• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ದಲಿತ ವ್ಯಕ್ತಿ ಕ್ರಿಶ್ಚಿಯನ್ ಗೆ ಮತಾಂತರವಾಗಿದ್ದೇ ಆತ ಮಾಡಿದ ದೊಡ್ಡ ತಪ್ಪಾಯಿತಾ?

TNN Correspondent Posted On June 1, 2018
0


0
Shares
  • Share On Facebook
  • Tweet It

ತಿರುವನಂತಪುರ: ಈ ಕ್ರಿಶ್ಚಿಯನ್ ಮಿಷನರಿಗಳು ದಲಿತರು, ಬಡವರಿಗೆ ಹಣದ ಆಸೆ ನೀಡಿ, ಹೇಗೆ ಅವರು ಅತ್ತ ಕ್ರಿಶ್ಚಿಯನ್ನರೂ ಅಲ್ಲದೆ, ಇತ್ತ ದಲಿತರೂ ಆಗಿರದೆ ಜೀವನ ನಡೆಸುವಂತೆ ಮಾಡುತ್ತಾರೆ ಎಂಬುದಕ್ಕೆ ಕೇರಳದಲ್ಲಿ ನಿದರ್ಶನವೊಂದು ದೊರೆತಿದೆ.

ಹೌದು, ಕೇರಳದ ಕೊಲ್ಲಂ ಜಿಲ್ಲೆಯ ಥೆನ್ಮಾಲಾ ದಲಿತನಾಗಿದ್ದು, ಬಳಿಕ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕೆವಿನ್ ಜೋಸೆಫ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ಕ್ರಿಶ್ಚಿಯನ್ ಗೆ ಮತಾಂತರವಾದ ಬಳಿಕ, ಮೂಲ ಕ್ರಿಶ್ಚಿಯನ್ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದರೆ ಯುವತಿ ಮನೆಯಲ್ಲಿ ಮದುವೆ ಒಪ್ಪದೆ, ಈಗ ಯುವಕನನ್ನು ಕೊಲೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಕೊಟ್ಟಾಯಂ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದು, ಕ್ರಿಶ್ಚಿಯನ್ ಯುವತಿಯ ಸಹೋದರ ಶಾನು ಚಾಕೋ, ಆತನ ತಂದೆ ಚಾಕೋ ಸೇರಿ 10 ಜನರ ವಿರುದ್ಧ ಅಪಹರಣ, ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಾಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನೂ ಅಮಾನತುಗೊಳಿಸಿದ್ದು, ವಿಚಾರಣೆ ನಡೆಯುತ್ತಿದೆ.

ಕೆವಿನ್ ಹಾಗೂ ಕ್ರಿಶ್ಚಿಯನ್ ಯುವತಿ ಕೊಟ್ಟಾಯಂನ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವಾಗ ಪರಿಚಯವಾಗಿದ್ದು, ಕೆಲವೇ ದಿನಗಳಲ್ಲಿ ಸ್ನೇಹ ಪ್ರೀತಿಗೆ ತಿರುಗಿದೆ. ಅದಾದ ಬಳಿಕ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದು, ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.

ಯುವತಿಯ ಕುಟುಂಬಸ್ಥರು ಕೆವಿನ್ ನನ್ನು ತಿರಸ್ಕರಿಸಲು, ಆತ ಮೂಲ ದಲಿತನಾಗಿರುವುದೇ ಆಗಿದೆ. ಆದರೂ ಯುವಕ-ಯುವತಿ ರಿಜಿಸ್ಟರ್ಡ್ ಆಫೀಸಿನಲ್ಲಿ ಮದುವೆಯಾಗಿದ್ದರು. ಆದರೂ ಯುವತಿಯ ಕುಟುಂಬಸ್ಥರು ವೈರತ್ವ ಮೆರೆದು ಯುವಕನನ್ನು ಕೊಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಹೇಳಿ ಯುವಕ ಕ್ರಿಶ್ಚಿಯನ್ ಗೆ ಮತಾಂತರವಾಗಿದ್ದೇ ತಪ್ಪಾ? ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾದರೂ ಇಂತಹ ಭೇದ-ಭಾವ ಏಕೆ? ಯಾವ ಪಾದ್ರಿ ಇದಕ್ಕೆ ಉತ್ತರಿಸುತ್ತಾರೆ?

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search