• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿಗೆ ಮತ್ತೊಂದು ಗೌರವ, ಸಿಂಗಾಪುರದಲ್ಲಿ ಮೋದಿ ಹೆಸರಲ್ಲಿ ಅರಳಲಿದೆ ಹೂವೊಂದು!

TNN Correspondent Posted On June 2, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರು ಪ್ರಧಾನಿಯಾದ ಬಳಿಕ ಇಡೀ ವಿಶ್ವವೇ ಅವರನ್ನು ರತ್ನಗಂಬಳಿ ಹಾಸಿ ಸ್ವಾಗತಿಸುತ್ತಿದೆ. ಒಂದು ಕಾಲದಲ್ಲಿ ವೀಸಾ ಕೊಡಲು ನಿರಾಕರಿಸಿದ್ದ ಇದೇ ಅಮೆರಿಕ, ಈಗ ಮೋದಿ ತಮ್ಮ ದೇಶಕ್ಕೆ ಆಗಮಿಸುತ್ತಾರೆ ಎಂದರೆ ಹಬ್ಬದಂತೆ ಸಿದ್ಧಪಡಿಸುತ್ತದೆ. ಅಷ್ಟರಮಟ್ಟಿಗೆ ಮೋದಿ ಖ್ಯಾತಿ ವಿಶ್ವವ್ಯಾಪಿಯಾಗಿದೆ. ಭಾರತದ ಕೀರ್ತಿ ಪತಾಕೆಯೂ ಬಾನೆತ್ತರಕ್ಕೆ ಹಾರುತ್ತಿದೆ.

ಇಂತಹ ವಿಶ್ವನಾಯಕ ನರೇಂದ್ರ ಮೋದಿ ಅವರಿಗೆ ಸಿಂಗಾಪುರದಲ್ಲಿ ಮತ್ತೊಂದು ಗೌರವ ಲಭಿಸಿದ್ದು, ಇನ್ನು ಮುಂದೆ ಸಿಂಗಾಪುರದಲ್ಲಿ ನರೇಂದ್ರ ಮೋದಿ ಹೆಸರಿನಲ್ಲಿ ಪುಷ್ಪ ಅರಳಿದೆ.

ಹೌದು, ನರೇಂದ್ರ ಮೋದಿ ಅವರು ಸಿಂಗಾಪುರದ ರಾಷ್ಟ್ರೀಯ ಆರ್ಕಿಡ್ ಉದ್ಯಾನವನಕ್ಕೆ ಭೇಟಿ ನೀಡಿದ್ದು, ಇದರ ಸವಿನೆನಪಿಗಾಗಿ ಆರ್ಕಿಡ್ ಹೂವೊಂದಕ್ಕೆ ನರೇಂದ್ರ ಮೋದಿ ಅಂತ ಹೆಸರಿಟ್ಟಿದ್ದು, ಇನ್ನು ಮೇಲೆ ಈ ಹೂ ನರೇಂದ್ರ ಮೋದಿ ಅಂತಲೇ ಕರೆಸಿಕೊಳ್ಳಲಿದೆ.

ಸಿಂಗಾಪುರದ ರಾಷ್ಟ್ರೀಯ ಆರ್ಕಿಡ್ ಉದ್ಯಾನವನಕ್ಕೆ ನರೇಂದ್ರ ಮೋದಿ ಅವರು ಭೇಟಿ ಮಾಡಿದ ಸಂದರ್ಭದಲ್ಲಿ ಪುಷ್ಪವೊಂದಕ್ಕೆ ಡೆಂಡ್ರೊಬಿಯಮ್ ನರೇಂದ್ರ ಮೋದಿ ಎಂದು ಹೆಸರಿಡಲಾಗಿದೆ ಎಂಬುದಾಗಿ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪುರಾತನ ಹಿಂದೂ ದೇವಾಲಯ ಶ್ರೀ ಮಾರಿಯಮ್ಮನ್ ಗೂ ಭೇಟಿ ನೀಡಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ಖ್ಯಾತಿ ಜಾಸ್ತಿಯಾಗಿದ್ದು, ಅವರೂ ವಿಶ್ವನಾಯಕರಾಗುತ್ತಿದ್ದಾರೆ.

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search