• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮಾತೆಯನ್ನು ಮಳೆಯಲ್ಲಿ ನಿಲ್ಲಿಸಿದವನಿಗೆ 10 ದಿನ ಜೈಲುವಾಸ, 3 ಸಾವಿರ ದಂಡ ವಿಧಿಸಿದ ಕೋರ್ಟ್

TNN Correspondent Posted On June 4, 2018
0


0
Shares
  • Share On Facebook
  • Tweet It

ಮುಂಬೈ: 28 ಗೋವುಗಳನ್ನು ಮಳೆಯಲ್ಲಿ ನಿಲ್ಲಿಸಿ, ಯಾವುದೇ ಸೂಕ್ತ ವ್ಯವಸ್ಥೆ ಕಲ್ಪಿಸದ ವ್ಯಕ್ತಿಗೆ ಮುಂಬೈ ಮೆಟ್ರೋಪಾಲಿಟಿಯನ್ ಕೋರ್ಟ್ ಶಿಕ್ಷೆ ನೀಡುವ ಮೂಲಕ ಗೋಮಾತೆಯ ರಕ್ಷಣೆಯ ಮಹತ್ವ ಸಾರಿದೆ.    76 ವರ್ಷದ ಗೋಪಾಲ ಪುಲ್ಸುಂಗೆ ಶಿಕ್ಷೆಗೆ ಒಳಪಟ್ಟವರು. ಇವರು 28 ಗೋವುಗಳಿಗೆ ಆಶ್ರಯ ಕಲ್ಪಿಸದೇ ಮಳೆಯಲ್ಲಿಯೇ ಕಟ್ಟಿ ನಿಲ್ಲಿಸಿದ್ದರಿಂದ ಈ ಶಿಕ್ಷೆಯನ್ನು ನೀಡಲಾಗಿದೆ.

ಪ್ರಾಣಿಗಳ ಮೇಲೆ ಕ್ರೌರ್ಯ ನಿಯಂತ್ರಣ ಕಾಯಿದೆ ಪ್ರಕಾರ ‘ಪ್ರಾಣಿಗಳಿಗೆ ಹಿಂಸೆ ನೀಡಿದ ಆರೋಪದಲ್ಲಿ 10 ದಿನಗಳ ಜೈಲುವಾಸ ಮತ್ತು ಮೂರು ಸಾವಿರ ದಂಢ ವಿಧಿಸಲಾಗಿದೆ. ಎಎಚ್ ಕಾಶಿಕರ್ ಎಂಬುವವರು ನೀಡಿರುವ ದೂರನ್ನು ವಿಚಾರಣೆ ನಡೆಸಿದ ಕೋರ್ಟ್ ಈ ಮಹತ್ವದ ತೀರ್ಪನ್ನು ನೀಡಿದೆ.

ಜೀವನಕ್ಕಾಗಿ ಗೋವುಗಳನ್ನು ಆಶ್ರಯಿಸಿರುವ ವ್ಯಕ್ತಿಯ ಅವುಗಳಿಗೆ ಸೂಕ್ತ ರಕ್ಷಣೆ ನೀಡದಿರುವ ಕುರಿತು 2013ರಲ್ಲೇ  ದೂರು ದಾಖಲಿಸಲಾಗಿತ್ತು. ಗೋವುಗಳನ್ನು ಸಾಕಿದ ಗೋಪಾಲ ಪುಲ್ಸುಂಗೆ ಅವರ ನಿತ್ಯ ಗೋವುಗಳನ್ನು ಪಾದಚಾರಿ ಮಾರ್ಗದಲ್ಲಿ ಕಟ್ಟುತ್ತಿದ್ದರು. ಅಲ್ಲದೇ ಮಳೆಯಲ್ಲೂ ಅವುಗಳನ್ನು ಅಲ್ಲಿಯೇ ನಿಲ್ಲಿಸುತ್ತಿದ್ದರು. ಇದರಿಂದ ಗೋವುಗಳಿಗೆ ತೀವ್ರ ಹಿಂಸೆಯಾಗುತ್ತಿದೆ ಎಂದು ದೂರು ನೀಡಲಾಗಿತ್ತು. ಈ ಕುರಿತು ನಾಲ್ಕು ಸಾಕ್ಷಿಗಳನ್ನು ಪಡೆದಿರುವ ಕೋರ್ಟ್ ಆರೋಪ ಸಾಬೀತಾಗಿದೆ ಎಂದು ತಿಳಿಸಿದೆ.

2013 ಜೂನ್ 28ರಂದು 28 ಗೋವುಗಳನ್ನು ಕಾಲಾಚೌಕಿ ಪ್ರದೇಶದ ಮೆಟ್ರೋ ಪಾಲಿಟಿಯನ್ ರೈಲು ಸೇತುವೆ ಬಳಿ ಕಟ್ಟಿದ್ದರು. ಅವುಗಳಿಗೆ ಯಾವುದೇ ರಕ್ಷಣೆ ನೀಡಿಲ್ಲ. ಇದರಿಂದ ಗೋವುಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪೀಪಲ್ ಆನಿಮಲ್ ಆರ್ಗನೈಸೇಷನ್ ಸಂಸ್ಥೆಯ ಚೇತನ ಶರ್ಮಾ ಅವರು ಇವರ ವಿರುದ್ಧ ದೂರು ನೀಡಿದ್ದರು.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search