• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೆಕ್ ಇನ್ ಇಂಡಿಯಾ ಎಫೆಕ್ಟ್: ಭಾರತವಾಗಲಿದೆ ಯುದ್ಧ ವಿಮಾನಗಳ ರಫ್ತು ಮಾಡುವ ಮಳಿಗೆ

TNN Correspondent Posted On May 27, 2018
0


0
Shares
  • Share On Facebook
  • Tweet It

ವಾಷಿಂಗಟನ್: ಒಂದು ಕಾಲದಲ್ಲಿ ಯುದ್ಧ ವಿಮಾನಗಳು, ಯುದ್ಧಾಸ್ತ್ರಗಳಿಗಾಗಿ ವಿದೇಶಗಳನ್ನು ಅವಲಂಭಿಸಿದ ಭಾರತ ಇದೀಗ ಯುದ್ಧಾಸ್ತ್ರಗಳಲ್ಲಿ ಸ್ವಾವಲಂಭಿಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ, ಸ್ವದೇಶಿ ಕಲ್ಪನೆ ದೇಶವನ್ನು ಸ್ವಾವಲಂಭಿಯಾಗುವತ್ತ ಕರೆದ್ಯೊಯುತ್ತಿದೆ. ಅದಕ್ಕೆ ಸಾಕ್ಷಿಯಾಗಿ ಅಮೆರಿಕದ ಲೋಕ್ ಹಿಡ್ ಸಂಸ್ಥೆ ಭಾರತದ ಬಗ್ಗೆ ಹೊಗಳಿಕೆಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಎಫ್ -16 ಜೆಟ್ ಯುದ್ಧ ವಿಮಾನಗಳನ್ನು ಸ್ವದೇಶಿಯವಾಗಿ ಸಿದ್ಧಪಡಿಸುವ ಮೂಲಕ ಭಾರತದ ವಿಶ್ವದ ನಾನಾ ದೇಶಗಳಿಗೆ ಯುದ್ಧ ವಿಮಾನಗಳನ್ನು ರಫ್ತು ಮಾಡುವ ಮಳಿಗೆಯಾಗಿ ಪರಿವರ್ತನೆಯಾಗಲಿದೆ ಎಂದು ಜನಪ್ರಿಯ ಜಾಗತಿಕ ಎರೋಸ್ಪೇಸ್ ಸಂಸ್ಥೆ ಲೋಕ್ ಹೀಡ್ ಸಂಸ್ಥೆ ಶ್ಲಾಘನೆ ವ್ಯಕ್ತಪಡಿಸಿದೆ. ಭಾರತ ಈ ಮೂಲಕ ಲಾಭದಾಯಕ ಮಾರುಕಟ್ಟೆಯಾಗಿ ಪರಿವರ್ತನೆಯಾಗಲಿದ್ದು, ವಿಶ್ವಕ್ಕೆ ಜೆಟ್ ಏರ್ ವೇಸ್ ವಿಮಾನಗಳನ್ನು ಪೂರೈಸುವ ಕೇಂದ್ರ ಸ್ಥಾನವಾಗಲಿದೆ. ಇದಕ್ಕೆ ಮೆಕ್ ಇನ್ ಇಂಡಿಯಾ ಕಲ್ಪನೆ ಪೂರಕವಾಗಲಿದೆ ಎಂದು ಲೋಕ್ ಹೀಡ್ ಸಂಸ್ಥೆ ತಿಳಿಸಿದೆ.

ಭಾರತದ ನೂತನ, ಅತ್ಯಾಧುನಿಕ ತಂತ್ರಜ್ಞಾನಗಳನ್ನು ಹೊಂದುವ ಮೂಲಕ ವಿಶ್ವಾಸಾರ್ಹ ಸಾಧನೆಗಳನ್ನು ಉತ್ಪಾದಿಸುವ ಸಾಮರ್ಥ್ಯ ಬೆಳೆಸಿಕೊಂಡಿದೆ. ಭಾರತಕ್ಕೆ ಎಫ್ -16 ಯುದ್ಧ ವಿಮಾನಗಳನ್ನು ಸಿದ್ಧಪಡಿಸುವ ಸಾಮರ್ಥ್ಯ ಹೊಂದಿದೆ. ಆದ್ದರಿಂದ ಇತರ ರಾಷ್ಟ್ರಗಳು ಭಾರತದಿಂದ ಎಫ್ -16 ಯುದ್ಧ ವಿಮಾನ ಖರೀದಿಗೆ ಮುಂದಾಗುತ್ತಿವೆ ಎಂದು ಲೋಕ್ ಹೀಡ್ ಸಂಸ್ಥೆ ಉಪಾಧ್ಯಕ್ಷ ವಿವೇಕ್ ಲಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶ್ವಾದ್ಯಂತ ಎಫ್-16 ಯುದ್ಧ ವಿಮಾನಗಳಿಗೆ ಭಾರಿ ಬೇಡಿಕೆಯಿದ್ದು, ಭಾರತ ಎಲ್ಲ ರಾಷ್ಟ್ರಗಳ ಬೇಡಿಕೆಯನ್ನು ಪೂರೈಸುವ ತಾಕತ್ತು ಹೊಂದಿದೆ. ಅಲ್ಲದೇ ಅತ್ಯಾಧುನಿಕ ಫೈಟರ್ ರಾಡಾರ್ ತಂತ್ರಜ್ಞಾನ, ಎಫ್ -22, ಎಫ್ 35 ಎಇಎಸ್ ಎ ಸರಣಿಯ ಮಟ್ಟದ ಉನ್ನತ ತಂತ್ರಜ್ಞಾನವನ್ನು ಹೊಂದಿದೆ. ಭಾರತದಲ್ಲಿ ಉತ್ಪಾದಿಸಲಾಗುತ್ತಿರುವ ಯುದ್ಧ ವಿಮಾನಗಳು ವಿಶೇಷ ಸಾಮರ್ಥ್ಯವನ್ನು ಹೊಂದಿವೆ ಎಂದು ಲಾಲ್ ತಿಳಿಸಿದ್ದಾರೆ. ಇದು ಭವಿಷ್ಯದಲ್ಲಿ ಭಾರತಕ್ಕೆ ಭಾರಿ ಆದಾಯ ತಂದು ಕೊಡುವ ಉದ್ಯಮವಾಗಲಿದೆ.

 

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search