• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾನು ಕಾಂಗ್ರೆಸ್ಸಿನ ಮುಲಾಜಿಯಲ್ಲಿದ್ದೇನೆ ಜನರದಲ್ಲ: ಸಿಎಂ ಕುಮಾರಸ್ವಾಮಿ

TNN Correspondent Posted On May 27, 2018


  • Share On Facebook
  • Tweet It

ಬೆಂಗಳೂರು:  ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಸರ್ಕಾರ ಆಡಳಿತಕ್ಕೆ ಬಂದಾಗಲೇ ನಾನು ಆಕಸ್ಮಿಕ ಶಿಶು ಎಂದು ಹೇಳುವ ಮೂಲಕ ಸರ್ಕಾರದ ಮೇಲೆ ತಮ್ಮ ಹಿಡಿತ ತಾತ್ಕಾಲಿಕ ಎಂಬ ಸಂದೇಶ ನೀಡಿದ ಸಿಎಂ  ಕುಮಾರಸ್ವಾಮಿ ಇದೀಗ ಮತ್ತೊಮ್ಮೆ ಕೋಟ್ಯಂತರ ಕನ್ನಡಿಗರನ್ನು ಅವಮಾನಿಸಿದ್ದಾರೆ.

ಕಾಂಗ್ರೆಸ್ ತಮಗೆ ಬೆಂಬಲ ನೀಡಿದೇ ಎಂಬ ಏಕೈಕ ಕಾರಣಕ್ಕೆ ತಮ್ಮ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಮರೆತು ಕುಮಾರಸ್ವಾಮಿ ‘ನಾನು ಆರೂವರೆ ಕೋಟಿ ಕನ್ನಡಿಗರ ಮುಲಾಜಿನಲ್ಲಿ ಇಲ್ಲ. ಕೇವಲ ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂದು ಹೇಳುವ ಮೂಲಕ ರಾಜ್ಯದ ಜನರಿಗೆ ಅವಮಾನ ಮಾಡಿದ್ದಾರೆ.

ತಾವೇ ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದಂತೆ ಸಾಲ ಮನ್ನಾ ಮಾಡುವಂತೆ ವಿಪಕ್ಷ ಬಿಜೆಪಿ ಆಗ್ರಹಿಸುವ ಕುರಿತು ಪ್ರತಿಕ್ರಿಯಿಸಿರುವ ಅವರು, ಸಾಲ ಮನ್ನಾ ಮಾಡಿದ್ದರೇ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಡಿ ಎಂದು ಒತ್ತಡ ಹೇರುವ ಅಗತ್ಯವಿಲ್ಲ. ಸಚಿವ ಸಂಪುಟ ವಿಸ್ತರಣೆ ಆಗಿಲ್ಲ. ಒಂದು ವಾರ ಕಾಲಾವಕಾಶ ಕೊಡಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಕ್ಕೆ ಬಂದ ನಂತರವಾದರೂ ಕಾಂಗ್ರೆಸ್ ನ ಐದು ವರ್ಷದ ಅಂಧಾಡಳಿತಕ್ಕೆ ಕೊನೆ ಹಾಡುತ್ತಾರೆ ಎಂಬ ನಂಬಿಕೆ ಅವರ ತಾತ್ಕಾಲಿಕ ಶಿಶು, ಕಾಂಗ್ರೆಸ್ಸಿನ ಅಡಿಯಾಳು ಎಂಬ ಹೇಳಿಕೆಗಳು ಹುಸಿ ಮಾಡಿವೆ. ಕುಮಾರಸ್ವಾಮಿಯವರು ಕಾಂಗ್ರೆಸ್ ಅಡಿಯಾಳಾಗಿದ್ದೇನೆ ಎಂದು ಹೇಳಿರುವುದು ಆಡಳಿತಾತ್ಮಕ ದೃಷ್ಟಿಯಿಂದ, ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಸರಿಯಲ್ಲ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search