• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಯಾವ ರಾಷ್ಟ್ರದಿಂದ ಸ್ಪೈಕ್ ಕ್ಷಿಪಣಿ ತರಿಸಿಕೊಳ್ಳುತ್ತಿದೆ ಗೊತ್ತಾ?

TNN Correspondent Posted On June 2, 2018
0


0
Shares
  • Share On Facebook
  • Tweet It

ನವದೆಹಲಿ: ಆ ಹೇಡಿ ಪಾಕಿಸ್ತಾನವನ್ನು ಎಂದಿಗೂ ನಂಬುವಂತಿಲ್ಲ. ಮಗ್ಗುಲಲ್ಲೇ ಕುಳಿತು ಶಾಂತಿ ಮಾತುಕತೆ ನಡೆಸಿ, ಹಿಂಬಾಗಿಲಿನಿಂದ ಉಗ್ರರು, ಸೈನಿಕರನ್ನು ಬಿಟ್ಟು ಉಪಟಳ ಮಾಡುತ್ತಿದೆ. ಇಂದಿಗೂ ಜಮ್ಮು-ಕಾಶ್ಮೀರದಲ್ಲಿ ಇಂತಹುದೇ ಉಪಟಳ ಮಾಡುತ್ತದೆ. ಆದರೆ ಭಾರತೀಯ ಸೈನಿಕರು ಸುಮ್ಮನಿರಬೇಕಿಲ್ಲ, ದಾಳಿ ಮಾಡಲು ಯತ್ನಿಸಿದ, ಮಾಡಿದ ಉಗ್ರರು, ಪಾಕಿ ಸೈನಿಕರನ್ನು ಹೊಡೆದುರುಳಿಸುತ್ತಿದ್ದಾರೆ.

ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಮಹತ್ತರ ನಿರ್ಧಾರವೊಂದನ್ನು ಕೈಗೊಂಡಿದ್ದು, ಶತ್ರುರಾಷ್ಟ್ರದ ಯುದ್ಧ ಟ್ಯಾಂಕರ್ ಗಳನ್ನು ಕ್ಷಣ ಮಾತ್ರದಲ್ಲಿ ಹೊಡೆದುರುಳಿಸುವ ಟ್ಯಾಂಕ್ ನಿರೋಧಕ ಸ್ಕೈಪ್ ಕ್ಷಿಪಣಿಗಳನ್ನು ಆಮದು ಮಾಡಿಕೊಳ್ಳಲು ಮುಂದಾಗಿದೆ.

ಈ ಕುರಿತು ಭಾರತ ಹಾಗೂ ಇಸ್ರೇಲ್ ನಡುವೆ ಮಹತ್ತರ ಮಾತುಕತೆ ಮುಗಿದಿದ್ದು, ಶೀಘ್ರದಲ್ಲೇ ಉಭಯ ರಾಷ್ಟ್ರಗಳ ನಡುವಿನ ಒಪ್ಪಂದ ಪ್ರಕಟವಾಗಲಿದೆ. ಈ ಸ್ಪೈಕ್ ಕ್ಷಿಪಣಿಗಳ ತಯಾರಿಕೆಯಲ್ಲಿ ಇಸ್ರೇಲ್ ಮುನ್ನಡೆಯಲ್ಲಿರುವ ಕಾರಣ ಹಾಗೂ ಇಸ್ರೇಲ್ ಜತೆ ಭಾರತದ ಸಂಬಂಧ ಉತ್ತಮವಾಗಿರುವ ಕಾರಣದಿಂದ ಇಸ್ರೇಲ್ ನಿಂದ ಖರೀದಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಟ್ಯಾಂಕ್ ನಿರೋಧಕ ಸ್ಪೈಕ್ ಕ್ಷಿಪಣಿಗಳು ಆಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಶತ್ರುರಾಷ್ಟ್ರಗಳ ಯುದ್ಧದ ಟ್ಯಾಂಕರ್ ಗಳನ್ನು ಕ್ಷಣಮಾತ್ರದಲ್ಲೇ ಹೊಡೆದುರುಳಿಸುವ ಶಕ್ತಿ ಹೊಂದಿವೆ. ಭಾರತಕ್ಕೆ ಪ್ರಸ್ತುತ ಇಂತಹ 8 ಸಾವಿರ ಕ್ಷಿಪಣಿಗಳ ಅವಶ್ಯವಿದ್ದು, ಮುಂದಿನ ಮೂರು ವರ್ಷದಲ್ಲಿ ಇಸ್ರೇಲ್ ಭಾರತಕ್ಕೆ ಬಹುತೇಕ ಕ್ಷಿಪಣಿ ಪೂರೈಸಲಿದೆ ಎಂದು ಮೂಲಗಳು ತಿಳಿಸಿವೆ.

 

0
Shares
  • Share On Facebook
  • Tweet It




Trending Now
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
  • Popular Posts

    • 1
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 2
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 3
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 4
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • 5
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?

  • Privacy Policy
  • Contact
© Tulunadu Infomedia.

Press enter/return to begin your search