರವನ್ನು ಬಿಟ್ಟು ಹೋಗಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search