• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರೋಹಿಂಗ್ಯಾ ಮುಸ್ಲಿಮರು ಭಾರತದೊಳಕ್ಕೆ ನುಸುಳದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಏನು ಮಾಡಿದೆ ಗೊತ್ತಾ?

TNN Correspondent Posted On June 3, 2018


  • Share On Facebook
  • Tweet It

ಮ್ಯಾನ್ಮಾರ್ ದೇಶಕ್ಕೇ ರೋಹಿಂಗ್ಯಾ ಮುಸ್ಲಿಮರು ಕಂಟಕವಾಗಿದ್ದಾರೆ. ದೇಶದ ಭದ್ರತೆಗೇ ಶಾಪವಾಗಿದ್ದಾರೆ. ಬಾಂಗ್ಲಾದೇಶ ಸಹ ರೋಹಿಂಗ್ಯಾಗಳ ಸಮಸ್ಯೆ ನಿವಾರಣೆಗೆ ಭಾರತದ ನೆರವು ಕೋರಿದ್ದಾರೆ. ಆದರೆ ಭಾರತದಲ್ಲಿರುವ ಪ್ರಗತಿಪರರು, ಬುದ್ಧಿಜೀವಿಗಳು, ಅಸಾದುದ್ದೀನ್ ಓವೈಸಿಯಂತಹವರು ಅವರನ್ನು ಸಾಕಬೇಕು ಎನ್ನುತ್ತಾರೆ.

ಆದರೆ ನರೇಂದ್ರ ಮೋದಿ ಸರ್ಕಾರ ದೇಶಕ್ಕೆ ಕಂಟಕವಾಗುವ ಯಾರನ್ನೂ ಬಿಡುವುದಿಲ್ಲ. ಹಾಗಾಗಿಯೇ ಕೇಂದ್ರ ಸರ್ಕಾರ ಭಾರತದಲ್ಲಿರುವ ರೋಹಿಂಗ್ಯಾ ಮುಸ್ಲಿಮರನ್ನು ಹೊರಹಾಕಲು ಚಿಂತನೆ ನಡೆಸಿದೆ ಹಾಗೂ ಹೊರಗಿನಿಂದ ಇವರು ದೇಶದೊಳಕ್ಕೆ ಬಾರದಂತೆ ನೋಡಿಕೊಳ್ಳಲು ಮುಂದಾಗಿದೆ.

ಈಗ ಕೇಂದ್ರ ಸರ್ಕಾರ ರೋಹಿಂಗ್ಯಾ ಮುಸ್ಲಿಮರು ಭಾರತದೊಳಕ್ಕೆ ಬಾರದಿರದಂತೆ ತಡೆಯಲು ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, ಜಮ್ಮು-ಕಾಶ್ಮೀರ ಸೇರಿ ದೇಶದ ಎಲ್ಲ ರಾಜ್ಯಗಳು ತಮ್ಮ ಗಡಿಯಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ತಡೆಯಲು ಯಾವ ಕ್ರಮ ಕೈಗೊಂಡಿದ್ದೀರಿ ಎಂಬುದರ ಕುರಿತು ವರದಿ ನೀಡುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಕೇಂದ್ರ ಗೃಹ ಸಚಿವಾಲಯ ಈ ಕುರಿತು ದೇಶದ ಎಲ್ಲ ರಾಜ್ಯ ಸರ್ಕಾರಗಳಿಗೂ ಪತ್ರ ಬರೆದಿದ್ದು, ಅದರಲ್ಲಿ ರೋಹಿಂಗ್ಯಾ ಮುಸ್ಲಿಮರು ಇಡೀ ದೇಶಕ್ಕೇ ಕಂಟಕವಾಗುತ್ತಿದ್ದಾರೆ. ಅವರು ದೇಶದ ಭದ್ರತೆಗೂ ಆತಂಕವಾಗಿ ಪರಿಣಮಿಸಿದ್ದಾರೆ. ಹಾಗಾಗಿ ರೋಹಿಂಗ್ಯಾ ಮುಸ್ಲಿಮರು ಭಾರತದೊಳಕ್ಕೆ ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಅಲ್ಲದೆ ಇದುವರೆಗೆ ರೋಹಿಂಗ್ಯಾ ಮುಸ್ಲಿಮರ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಹಾಗೂ ಇನ್ನು ಮುಂದೆ ತೆಗೆದುಕೊಳ್ಳುವ ಕ್ರಮಗಳಿಂದಾದ ಬದಲಾವಣೆ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರ ದೇಶದ ರಕ್ಷಣೆಗೆ ಈ ಕ್ರಮ ಕೈಗೊಂಡಿರುವುದು ಶ್ಲಾಘನೀಯವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search