• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುಂಡಪೋಕರಿಗಳಿಂದ ಮಹಿಳೆಯರು ತಮ್ಮ ರಕ್ಷಣೆ ಮಾಡಿಕೊಳ್ಳಲು ವಿಎಚ್ ಪಿ ಏನು ಮಾಡಲು ಹೊರಟಿದೆ ಗೊತ್ತಾ?

TNN Correspondent Posted On May 30, 2018
0


0
Shares
  • Share On Facebook
  • Tweet It

ದೇಶದ ಹಲವೆಡೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗುತ್ತಿವೆ, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ, ಆಳುವ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಬುದ್ಧಿಜೀವಿಗಳು, ಹಲವು ಸಂಘಟನೆಗಳು ಜೋರು ಬೊಬ್ಬೆ ಹಾಕುತ್ತವೆಯೇ ಹೊರತು, ಅದಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಸಹಕಾರ ನೀಡುವುದಿಲ್ಲ.

ಆದರೆ, ವಿಶ್ವ ಹಿಂದೂ ಪರಿಷತ್ ಮಾತ್ರ ಉತ್ತಮ ಕಾರ್ಯಕ್ಕೆ ಮುಂದಾಗಿದ್ದು, ಹೆಣ್ಣುಮಕ್ಕಳಿಗೆ ಪುಂಡಪೋಕರಿಗಳಿಂದ, ಕಾಮುಕರಿಂದ ಹೇಗೆ ರಕ್ಷಿಸಿಕೊಳ್ಳಬೇಕು ಎಂಬ ಕುರಿತು ತರಬೇತಿ ನೀಡಲು ಯೋಜನೆ ರೂಪಿಸಿದೆ.

ಹೌದು, ವಿಶ್ವ ಹಿಂದೂ ಪರಿಷತ್ ನ ದುರ್ಗಾ ವಾಹಿನಿ ಎಂಬ ಮಹಿಳಾ ವಿಭಾಗವೂ ಈ ಕಾರ್ಯಕ್ಕೆ ಮುಂದಾಗಿದ್ದು, ದೇಶಾದ್ಯಂತ ಹೆಣ್ಣು ಮಕ್ಕಳಿಗೆ ಕಾಮುಕರಿಂದ ರಕ್ಷಣೆ ಪಡೆಯಲು ಸ್ಟಿಕ್ ಫೈಟಿಂಗ್, ಶೂಂಟಿಂಗ್, ಕರಾಟೆ ಹಾಗೂ ಜೂಡೋ ವಿದ್ಯೆ ಕಲಿಸಲು ತೀರ್ಮಾನಿಸಿದೆ.

ಅಷ್ಟೇ ಅಲ್ಲ, ದುರುಳರು ಮೈಮೇಲೆ ಬಿದ್ದಾಗ ಹೇಗೆ ಪ್ರತಿಕ್ರಿಯಿಸಬೇಕು, ಅವರಿಂದ ಹೇಗೆ ತಪ್ಪಿಸಿಕೊಳ್ಳಬೇಕು, ಆ ಕುರಿತು ಇರುವ ಉಪಾಯಗಳು ಯಾವವು, ಯಾವ ಸಮಯದಲ್ಲಿ ಎಂತಹ ಜಾಗದಲ್ಲಿ ತಿರುಗಾಡಬಾರದು ಸೇರಿ ಹಲವು ವಿಷಯಗಳ ಕುರಿತು ಹೆಣ್ಣುಮಕ್ಕಳಿಗೆ ತರಬೇತಿ ನೀಡಲಾಗುತ್ತದೆ.

ಒಟ್ಟಿನಲ್ಲಿ ದೇಶಾದ್ಯಂತ ದಿನೇದಿನೇ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗುತ್ತಿದ್ದು. ವಿಶ್ವ ಹಿಂದೂ ಪರಿಷತ್ ಹೀಗೆ ಮಹಿಳೆಯರಿಗೆ ತರಬೇತಿ ನೀಡಲು ಮುಂದಾಗಿರುವುದು ಶ್ಲಾಘನೀಯವಾಗಿದೆ. ಆದಾಗ್ಯೂ ಕೇಂದ್ರ ಸರ್ಕಾರ 12 ವರ್ಷದೊಳಗಿನ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದರೆ ಗಲ್ಲುಶಿಕ್ಷೆ ವಿಧಿಸುವ ಕಾಯಿದೆ ಜಾರಿ ಮಾಡಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search